ಕಳೆದ ಕೆಲ ದಿನಗಳಿಂದ ವಿಪಕ್ಷ ನಾಯಕ ಸಿದ್ದರಾಮಯ್ಯು ಮತ್ತು ಮಾಜಿ ಮುಖ್ಯಮಂತ್ರಿ ಹೆಚ್. ಡಿ ಕುಮಾರಸ್ವಾಮಿ ಮಧ್ಯ ಮಾತಿನ ಸಮರ ನಡೆಯುತ್ತಿದೆ. ಅದರ ನಡುವೆ ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಕಾಂಗ್ರೆಸ್ ಸೇರಲು ಮುಂದಾಗಿದ್ದಾರೆ ಎಂದು ಹೆಚ್.ಡಿ. ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದಾರೆ. ಹೆಚ್.ಡಿ. ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನವರ ಕುರಿತು ಗಂಭೀರ ಆರೋಪ ಮಾಡಿದ್ದಾರೆ. ಸಿದ್ದರಾಮಯ್ಯ ದಿಢೀರ್ ಅಂತ ಸೋನಿಯಾ ಗಾಂಧಿ ಭೇಟಿ ಆಗಿದ್ದೇಕೆ.? […]
#Hdk#Siddu#Jds#Congress#
ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಎಚ್.ಡಿ.ಕುಮಾರಸ್ವಾಮಿ ಮಧ್ಯೆ ಆರೋಪ–ಪ್ರತ್ಯಾರೋಪಗಳ ಜಟಾಪಟಿ ಮುಂದುವರೆದಿದೆ. ಮಂಡ್ಯ ಲೋಕಸಭಾ ಚುನಾವಣೆಯಲ್ಲಿ ತನ್ನ ಪುತ್ರ ನಿಖಿಲ್ ಸೋಲಲು ಸಿದ್ದರಾಮಯ್ಯನೇ ಕಾರಣ ಎಂಬ ಹೆಚ್ ಡಿಕೆ ಆರೋಪಕ್ಕೆ ವಿಪಕ್ಷ ನಾಯಕ ಸಿದ್ದರಾಮಯ್ಯ ತಿರುಗೇಟು ನೀಡಿದ್ದಾರೆ. ನನಗೆ ಮಂಡ್ಯದಲ್ಲಿ ಸೋಲಿಸುವ ಶಕ್ತಿ ಇದೆಯಲ್ಲ. ಮಂಡ್ಯದಲ್ಲಿ ಸೋಲಿಸುವ ಶಕ್ತಿಗೆ ಬೆನ್ನು ತಟ್ರಯ್ಯ ಎಂದು ವ್ಯಂಗ್ಯವಾಡಿದರು. ಹಾಗಾದ್ರೆ ಹಾಸನದಲ್ಲಿ ಗೆಲ್ಲಿಸಿದ್ದು ಯಾರು ಎಂದು ಪ್ರಶ್ನಿಸಿದರು. ಕಳೆದ ಲೋಕಸಭಾ ಚುನವಾಣೆಯಲ್ಲಿ ಜೆಡಿಎಸ್ ಹಾಸನದಲ್ಲಿ […]
ಉಪಚುನಾವಣೆಯಲ್ಲಿ ಅಲ್ಪಸಂಖ್ಯಾತರಿಗೆ ಜೆಡಿಎಸ್ ಟಿಕೆಟ್ ನೀಡಿದ ವಿಚಾರವಾಗಿ ಸಿದ್ದರಾಮಯ್ಯ ಹೇಳಿಕೆಗೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತೆ ತಿರುಗೇಟು ನೀಡಿದ್ದಾರೆ. ನಮ್ಮ ಪಕ್ಷದ ಅಭ್ಯರ್ಥಿ ವಿಚಾರವಾಗಿ ಮಾತನಾಡಲು ಸಿದ್ದರಾಮಯ್ಯ ಯಾವ ದೊಣ್ಣೆ ನಾಯಕ? ಎಂದು ಸಿದ್ದರಾಮಯ್ಯನವರ ವಿರುದ್ಧ ಹೆಚ್ ಡಿಕೆ ಕಿಡಿಕಾರಿದ್ದಾರೆ. ಯಾವ ಕ್ಷೇತ್ರದಲ್ಲಿ ಯಾವ ಅಭ್ಯರ್ಥಿಯನ್ನು ನಿಲ್ಲಿಸಬೇಕು ಎಂಬುದು ನಮ್ಮ ಪಕ್ಷದ ವಿಚಾರ. ಅದರ ಬಗ್ಗೆ ಸಿದ್ದರಾಮಯ್ಯನವರನ್ನು ಕೇಳಿ ನಾವು ನಿರ್ಧರಿಸಬೇಕಿಲ್ಲ. ನಮ್ಮ ಪಕ್ಷದ ಬಗ್ಗೆ, ನಮ್ಮ ಅಭ್ಯರ್ಥಿಗಳ ಬಗ್ಗೆ […]