ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳಿಗೆ ಆನ್ಲೆöÊನ್ ತರಗತಿ ಮೂಲಕ ಮೇ ೩ರೊಳಗೆ ಎಲ್ಲಾ ವಿಷಯವನ್ನು ಬೋಧಿಸಿ ಪರೀಕ್ಷೆ ನಡೆಸಲು ಮುಂದಾಗಿರುವುದು ಸರ್ಕಾರದ ಆತುರದ ಕ್ರಮವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದ್ದಾರೆ.  ಈ ಕುರಿತು ಮಾಡಿದ ಎಚ್‌ಡಿಕೆ ಮುಂದಿನ ತಿಂಗಳು ಪರೀಕ್ಷಾ ವೇಳಾಪಟ್ಟಿಯನ್ನು ಘೋಷಿಸುವುದಾಗಿ ಸರ್ಕಾರ ನಿರ್ಧರಿಸಿರುವುದು ವಿಶೇಷವಾಗಿ ಗ್ರಾಮೀಣ ವಿದ್ಯಾರ್ಥಿಗಳ ಭವಿಷ್ಯಕ್ಕೆ ಮಾರಕವಾಗಲಿದೆ. ಸರ್ಕಾರ ಈ ಬಗ್ಗೆ ಮರು ಚಿಂತನೆ ನಡೆಸುವ ತುರ್ತು ಅಗತ್ಯವಿದೆ. ಗ್ರಾಮೀಣ ಭಾಗದ […]

Advertisement

Wordpress Social Share Plugin powered by Ultimatelysocial