ನಿಂಬೆ ರಸವು ವಿಟಮಿನ್ B6, ಫೋಲೇಟ್ ಮತ್ತು ವಿಟಮಿನ್-ಇ ನಂತಹ ವಿವಿಧ ವಿಟಮಿನ್ಗಳನ್ನು ಒಳಗೊಂಡಿದೆ. ಅಲ್ಲದೆ ನಿಂಬೆ ಪಾನಕವು ನಿದ್ದೆ ಮಾಡಲು ಒಳ್ಳೆಯದು. ಇದರ ಜೊತೆಗೆ ನಿಂಬೆ ರಸದ ಬಗ್ಗೆ ನೀವು ಈ ಐದು ಉಪಯೋಗಗಳನ್ನು ತಿಳಿಯಲೇಬೇಕು. * ಸ್ಥೂಲಕಾಯ ನಿವಾರಣೆ : ನೀವೇನಾದರೂ ನಿಮ್ಮ ತೂಕವನ್ನು ಕಡಿಮೆಮಾಡಿಕೊಳ್ಳಬೇಕು ಎಂದುಕೊಂಡಿದ್ದರೆ, ಇದು ಸುಲಭ ಉಪಾಯ. ಪ್ರತಿನಿತ್ಯ ಬೆಳಿಗ್ಗೆ ಒಂದು ಲೋಟ ಬಿಸಿನೀರಿಗೆ ನಿಬೆ ಹಣ್ಣಿನ ರಸ ಹಾಕಿ ಕುಡಿಯಿರಿ. ದಿನಕ್ಕೆ ಎರಡು […]

ಇಗಿನ ಜನತೆಗೆ ಕೊಲೆಸ್ಟ್ರಾಲ್ ಒಂದು ದೊಡ್ಡ ಸಮಸ್ಯೆಯಾಗಿದೆ. ಅಧಿಕ ಕೊಲೆಸ್ಟ್ರಾಲ್ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್‌ನಲ್ಲಿ ಎರಡು ವಿಧಗಳಿವೆ. ಎಲ್‌ಡಿಎಲ್ ಕೊಲೆಸ್ಟ್ರಾಲ್ ಮತ್ತು ಎಚ್‌ಡಿಎಲ್ ಕೊಲೆಸ್ಟ್ರಾಲ್. ಎಲ್ಡಿಎಲ್ ಅನಾರೋಗ್ಯಕರ ಇದನ್ನು ಕಡಿಮೆ ಮಾಡಲು  ಹಣ್ಣುಗಳು ಸಹಾಯ ಮಾಡಲಿವೆ. ಸ್ಟ್ರಾಬೆರಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಸ್ಟ್ರಾಬೆರಿ ಆಯಂಟಿ ಆಕ್ಸಿಡೆಂಟ್ ಗುಣಗಳಿಂದ ಕೊಡಿದೆ. ಹಾಗಾಗಿ ಇದನ್ನು ಸೇವನೆ ಮಾಡಬೇಕು. ಸೇಬುಹಣ್ಣಿನಲ್ಲಿ ಹೆಚ್ಚಿನ ಪ್ರಮಾಣದ ಪೆಕ್ಟಿನ್ ಅಂಶ ಇದ್ದು, […]

ಜೀರ್ಣಕ್ರಿಯೆಯನ್ನು ಹೆಚ್ಚಿಸುತ್ತದೆ : ಅಲೋವೆರಾ ಜೀರ್ಣಾಂಗ ವ್ಯವಸ್ಥೆಯನ್ನು ಆರೋಗ್ಯಕರವಾಗಿರಿಸುತ್ತದೆ. ಇದು ಕರುಳಿನಲ್ಲಿ ಉತ್ತಮ ಬ್ಯಾಕ್ಟೀರಿಯಾದ ಮಟ್ಟವನ್ನು ಹೆಚ್ಚಿಸುತ್ತದೆ. ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ: ಅಧ್ಯಯನದ ಪ್ರಕಾರ, ಇನ್ಸುಲಿನ್ ಸೂಕ್ಷ್ಮತೆಯನ್ನು ಹೆಚ್ಚಿಸುವ ಮೂಲಕ ಅಲೋವೆರಾ ಟೈಪ್ -2 ಮಧುಮೇಹದಿಂದ ಬಳಲುತ್ತಿರುವ ಜನರಿಗೆ ಸಹಾಯ ಮಾಡುತ್ತದೆ. ಇದು ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. ತೂಕ ನಷ್ಟಕ್ಕೆ ಸಹಕಾರಿ: ಅಲೋವೆರಾವನ್ನು ಸೇವಿಸುವುದರಿಂದ ವ್ಯಕ್ತಿಯ ತೂಕವನ್ನು ನಿಯಂತ್ರಿಸಬಹುದು.  ಇದರ ಜೆಲ್ ನಿರ್ವಿಶೀಕರಣ, ಉರಿಯೂತ ನಿವಾರಕ ಮತ್ತು ಉತ್ಕರ್ಷಣ ನಿರೋಧಕ […]

ದಾಳಿಂಬೆ ಹಣ್ಣು ಎಲ್ಲರಿಗೂ ಪ್ರಿಯವಾದ ಹಣ್ಣು. ಗ್ರೀನ್‌ ಟೀ ಹಾಗು ರೆಡ್‌ ವೈನ್‌ನಲ್ಲಿರುವ ರೋಗನಿರೋಧಕ ಶಕ್ತಿಗಿಂತಲೂ ಇದು ಹೆಚ್ಚಿನ ಅಂಶವನ್ನು ಹೊಂದಿದೆ. ಕಡಿಮೆ ಕ್ಯಾಲೋರಿ ಹೊಂದಿದ್ದು ರಕ್ತದೊತ್ತಡ ಕಡಿಮೆ ಮಾಡಲು ಸಹಕಾರಿ. ಈ ಹಣ್ಣಿನ ಜ್ಯೂಸ್‌ ಸೇವನೆ ದೇಹದ ತೂಕ ಇಳಿಸಲು ಉತ್ತಮ ಮಾರ್ಗ. ಬೆಳೆಯುವ ಮಕ್ಕಳಿಗೆ ಉತ್ತಮ ಪೌಷ್ಟಿಕಾಂಶವನ್ನು ನೀಡುತ್ತದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಪರಂಗಿ ಹಣ್ಣು ಉತ್ತಮ ವಿಟಮಿನ್‌ ಸಿ, ಇ, ಮತ್ತು ಡಿ ಹೊಂದಿದ್ದು , ಕಣ್ಣು ಹಾಗು ತ್ವಚೆಯ ಆರೋಗ್ಯಕ್ಕೆ ಉತ್ತಮವಾದದ್ದು. ಕೊಲೆಸ್ಟ್ರಾಲ್‌ ಕಡಿಮೆಗೊಳಿಸುತ್ತದೆ. ದಿನ ನಿತ್ಯದ ಡಯಟ್‌ಗೆ ಈ ಹಣ್ಣಿನ ಸಲಾಡ್‌ ಉತ್ತಮವಾದದ್ದು. ಹೊಟ್ಟೆಯಲ್ಲಿನ ಜಂತುಗಳ ನಾಶಕ್ಕೆ ಉತ್ತಮ ರಾಮಬಾಣ. ಮಾರಕ ರೋಗಗಳ ನಿಯಂತ್ರಣಕ್ಕೆ ಉತ್ತಮ ಔಷಧಿ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

100 ಗ್ರಾಂ ಸೇಬಿನ ಹಣ್ಣಿನಲ್ಲಿ 13.81 ಗ್ರಾಂನಷ್ಟು ಕಾರ್ಬೊಹೈಡ್ರೇಟ್ಸ್‌ ಹಾಗೂ 10.39 ಗ್ರಾಂನಷ್ಟು ಸಕ್ಕರೆ ಅಂಶ, 3.3 ಮಿಲಿಗ್ರಾಂನಷ್ಟು ಫೊ್ಲೕರೈಡ್‌, ಹಾಗು 85 % ನೀರಿನ ಅಂಶವಿರುತ್ತದೆ. ಆರೋಗ್ಯ ಪೂರ್ಣ ದೇಹದ ಬೆಳವಣಿಗೆಗೆ ಇದು ಉತ್ತಮವಾಗಿದ್ದು, ದಿನಕ್ಕೊಂದು ಸೇಬಿನ ಸೇವನೆ ವೈದ್ಯರನ್ನು ದೂರವಿಡುತ್ತದೆ ಎಂಬ ಗಾದೆ ಮಾತಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada

ದ್ರಾಕ್ಷಿ ಹಣ್ಣು ಹೆಚ್ಚು ನೀರಿನಾಂಶ ಹಾಗು ಸಕ್ಕರೆ ಅಂಶವನ್ನು ಹೊಂದಿದ್ದು, ಬೆಳೆಯುವ ಮಕ್ಕಳಿಗೆ ಉತ್ತಮ. ವಿಟಮಿನ್‌ ಬಿ1, ಬಿ2 ಮತ್ತು ಕೆ ಯಥೇಚ್ಛವಾಗಿದ್ದು ಶೇಕಡಾ 2 ರಷ್ಟು ಮಾತ್ರ ಕೊಬ್ಬಿನಾಂಶವನ್ನು ಹೊಂದಿದೆ. ಇದು ದೇಹಕ್ಕೆ ಅಗತ್ಯವಾದ ಖನಿಜಾಂಶವನ್ನು ಒದಗಿಸುತ್ತದೆ. ಜೀರ್ಣಕ್ರಿಯೆಗೆ ಸಹಕಾರಿ. ದೇಹದಲ್ಲಿನ ನೀರಿನಾಂಶವನ್ನು ಕಾಪಾಡಲು ಸಹಕಾರಿ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: https://play.google.com/store/apps/details?id=com.speed.newskannada  

ಇಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ.ನಾಗೇಶ್ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ವೈರಸ್ ಸೋಂಕಿನ ಪ್ರಕರಣಗಳು ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ಮಹತ್ವದ ಸಭೆ ನಡೆಸಲಿದ್ದಾರೆ. ಇಂದು ಬೆಂಗಳೂರಿನ ಸಮಗ್ರ ಶಿಕ್ಷಣ ಕಚೇರಿಯಲ್ಲಿ  ಸಚಿವ ಬಿ.ಸಿ.ನಾಗೇಶ್ ಅವರು  ಬೆಳಗ್ಗೆ 11 ಗಂಟೆಗೆ  ಒಂದು ಮಹತ್ವದ ಸಭೆ ನಡೆಸಲಿದ್ದು, ಸಭೆಯಲ್ಲಿ ಡಿಡಿಪಿಐ, ಬಿಇಒ ಸೇರಿದಂತೆ ಇಲಾಖೆಯ ಎಲ್ಲಾ   ಅಧಿಕಾರಿಗಳು ಭಾಗಿಯಾಗಲಿದ್ದು, ರಾಜ್ಯದ ಶಾಲೆಗಳ ಸ್ಥಿತಿಗತಿ ಬಗ್ಗೆ ತಿಳಿದುಕೊಳ್ಳಲು ಸಭೆ ನಡೆಸಲಾಗುತ್ತಿದೆ.  ರಾಜ್ಯದ ಶಾಲೆಗಳಲ್ಲಿ […]

    ಸಾಮಾನ್ಯವಾಗಿ ನಾವು ಮಾಡುವ ಅಡುಗೆಯ ರುಚಿಯನ್ನು ಹೆಚ್ಚಿಸಲು ಕೊತ್ತಂಬರಿ ಸೊಪ್ಪನ್ನು(Coriander Leaves) ಕೊತ್ತಂಬರಿ ಸೊಪ್ಪು ಬಳಸುತ್ತೇವೆ. ಆದರೆ ರುಚಿ ಮಾತ್ರ ಅಲ್ಲ ಇದರಿಂದ ಹಲವು ಆರೋಗ್ಯಕರ ಲಾಭಗಳಿವೆ. ಅದರಲ್ಲೂ ಮುಖ್ಯವಾಗಿ ಕೊತ್ತಂಬರಿ ಸೊಪ್ಪಿನಿಂದ ಚರ್ಮದ ಸಮಸ್ಯೆಗಳನ್ನು ಪರಿಶೀಲಿಸಬಹುದು. ಇದು ಚರ್ಮವನ್ನು ಕಾಂತಿಯುತವಾಗಿಸುವುದಲ್ಲದೆ, ಮೊಡವೆ, ಒಣ ಚರ್ಮ ಮತ್ತು ಕಪ್ಪು ಕಲೆಗಳಂತಹ ಸಮಸ್ಯೆಗಳನ್ನು ಕಡಿಮೆ ಮಾಡುತ್ತದೆ. ಕೊತ್ತಂಬರಿ ಸೊಪ್ಪಿನಿಂದ ಕೂದಲಿನ ಸಮಸ್ಯೆಗಳನ್ನು ಸಹ ನಿಯಂತ್ರಿಸಬಹುದು. ಕೊತ್ತಂಬರಿ ಸೊಪ್ಪನ್ನು ಚರ್ಮದ ಆರೋಗ್ಯದ […]

ವೈರಲ್ ಸೋಂಕಿನ ಅಪಾಯವನ್ನು ತಡೆಗಟಲು, ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದು, ಮಾಸ್ಕ್ ಧರಿಸುವುದು ಮತ್ತು ನೈರ್ಮಲ್ಯವನ್ನು ಅನುಸರಿಸುವಂತಹ ಕೆಲವು ವಿಷಯಗಳನ್ನು ಅನುಸರಿಸಬೇಕು. ಆದರೆ ಇದರೊಂದಿಗೆ  ನಾವುದ ದಿನನಿತ್ಯ ಏನು ತಿನ್ನುತ್ತೆವೆ ಮತ್ತು ಕುಡಿಯುತ್ತೆವೆ ಎಂಬುದು ನಮ್ಮಆರೋಗ್ಯವನ್ನು ಮತ್ಫಿಟ್ ಆಗಿ ಇರಿಸುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.ಪೌಷ್ಟಿಕಾಂಶದ ತರಕಾರಿಗಳನ್ನು, ಹಣ್ಣುಗಳನ್ನು ವೈರಲ್ ಸೋಂಕಿನ ಸಾಧ್ಯತೆಗಳನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ರೋಗ ನಿರೋಧಕ ಶಕ್ತಿ ಹೆಚ್ಚಿಸಲು ನೀವು ಕಷಾಯವನ್ನು ಸಹ ಸೇವಿಸಬಹುದು. ರೋಗನಿರೋಧಕ ಶಕ್ತಿಯನ್ನು […]

Advertisement

Wordpress Social Share Plugin powered by Ultimatelysocial