ಬೆಂಗಳೂರಿನಲ್ಲಿ ಮನೆ ಅಥವಾ ಕಛೇರಿಗಳ ವಾಟರ್ ಟ್ಯಾಂಕ್ ಕ್ಲೀನ್ ಮಾಡಿಸೋದು ಒಂದು ದೊಡ್ಡ  ತಲೆ ನೋವಿನ ಕೆಲಸ. ಆದ್ರೆ ಈಗ ಅಂತಹ ಸವಾಲಿನ ಕೆಲಸಕ್ಕೆ ಪರಿಹಾರವಾಗಿರುವ ಸಂಸ್ಥೆಯೆ “ಏಷ್ಯಾನೆಟ್ ಗ್ರೂಪ್ಸ್”. ಜಸ್ಟ್ ಒಂದು ಕರೆ ಮಾಡಿದ್ದಾರೆ ಸಕು : 9686144284  ಅರ್ಧ ಗಂಟೆಯಲ್ಲಿ  ನಾವು ನಿಮ್ಮ ಮುಂದೆ ಇರುತ್ತೆವೆ.www.asianetbangalore.com ಅದು ಎಂತಹದ್ದೆ ವಾಟರ್ ಟ್ಯಾಂಕ್ ಆಗಿರಲ್ಲಿ. ಅಲ್ಲಿ ಏನೆ ಸಮಸ್ಯೆ ಇದ್ದರೊ ಪರಿಹಾರವಾಗಿ  ನಮ್ಮ“ಏಷ್ಯಾನೆಟ್ ಗ್ರೂಪ್ಸ್” ಕೆಲಸ ಮಾಡುತ್ತದೆ. ಕಳೆದ 20 […]

ಇತ್ತೇಚಿನ ದಿನಗಳಲ್ಲಿ ಅನಾರೋಗ್ಯದಿಂದ ಸುಧಾರಿಸಿಕೊಳ್ಳುವುದು ಕಷ್ಟಕರ. ಅನಾರೋಗ್ಯಕ್ಕೆ ತುತ್ತಾದಾಗ ಆಸ್ಪತ್ರೆಗಳಿಗೆ ಹೋಗುವ ಬದಲು ನಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳನ್ನುಸೇವಿಸುವುದರ ಮೂಲಕ ರೋಗಗಳಿಂದ ದೂರ ಉಳಿಯಬಹುದು. ಇದು ಚಳಿಗಾಲವಾದ್ದರಿಂದ ಇದು ನಿಮ್ಮ ದೇಹವನ್ನು ದುರ್ಬಲಗೊಳಿಸುತ್ತದೆ ಮತ್ತು ರೋಗನಿರೋಧಕ ಶಕ್ತಿ ಕಡಿಮೆಯಾಗುತ್ತದೆ. ಹಾಗೂ ಕೋವಿಡ್-19 ರ ಹೊಸ ರೂಪಾಂತರವಾದ ಓಮಿಕ್ರಾನ್ ಸೋಂಕಿನ ಹೆಚ್ಚಳವಾಗುತ್ತಿದೆ. ಹಾಗಾಗಿ ನಿಮ್ಮ ಬಗ್ಗೆ ಮತ್ತು ನೀವು ಸೇವಿಸುವ ಆಹಾರದ ಬಗ್ಗೆ ಕಾಳಜಿ ವಹಿಸ ಬೇಕು. ಕರಿಮೆಣಸು ಆಯುರ್ವೇದದ ಅತ್ಯಂತ […]

ಅಕ್ಷರಶಃ ಕೊರೊನಾ ನಮ್ಮ ದೇಶದಲ್ಲಿ ಸ್ಪೋಟವಾಗ್ತಿದ್ದು,  ಸುಪ್ರೀಂಕೋರ್ಟ್​ನ ನಾಲ್ವರು ನ್ಯಾಯಮೂರ್ತಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ,  ಮೂವರು ನ್ಯಾಯಾಧೀಶರು ಹೋಮ್ ಕ್ವಾರಂಟೈನ್‌ ಆಗಿದ್ದಾರೆ. ಈ ಪೈಕಿ ಓರ್ವ ನ್ಯಾಯಮೂರ್ತಿಗಳು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಈ ಹಿನ್ನೆಲೆಯಲ್ಲಿ ಜನವರಿ 10ರಿಂದ ಸುಪ್ರೀಂ ಕೋರ್ಟ್​ನ ವಿಚಾರಣೆಗಳು ವಿಡಿಯೋ ಕಾನ್ಫೆರನ್ಸ್ ಮೂಲಕ ನಡೆಯಲಿದ್ದು, ಈ ಅವಧಿಯಲ್ಲಿ ತುರ್ತಾಗಿ ನಡೆಸಬೇಕಾದ ಪ್ರಕರಣಗಳ ವಿಚಾರಣೆಗಳನ್ನ ಮಾತ್ರ ಕೈಗೆತ್ತಿಕೊಳ್ಳಲಾಗುತ್ತೆ ಎಂದು ಉಚ್ಛ ನ್ಯಾಯಾಲಯ ಪ್ರಕಟಿಸಿದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ […]

ಚಿತ್ರರಂಗದವರನ್ನ ಬಿಡುವಂತೆ ಕಾಣುತ್ತಿಲ್ಲ ಈ  ಕೊರೋನಾ ಸೋಂಕು. ಬಾಲಿವುಡ್ ತಾರೆಗಳ ಬೆನ್ನುಬಿದ್ದಿದ್ದ ವೈರಸ್ ಈಗ ದಕ್ಷಿಣದ ಸೆಲೆಬ್ರೆಟಿಗಳನ್ನ ಆವರಿಸಿಕೊಳ್ಳುತ್ತಿದೆ. ಈಗ ಬಾಹುಬಲಿ  ಖ್ಯಾತಿಯ ಕಟ್ಟಪ್ಪ ತಮಿಳು ನಟ ಸತ್ಯರಾಜ್ ಹಾಗೂ ಸ್ಟಾರ್ ನಿರ್ದೇಶಕ ಪ್ರಿಯದರ್ಶನ್ ಗೆ ಸೋಂಕು ದೃಢವಾಗಿದೆ. ಇಬ್ಬರು ಚೆನ್ನೈನ ಪ್ರತ್ಯೇಕ ಆಸ್ಪತ್ರೆಗಳಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಬ್ಬರ ಆರೋಗ್ಯ ಸ್ಥಿರವಾಗಿದೆ ಎಂದು ಇತ್ತೀಚೆಗೆ ಬಿಡುಗಡೆಯಾದ ಹೆಲ್ತ್ ಬುಲೆಟಿನ್ ನಿಂದ ತಿಳಿದುಬಂದಿದೆ. ನಿರ್ದೇಶಕ ಪ್ರಿಯದರ್ಶನ್ ರವರು ಕೊರೋನಾ ಸೋಂಕಿಗೆ […]

ಸಣ್ಣ ಮಕ್ಕಳಿಂದ ದೊಡ್ಡವರವರೆಗೂ ಈ ಸಮಸ್ಯೆ ಕಾಡುತ್ತಿರುತ್ತದೆ.  ಹತ್ತು ಹಲವು ಕಾರಣಗಳಿಂದಾಗಿ ಕಪ್ಪಗಿನ ಕೂದಲು ಬೆಳ್ಳಗಾಗುತ್ತದೆ ಇದರಿಂದ ಮುಜುಗರ ಕೂಡ ಉಂಟಾಗುತ್ತದೆ. ಕಹಿಬೇವಿನ ಎಣ್ಣೆ, ಬೆಳೆಯುವ ಕೂದಲು ಬಿಳಿಯಾಗದೆ ಇರುವುದನ್ನು ತಡೆಯುತ್ತದೆ. ಬಿಳಿಯಾಗಲಿರುವ ಕೂದಲನ್ನು ಇದು ಕಪ್ಪಾಗಿಸುತ್ತದೆ. ಒಂದು ಚಮಚ ಕಹಿಬೇವಿನ ಎಣ್ಣೆಗೆ ಬಾದಾಮಿ ಎಣ್ಣೆ ಬೆರೆಸಿ. ಎರಡನ್ನು ಸಮ ಪ್ರಮಾಣದಲ್ಲಿ ತೆಗೆದುಕೊಳ್ಳಿ. ಇವೆರಡನ್ನು ತಲೆ ಕೂದಲಿಗೆ ಬುಡದಿಂದ ಹಚ್ಚಿ ಚೆನ್ನಾಗಿ ಮಸಾಜ್ ಮಾಡಿ. 60 ನಿಮಿಷ ಹಾಗೆ ಬಿಟ್ಟು […]

 60 ವರ್ಷ ಮೇಲ್ಪಟ್ಟವರಿಗೆ ಮತ್ತು ಬೇರೆ ಬೇರೆ ರೋಗ ಲಕ್ಷಣಗಳಿಂದ ಬಳಲುತ್ತಿರುವವರಿಗೆ  ರಾಜ್ಯದಲ್ಲಿ ಜನವರಿ 10 ರಿಂದ ಬೂಸ್ಟರ್ ಡೋಸ್ ಲಸಿಕೆ ಹಾಕಲಾಗುವುದು ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ. ಕೋವಿಡ್ 3 ನೇ ಅಲೆ ನಿಯಂತ್ರಣಕ್ಕೆ ಇನ್ನೂ ಬಿಗಿ ಕ್ರಮ ಕೈಗೊಳ್ಳಬಹುದು. ಆದರೆ ಮತ್ತೆ ಲಾಕ್ ಡೌನ್ ಮಾಡುವುದಿಲ್ಲ. ಜನರು ಆತಂಕ ಪಡಬೇಕಾಗಿಲ್ಲ. ಈಗಲಾಕ್ ಡೌನ್ ಕಳೆದುಹೋಗಿರುವ ನೀತಿ. ಮತ್ತೆ ಹೇರುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ. […]

ಮೂತ್ರಪಿಂಡದ ಮುಖ್ಯ ಕಾರ್ಯವೆನೆಂದರೆ ದೇಹದಿಂದ ವಿಷವನ್ನು ತೆಗೆದುಹಾಕುವುದು. ಇದು ಯೂರಿಯಾ, ಕ್ರಿಯೇಟಿನೈನ್, ಆಮ್ಲದಂತಹ ಸಾರಜನಕಯುಕ್ತ ತ್ಯಾಜ್ಯ ವಸ್ತುಗಳಿಂದ ರಕ್ತವನ್ನು ಶೋಧಿಸುತ್ತದೆ, ಆದರೆ ಗಾಯ, ಅಧಿಕ ರಕ್ತದೊತ್ತಡ, ಮಧುಮೇಹ ಅಥವಾ ಯಾವುದೇ ಕಾರಣದಿಂದ ಮೂತ್ರಪಿಂಡವು ಹಾನಿಗೊಳಗಾದಾಗ, ದೇಹದಿಂದ ವಿಷವನ್ನು ಫಿಲ್ಟರ್ ಮಾಡಲು ಸಾಧ್ಯವಾಗುವುದಿಲ್ಲ ಮತ್ತು ವಿಷವನ್ನು ಹೊಂದಿರುತ್ತದೆ. ಮೂತ್ರಪಿಂಡದ ವೈಫಲ್ಯದ ಲಕ್ಷಣಗಳು ತುಂಬಾ ಚಿಕ್ಕದಾಗಿದ್ದು, ಆರಂಭದಲ್ಲಿ ನಿಮಗೆ ಅರ್ಥವಾಗುವುದಿಲ್ಲ. ನೀವು ಯಾವ ರೋಗಲಕ್ಷಣಗಳನ್ನು ನಿರ್ಲಕ್ಷಿಸಬಾರದು ಎಂಬುದನ್ನು ತಿಳಿಯಿರಿ. ದುರ್ಬಲ ಮತ್ತು ದಣಿವಾಗುವುದು […]

ಜಗತ್ತಿನೆಲ್ಲಡೆ  ಕೊರೊನಾ ಹೆಚ್ಚಾಗುತ್ತಿದೆ. ಇದೀಗ ವಿಶ್ವದ ಹಲವು ಭಾಗಗಳಲ್ಲಿ ಕೊರೊನಾ 3ನೇ ಅಲೆ ಉಂಟಾಗಿದೆ. ಭಾರತದಲ್ಲಿ ಕೊರನಾ ಕೇಸ್‌ಗಳು ಹೀಗೇ ಹೆಚ್ಚಾದರೆ 3ನೇ ಅಲೆ ಉಂಟಾಗುವ ಸಾಧ್ಯತೆ ಇದೆ. ಕೊರೊನಾವೈರಸ್‌ ತಡೆಗಟ್ಟಲು ನಾವೆಲ್ಲಾ ಈ ಹಿಂದೆ ಪಾಲಿಸಿದಂತೆ ಅಗ್ಯತ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳಬೇಕಾಗಿದೆ. ಹೊರಗಡೆ ಹೋಗುವಾಗ ಕಡ್ಡಾಯವಾಗಿ ಮಾಸ್ಕ್‌ ಧರಿಸಬೇಕು. ನಮ್ಮಲ್ಲಿ ಹೆಚ್ಚಿನವರು ಬಟ್ಟೆಯ ಮಾಸ್ಕ್‌ ಧರಿಸುತ್ತಾರೆ  ಆದರೆ ಒಮಿಕ್ರಾನ್‌ನಂಥ ವೈರಸ್‌ ತಡೆಗಟ್ಟಲು ಬಟ್ಟೆ ಮಾಸ್ಕ್‌ನಿಂದ ಸಾಧ್ಯವೇ? ಈ ಕೊರೊನಾ […]

ಕೊರಿಯುವ ಚಳಿಗೆ ನಾಲಿಗೆಯಷ್ಟೇ ಬಿಸಿಯಾದರೆ ಸಾಲದು. ಆಹಾರದ  ಆರೋಗ್ಯವನ್ನು ಬೆಚ್ಚಗಾಗಿಸಬೇಕು. ಚಳಿಗಾಲದ ಬಿಸಿ, ಆಹಾರ ಪೇಯ ಏನಿರಬೇಕು? ಹೇಗಿರಬೇಕು?  ಎಂದು ಒಂದಿಷ್ಟು ಟಿಪ್ಸ್ ಇಲ್ಲಿದೆ… ಸಂಭ್ರಮದ ಹಬ್ಬ ಸಂಕ್ರಾಂತಿ ಸಮೀಪಿಸುತ್ತಿದೆ. ಎಳ್ಳು, ಬೆಲ್ಲ, ಕಬ್ಬು, ಕಡಲೆಕಾಯಿ, ಅವರೆಕಾಳು ಮೆಲ್ಲುವ ಕಾಲವಿದು. ಹಬ್ಬದಲ್ಲಿ ನೆಂಟರು, ಆಪ್ತರಿಗೆ ಎಳ್ಳು-ಬೆಲ್ಲ ಹಂಚುತ್ತಾ, ಒಳ್ಳೆ ಮಾತಾಡೋಣ ಎನ್ನುತ್ತಾ ಸಂಭ್ರಮಿಸುವ ಸಮಯವಿದು. ಹೀಗೆ ಸಂಭ್ರಮಿಸುವ ಕಾಲದಲ್ಲಿ ಕಳೆದ ಎರಡು ಸಂಕ್ರಾಂತಿಗೆ ‘ಕೋವಿಡ್‌’ ಭೀತಿ ಎದುರಾಗಿತ್ತು. ಈ ಬಾರಿಯೂ […]

ಸಿಹಿ ಆಲೂಗಡ್ಡೆ ಎಂದು ಕರೆಯಲಾಗುವ ಗೆಣಸು ಹಲವಾರು ಪೋಷಕಾಂಶಗಳನ್ನು ಹೊಂದಿದ್ದು, ಹೆಚ್ಚು ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ ಇವುಗಳು ಆರೋಗ್ಯದ ಹಲವಾರು ಸಮಸ್ಯೆಗಳಿಗೆ ಪರಿಹಾರ ನೀಡುತ್ತದೆ. ಹೆಚ್ಚು ಪೌಷ್ಟಿಕಾಂಶಗಳನ್ನು ಹೊಂದಿದೆ. ಗೆಣಸು ಫೈಬರ್, ಜೀವಸತ್ವಗಳು ಮತ್ತು ಖನಿಜಗಳ ಉತ್ತಮ ಮೂಲವಾಗಿದೆ. ಒಂದು ಕಪ್ (200 ಗ್ರಾಂ) ಬೇಯಿಸಿದ ಸಿಹಿ ಗೆಣಸು ಈ ಕೆಳಗಿನ ಪೋಷಕಾಂಶಗಳನ್ನು ಒದಗಿಸುತ್ತದೆ. ಇದರ ಜೊತೆಗೆ, ಗೆಣಸು ವಿಶೇಷವಾಗಿ ಕಿತ್ತಳೆ ಮತ್ತು ನೇರಳೆ ಬಣ್ಣದ ಗೆಣಸು, ನಿಮ್ಮ ದೇಹವನ್ನು ಸ್ವತಂತ್ರ ರಾಡಿಕಲ್ಗಳಿಂದ […]

Advertisement

Wordpress Social Share Plugin powered by Ultimatelysocial