ಕ್ಯಾರೆಟ್  ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಅದರಲ್ಲೂ ಚಳಿಗಾಲದಲ್ಲಿ ಸಿಗುವ ಕ್ಯಾರೆಟ್ ತಿನ್ನಲು ಎಲ್ಲರೂ ಇಷ್ಟಪಡುತ್ತಾರೆ. ಇದು ಅನೇಕ ಪೋಷಕಾಂಶಗಳಿಂದ ತುಂಬಿದೆ. ಕ್ಯಾರೆಟ್ನಿಂದ ಹಲ್ವಾ, ಕ್ಯಾರೆಟ್ ಸೂಪ್, ಕ್ಯಾರೆಟ್ ಬರ್ಫಿ, ಕ್ಯಾರೆಟ್ ಚಟ್ನಿ, ಕ್ಯಾರೆಟ್ ಕೇಕ್ ಮುಂತಾದ ಭಕ್ಷ್ಯಗಳನ್ನು ಕೂಡ ಮಾಡಬಹುದು. ಕ್ಯಾನ್ಸರ್ ಕ್ಯಾರೆಟ್‌ನಲ್ಲಿ ಉತ್ಕರ್ಷಣ ನಿರೋಧಕಗಳು ಸಮೃದ್ಧವಾಗಿವೆ. ಅನಾರೋಗ್ಯದ ವಿರುದ್ಧ ಹೋರಾಡಲು ಮತ್ತು ದೇಹದ ಸಾಮರ್ಥ್ಯವನ್ನು ಹೆಚ್ಚಿಸಲು ಕ್ಯಾರೆಟ್ ಸಹಾಯಕ. ಕ್ಯಾರೆಟ್‌ನಲ್ಲಿರುವ ಆಂಟಿಆಕ್ಸಿಡೆಂಟ್ ಕ್ಯಾರೊಟಿನಾಯ್ಡ್‌ಗಳು ಮತ್ತು ಆಂಥೋಸಯಾನಿನ್‌ಗಳು ಕ್ಯಾನ್ಸರ್ ಅಪಾಯವನ್ನು […]

ಬೇಸಿಗೆಯ ಮಧ್ಯಾಹ್ನದ ಸಮಯದಲ್ಲಿ ಬೆಲ್ಲ-ಮಜ್ಜಿಗೆಯ ಹೊಂದಾಣಿಕೆ ದೇಹಕ್ಕೆ ತಂಪು ನೀಡುತ್ತದೆ. ಬೆಲ್ಲದೊಂದಿಗೆ ಚೂರು ನೀರು ಬೆರೆಸಿ, ಲಿಂಬೆರಸ ಸೇರಿಸಿ, ಪಾನಕ ಮಾಡಿ ಸೇವಿಸುವುದೂ ಇದೆ. ಇನ್ನು, ಸಾಂಬಾರಿಗೂ ಸ್ವಲ್ಪ ಬೆಲ್ಲ, ಪಲ್ಯಕ್ಕೂ ಬೆಲ್ಲ ಸೇರಿಸುವ ಅಭ್ಯಾಸವಂತೂ ಹಲವೆಡೆ ಇದೆ. ಇದೆಲ್ಲ ಸುಮ್ಮನೆ ಬಾಯಿರುಚಿಗಲ್ಲ. ಪಚನಶಕ್ತಿ ಬೆಲ್ಲದಿಂದ ಪಚನಶಕ್ತಿ ಹೆಚ್ಚುತ್ತದೆ. ಜೀರ್ಣಕ್ರಿಯೆಗೆ ನೆರವಾಗುವ ಬೆಲ್ಲದಿಂದ ಮಲಬದ್ಧತೆಯೂ ದೂರವಾಗುತ್ತದೆ. ಪಚನಗೊಳಿಸುವ ಪ್ರಕ್ರಿಯೆಗೆ ಪುರಕವಾಗಿರುವ ಕಿಣ್ವಗಳನ್ನು ಬೆಲ್ಲದಲ್ಲಿರುವ ಅಂಶ ಸಕ್ರಿಯಗೊಳಿಸುತ್ತದೆ. ಹೀಗಾಗಿ, ತಿನ್ನುವ ಆಹಾರ […]

ಈ ಐದು ಆಸನಗಳನ್ನು ಮಾಡಿದರೆ ಒಳ್ಳೆಯ ಹಾಗೂ ದೇಹಕ್ಕೆ ತುಂಬಾ ಪ್ರಯೋಜನಗಳನ್ನು ಹಾಗು ಸಫಲತೆ ಕಾಣಲು ಸಾಧ್ಯ. ಭುಜಂಗಾಸನ ಇದರಲ್ಲಿ ದೇಹದ ಭಂಗಿಯು ಹೆಡೆ ಎತ್ತಿದ ಹಾವಿನಂತೆ ಇರುತ್ತದೆ. ಆದ್ದರಿಂದ ಇದನ್ನು ಭುಜಂಗಾಸನ ಎಂದು ಕರೆಯಲಾಗುತ್ತದೆ. ಇದನ್ನು ಮಾಡಲು, ಮೊದಲು ನಿಮ್ಮ ಹೊಟ್ಟೆ ನೆಲಕ್ಕೆ ತಾಗುವಂತೆ ಮಲಗಿ. ನಂತರ ಎರಡೂ ಕಾಲುಗಳ ನಡುವಿನ ಅಂತರವನ್ನು ಕಡಿಮೆ ಮಾಡಿ ಮತ್ತು ಕಾಲುಗಳನ್ನು ನೇರವಾಗಿ ಇರಿಸಿ. ಈಗ ಕೈಗಳನ್ನು ನೆಲ್ಲಕ್ಕೆ ಊರಿ ತಲೆ […]

    ಲೆಮನ್ ಟೀ ಮಾಡುವ ಸುಲಭ ವಿಧಾನ ನಿಮಗಾಗಿ. ಬೇಕಾಗುವ ಸಾಮಗ್ರಿಗಳು: * ನಿಂಬೆಹಣ್ಣು- 1 * ಚಹಾ ಪುಡಿ- 2 ಚಮಚ * ಜೇನು ತುಪ್ಪ- 2 ಚಮಚ ಮಾಡುವ ವಿಧಾನ * ಒಂದು ಪಾತ್ರೆಯಲ್ಲಿ ನೀರನ್ನು ಬಿಸಿ ಮಾಡಲು ಇಟ್ಟುಕೊಳ್ಳಬೇಕು. * ನೀರು ಕುದಿಯಲು ಪ್ರಾರಂಭವಾಗುತ್ತಿದ್ದಂತೆ ಚಹಾ ಪುಡಿ ಹಾಕಿ ಸ್ವಲ್ಪ ಕುದಿಸಿಕೊಂಡು ಸ್ಟೋವ್ ಆಫ್ ಮಾಡಬೇಕು. * ನಂತರ ಇದಕ್ಕೆ ಜೇನುತುಪ್ಪ, ನಿಂಬೆಹಣ್ಣಿನ ರಸವನ್ನು ಹಾಕಿ ಚೆನ್ನಾಗಿ […]

                ಸೀತಾಫಲಹಣ್ಣನ್ನು ಎಲ್ಲಾವರ್ಗದ ಜನರು ಇಷ್ಪಪಡುತ್ತಾರೆಅಷ್ಟೇ ಅಲ್ಲ ಇದು ದೇಹಕ್ಕೆ ಹಲವು ವಿಧಗಳಲ್ಲಿ ಪ್ರಯೋಜನಕಾರಿ ಎಂದು ಪರಿಗಣಿಸಲಾಗಿದೆ. ಯಾರಾದರೂ ಅನಾರೋಗ್ಯದಿಂದ ಬಳಲುತ್ತಿದ್ದರೆ, ಅವರು ಸೀತಾಫಲವನ್ನು ಸೇವಿಸಲು ಸಲಹೆ ನೀಡುತ್ತಾರೆ.  ಅಲರ್ಜಿ ಹೊಟ್ಟೆಸಮಸ್ಯೆಗಳು ವಾಂತಿ ತೂಕ ಇಳಿಸುವುದು  ಸೀತಾಫಲವನ್ನು ಆರೋಗ್ಯಕ್ಕೆ ಒಳ್ಳೆಯದು ಎಂದು ಪರಿಗಣಿಸಲಾಗುತ್ತದೆ ಮತ್ತು ಆದ್ದರಿಂದ ಇದನ್ನು ತಿನ್ನಲು ಸಲಹೆ ನೀಡಲಾಗುತ್ತದೆ. ಆದರೆ ಅನೇಕ ಜನರು ಇದರ ಸೇವನೆಯಿಂದ ಅಲರ್ಜಿ […]

ದಿನದಿಂದ ದಿನಕ್ಕೆ ಮಾಹಾರಾಷ್ಟ್ರದಲ್ಲಿ ಓಮಿಕ್ರಾನ್ ಪ್ರಕರಣಗಳು ಹೆಚ್ಚಾಗುತ್ತಿದ್ದು,ಗಡಿ ಪ್ರದೇಶವಾದ ಬೆಳಗಾವಿಯಲ್ಲಿ ಆತಂಕ ಮನೆಮಾಡಿದೆ. ಈಗಾಗಲೇ  ಬೆಳಗಾವಿ ಗಡಿಯಲ್ಲಿ ಹೈ ಅಲರ್ಟ್ ಘೋಷಣೆ ಮಾಡಿದ್ದು , ಜಿಲ್ಲೆಯ  ವಿವಿಧ ಭಾಗಗಳಲ್ಲಿ 24 ಚೆಕ್ ಪೋಸ್ಟ್ ನಿರ್ಮಿಸಲಾಗಿದೆ. ಮಹಾರಾಷ್ಟ್ರ , ಗೋವಾ ರಾಜ್ಯಗಳಿಂದ ಬರುವ ಜನರ ಕರ್ನಾಟಕ್ಕೆ ಬರುವ ಜನರ ಮೇಲೆ ಹದ್ದಿನಕಣ್ಣ ಇಟ್ಟಿದ್ದು ಎರಡು ಡೋಸ್ ಲಸಿಕೆ , ಆರ್.ಟಿಪಿಸಿಆರ್ ಟೆಸ್ಟ್ ರಿಪೋರ್ಟ್ ಚೆಕ್ ಮಾಡಿ ರಾಜ್ಯಕ್ಕೆ ಪ್ರವೇಶ ಕೊಡಲಾಗುತ್ತಿದೆ ಎಂದು […]

ಮದ್ಯಪಾನ ಸೇವನೆಯಿಂದ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಉಂಟಾಗುವುದನ್ನ ಮನಗಂಡು ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಶ್ರೀ. ಸುತ್ತೂರು ಮಠ ಮತ್ತು ಜೆ.ಎಸ್.ಎಸ್.ಮಹಾವಿದ್ಯಾಪೀಠ ,ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಶಿಬಿರವನ್ನ ಏರ್ಪಡಿಸಲಾಗಿತ್ತು…ಗುಂಡ್ಲುಪೇಟೆ ಪಟ್ಟಣದ ಜೆ ಎಸ್ ಎಸ್ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಕುಡಿತ ಚಟ ಬಿಡಿಸುವ ಕುರಿತು ಮಾಹಿತಿ ನೀಡಲಾಯಿತು..2014 ನೇ ಸಾಲಿನಿಂದ ಉಚಿತ ಕುಡಿತ ಬಿಡಿಸುವ ಶಿಬಿರಗಳನ್ನ ಪ್ರಾರಂಭಿಸಲಾಗಿದ್ದು, ಒಟ್ಟಾರೆ ನಡೆದ ಹತ್ತು ಶಿಬಿರಗಳಲ್ಲಿ 664 ಮಂದಿ ವ್ಯಸನ ಮುಕ್ತರಾಗಿದ್ದಾರೆ..ಶಿಬಿರದ […]

ತಮಿಳು ಚಿತ್ರ ರಂಗದ ಸೂಪರ್‌ ಸ್ಟಾರ್‌ ರಜನಿಕಾಂತ್ ಅವರನ್ನು ಗುರುವಾರ ರಾತ್ರಿ ಚೆನ್ನೈನ ಕಾವೇರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ನಿಯಮಿತ ಆರೋಗ್ಯ ತಪಾಸಣೆಗಾಗಿ ಅವರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ಹೇಳಿವೆ. 2020ರಲ್ಲಿ, ರಜನಿಕಾಂತ್​ ಅವರಿಗೆ ಅನಾರೋಗ್ಯ ಉಂಟಾಗಿ ಹೈದರಾಬಾದ್‌ನ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದ್ದರು. ಇದಾದ ಕೆಲವು ದಿನಗಳ ನಂತರ, ಅವರು 2021ರಲ್ಲಿ ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನ ಪ್ರಾರಂಭಿಸಲು ಯೋಜಿಸಿದ್ದ ರಾಜಕೀಯ ಪಕ್ಷ ಆರಂಭಿಸುವುದಿಲ್ಲ […]

ಎರಡನೇ‌ ಲಾಕ್ ಡೌನ್ ಬಳಿಕೆ ಎಲ್ಲಾ ಸಿನಿಮಾಗಳು ಒಳ್ಳೆ ಒಪನಿಂಗ್ ಪಡೆದಿವೆ. ಭಜರಂಗಿ2  ನಾಡಿದ್ದು 29ಕ್ಕೆ ಬಿಡುಗಡೆ‌ ಆಗುತ್ತಿದೆ. ನಾನು ಸಿನಿಮಾದ ಕ್ಲಿಪ್ಪಿಂಗ್ ಗಳನ್ನ  ಮೊದಲಿನಿಂದಲೂ ನೋಡುತ್ತಾ ಬಂದಿದ್ದೇನೆ. ಸಿನಿಮಾದ ಕಥೆ, ಕ್ವಾಲಿಟಿ ಅದ್ಭುತವಾಗಿದೆ. ನನಗೆ ಶಿವಣ್ಣನ ಎಲ್ಲಾ ಲುಕ್ ಗಳು ಇಷ್ಟವಾಗುತ್ತೆ. ಮರೆಯಲಾಗದ ಗೆಟಪ್ ಅಂದ್ರೆ ಮನ ಮೆಚ್ಚಿದ ಹುಡುಗಿ, ಜನುಮದ ಜೋಡಿ, ಕುರುಬನ ರಾಣಿ ಪಾತ್ರಗಳು ತುಂಬಾ ಇಷ್ಟ ಎಂದು ನೆನಪಿಸಿಕೊಂಡಿದ್ದರು. ಕೆಲವು ದಿನಗಳ ಹಿಂದೆ ಸ್ಯಾಂಡಲ್‌ವುಡ್‌‌ನ […]

  ಶ್ರೀ ವಿಜಯ ಮಹಾಂತೇಶ ವಿದ್ಯಾವರ್ಧಕ ಸಂಘದ ಸಂಯುಕ್ತ ಆಶ್ರಯದಲ್ಲಿ “ಆಝಾದಿ ಕಾ ಅಮೃತ ಮಹೋತ್ಸವ” ನಡೆಯಿತು.. ಬಾಗಲಕೋಟೆಯ ಇಳಕಲ್‌ ನಗರದಲ್ಲಿ  ನಡೆದ ಕಾರ್ಯಕ್ರಮದ ಘನ ಅಧ್ಯಕ್ಷತೆಯನ್ನು ಡಾ.ಬದ್ರಶೆಟ್ಟಿ ವಹಿಸಿದ್ದರು .. ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ಆರೋಗ್ಯ ಒಂದು ಭಾಗ್ಯ, ಅದನ್ನು ಕಾಪಾಡಿಕೊಂಡು ದೀರ್ಘಕಾಲ ಸು:ಖ, ಸಂತೋಷ ನೆಮ್ಮದಿಯಿಂದ ಬಾಳಬೇಕಾದರೆ, ಕ್ರಮಬದ್ಧವಾದ ವ್ಯಾಯಾಮ, ಆಹಾರ ಹಾಗೂ ಶಾಂತವಾದ ಮನಸ್ಸನ್ನು ಹೊಂದಬೇಕು ಎಂದು ಹೇಳಿದ್ರು … ಆಯುರ್ವೇದ ಭಾರತೀಯರು ಜಗತ್ತಿಗೆ ನೀಡಿದ […]

Advertisement

Wordpress Social Share Plugin powered by Ultimatelysocial