ಹಾಲು ನಮ್ಮ ದೇಹದ ಆರೋಗ್ಯ ಮಾತ್ರವಲ್ಲ, ಚರ್ಮ, ಕೂದಲಿನ ಸ್ವಾಸ್ಥ್ಯ ಕಾಪಾಡಲು ಸಹಾಯ ಮಾಡುತ್ತದೆ. ಅನೇಕ ತೊಂದರೆಗಳಿಗೆ ಹಾಲು ಮದ್ದಾಗಿದೆ. ನೀವು ಹಾಲನ್ನು ನೇರವಾಗಿ ಕುಡಿಯಲು ಇಷ್ಟಪಡದಿದ್ದರೆ, ಅದರ ಯಾವುದೇ ಉತ್ಪನ್ನಗಳಾದ ಮಜ್ಜಿಗೆ ಮತ್ತು ಮೊಸರು, ತುಪ್ಪ ಸಹ ಹಾಲಿನ ಆರೋಗ್ಯ ಪ್ರಯೋಜನಗಳನ್ನೇ ಒಳಗೊಂಡಿದೆ. ಹಾಲಿನಲ್ಲಿರುವ ಕ್ಯಾಲ್ಸಿಯಂ ನಿಮ್ಮ ಮೂಳೆಗಳನ್ನು ಮಾತ್ರ ರಕ್ಷಿಸುವುದಿಲ್ಲ, ಇದು ನಿಮ್ಮ ಸ್ನಾಯುಗಳನ್ನು ಸಂಕುಚಿತಗೊಳಿಸಲು ಅನುಮತಿಸುವ ಮೂಲಕ ಅಕ್ಷರಶಃ ನಿಮ್ಮ ಹೃದಯದ ಪಂಪ್ ಮಾಡುವಲ್ಲಿ ಕ್ಯಾಲ್ಸಿಯಂ […]

ಬೆಳಗ್ಗೆಯೇ ಖಾಲಿ ಹೊಟ್ಟೆಯಲ್ಲಿ ಒಂದು ಲೋಟ ಬಿಸಿನೀರಿಗೆ ಒಂದು ಚಮಚ ನಿಂಬೆರಸ ಬೆರೆಸಿ ಕುಡಿಯುತ್ತಾ ಬಂದರೆ ಶೀಘ್ರವಾಗಿ ಶರೀರದ ತೂಕ ಕಡಿಮೆಯಾಗುತ್ತದೆ. ನಿಂಬೆಹಣ್ಣಿನಲ್ಲಿ ಅಧಿಕವಾಗಿ ಸಿಟ್ರಿಕ್ ಆಸಿಡ್ ಇದೆ. ಈ ಸಿಟ್ರಿಕ್ ಆಸಿಡ್ ದೇಹದಲ್ಲಿನ ಕೊಬ್ಬು ಕರಗಿಸಲು ಸಹಾಯ ಮಾಡುತ್ತದೆ.ಕಬ್ಬಿನ ಹಾಲಿಗೆ ನಿಂಬೆರಸ ಮತ್ತು ಎಳನೀರು ಸೇರಿಸಿ ಕುಡಿದರೆ ಮೂತ್ರಕಟ್ಟು ನಿವಾರಣೆಯಾಗುತ್ತದೆ.ದೇಹದಿಂದ ಬರುವ ದುರ್ಗಂದವನ್ನು ನಿವಾರಿಸಲು ಕೆಲವು ದಿನ ಸ್ನಾನಕ್ಕೆ ಅರ್ಧಗಂಟೆಯ ಮೊದಲು ನಿಂಬೆರಸವನ್ನು ತೆಂಗಿನೆಎಣ್ಣೆಯಲ್ಲಿ    ಬೇರಸಿ ದೇಹಕ್ಕೆ […]

ಮಕ್ಕಳಲ್ಲಿ ಕಾಡುವ ಕಫಕ್ಕೆ 5-10 ಮಿಲಿ ಈರುಳ್ಳಿ ರಸಕ್ಕೆ 10 ಗ್ರಾಂ ಕಲ್ಲು ಸಕ್ಕರೆ ಸೇರಿಸಿ ನಿಯಮಿತ ಪ್ರಮಾಣದಲ್ಲಿ ಸೇವಿಸಲು ಕೊಟ್ಟಾಗ ಕಫ ಕಡಿಮೆಯಾಗುತ್ತದೆ. ಹಸಿ ಈರುಳ್ಳಿ ಅಥವಾ ಬೇಯಿಸಿದ ಈರುಳ್ಳಿಯ ಸೇವನೆಯಿಂದ ಹೊಟ್ಟೆ ಶುದ್ಧವಾಗಿ, ಜೀರ್ಣಕ್ರಿಯೆ ಹೆಚ್ಚುತ್ತದೆ.ಮುಟ್ಟಿನ ಅವಧಿಯಲ್ಲಿ ಹೆಚ್ಚು ರಕ್ತಸ್ರಾವ ಆಗುತ್ತಿದ್ದರೆ ಬಿಳಿ ಈರುಳ್ಳಿಯ ರಸವನ್ನು 20-30 ಮಿಲಿ ಸೇವಿಸಿದರೆ, ರಕ್ತಸ್ರಾವ ತಡೆಗಟ್ಟುತ್ತದೆ.ಬಿಳಿ ಈರುಳ್ಳಿ ರಸಕ್ಕೆ ಸ್ವಲ್ಪ ಅರಿಶಿನವನ್ನು ಸೇರಿಸಿ ಚರ್ಮದ ತುರಿಕೆ, ಕಜ್ಜಿಯ ಮೇಲೆ ಲೇಪನ ಮಾಡಿದರೆ […]

ಅಣಬೆಗಳನ್ನು ಸೇವಿಸುವುದರಿಂದ ದೇಹಕ್ಕೆ ಅನೇಕ ಪೋಷಕಾಂಶಗಳು ದೊರೆಯುತ್ತದೆ. ಇವು ಪೊಟ್ಯಾಷಿಯಂ ಹಾಗೂ ವಿಟಮಿನ್ ಡಿ ಯ ಅತ್ಯುತ್ತಮ ಮೂಲವಾಗಿದೆ. ಅಣಬೆಯನ್ನು ಸೇವಿಸುವುದರಿಂದ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ ಅಲ್ಲದೇ ಅಣಬೆಗಳು ಕ್ಯಾನ್ಸರ್ ಇನ್ನಿತರ ಮಾರಕ ಖಾಯಿಲೆಗಳಿಂದ ದೇಹವನ್ನು ರಕ್ಷಿಸುತ್ತದೆ, ಅಣಬೆಗಳು ಅಧಿಕ ಪ್ರಮಾಣದಲ್ಲಿ ವಿಟಮಿನ್ ಡಿ ಯನ್ನು ಹೊಂದಿರುವುದರಿಂದ ದೇಹಕ್ಕೆ ಬೇಕಾದ ವಿಟಮಿನ್ ಡಿ ದೊರೆಯುತ್ತದೆ. ಅಣಬೆಗಳು ಆಂಟಿ ಆಕ್ಸಿಡೆಂಟ್ ಹೊಂದಿರುವುದರಿಂದ ಅವು ದೇಹವನ್ನು ಕ್ಯಾನ್ಸರ್, ಹೃದ್ರೋಗ ಮುಂತಾದ ಖಾಯಿಲೆಯಿಂದ […]

ಚಹಾ ಮತ್ತು ಕಾಫಿಯನ್ನು ಸಿಹಿಗೊಳಿಸಲು ಸ್ಟೀವಿಯಾದ ಎಲೆಗಳನ್ನು ಬಳಸಲಾಗುತ್ತದೆ. ಸ್ಟೀವಿಯಾ ಎಲೆಗಳು ಉತ್ಕರ್ಷಣ ನಿರೋಧಕ ಅಂಶಗಳನ್ನು ಹೊಂದಿರುತ್ತವೆ. ಇದರಲ್ಲಿ ಕಬ್ಬಿಣ, ಪ್ರೋಟೀನ್, ಫೈಬರ್, ಪೊಟ್ಯಾಶಿಯಂ, ಮೆಗ್ನೀಶಿಯಂ, ಸೋಡಿಯಂ, ವಿಟಮಿನ್ ಎ, ಸಿ ಮುಂತಾದ ಪೋಷಕಾಂಶಗಳು ಹೇರಳವಾಗಿವೆ. ಈ ಎಲ್ಲಾ ಪೋಷಕಾಂಶಗಳು ನಮ್ಮ ಆರೋಗ್ಯಕ್ಕೆ ಪ್ರಯೋಜನಕಾರಿ. ಇದು ಇನ್ನೂ ಅನೇಕ ಆರೋಗ್ಯ ಪ್ರಯೋಜನಗಳನ್ನು ಹೊಂದಿದೆ. ಸ್ಟೀವಿಯಾ ಎಲೆಯ ಪ್ರಯೋಜನಗಳು :  ಮಧುಮೇಹ ರೋಗಿಗಳಿಗೆ ಪ್ರಯೋಜನಕಾರಿ ಸ್ಟೀವಿಯಾದಲ್ಲಿ ಹೆಚ್ಚಿನ ಕ್ಯಾಲೋರಿ ಇಲ್ಲ. ಅಧ್ಯಯನದ ಪ್ರಕಾರ, […]

ಮಧುಮೇಹ ಹೊಂದಿರುವವರು ನಿಯಮಿತವಾಗಿ ದಾಸವಾಳ ಹೂವಿನ ಚಹಾ ಕುಡಿಯುವುದರಿಂದ ರಕ್ತದಲ್ಲಿನ ಸಕ್ಕರೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಮುಖ್ಯವಾಗಿ ಇದರಲ್ಲಿನ ಹೈಪೊಗ್ಲಿಸಿಮಿಯಾ ಮತ್ತು ಹೈಪೋಲಿಪಿಡೆಮಿಕ್ ಗುಣಲಕ್ಷಣಗಳಿಂದ ಜನಪ್ರಿಯವಾಗಿದೆ.ದಾಸವಾಳದಲ್ಲಿ ಉತ್ಕರ್ಷಣ ನಿರೋಧಕ ಸಂಯುಕ್ತಗಳನ್ನು ಹೊಂದಿದೆ. ಇದು ಕ್ಯಾನ್ಸರ್ ವಿರೋಧಿ ಗುಣಗಳನ್ನು ಸಹ ಹೊಂದಿದೆ.ಕೆಲವು ಅಧ್ಯಯನವು, ದಾಸವಾಳದ ಸಾರವು ಪ್ರಾಸ್ಟೇಟ್ ಕ್ಯಾನ್ಸರ್ ಬೆಳವಣಿಗೆಯಲ್ಲಿ ಒಳಗೊಂಡಿರುವ ಕಿಣ್ವಗಳನ್ನು ಪ್ರತಿಬಂಧಿಸುತ್ತದೆ.ಸ್ತನ ಕ್ಯಾನ್ಸರ್ ಗೆ ಉತ್ತಮವಾದ ಚಿಕಿತ್ಸೆ ನೀಡುತ್ತದೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್‌ ಲೋಡ್‌ ಮಾಡಿ: […]

ಕಿವಿ ಹಣ್ಣು, ಹೆಸರೇ ಸೂಚಿಸುವಂತೆ, ಕಿವಿ ಪಕ್ಷಿಯ ದೇಶವಾದ ನ್ಯೂಜಿಲ್ಯಾಂಡ್ ಮೂಲದ್ದಾಗಿದೆ. ಇಂದು ಭಾರತದಲ್ಲಿಯೂ ಇದು ಸುಲಭವಾಗಿ ಲಭಿಸುತ್ತಿದೆ. ಮೊಟ್ಟೆಯೊಂದನ್ನು ಒತ್ತಿ ಚಪ್ಪಟೆಯಾಗಿಸಿದರೆ ಪಡೆಯುವ ಅಥವಾ ಕುಂಬಳಕಾಯಿಯನ್ನು ಗಜಲಿಂಬೆಯ ಗಾತ್ರಕ್ಕೆ ಇಳಿಸಿದಂತಹ ಆಹಾರ ಇರುವ ಇದರ ಸಿಪ್ಪೆಯಲ್ಲಿ ಅತಿ ಸೂಕ್ಷ್ಮವಾದ, ಆದರೆ ಚುಚ್ಚದ ಮೃದುವಾದ ರೋಮಗಳಿವೆ. ಸಿಪ್ಪೆ ಸುಲಿದಾಗ ತಿಳಿಹಸಿರು ಬಣ್ಣದ ತಿರುಳು ಹಾಗೂ ನಡುವೆ ಬಿಳಿ ಬಣ್ಣದ ಭಾಗ ಕಾಣಿಸುತ್ತದೆ. ಕಿವಿ ಹಣ್ಣಿನಲ್ಲಿ ವಿಟಮಿನ್‌ ಸಿ ಹಾಗೂ ಇ […]

  ಮಸಾಲೆಯಿಂದ ಕೂಡಿರುವ ಚಿಕನ್ ನಾಲಿಗೆಗೆ ಅದ್ಭುತ ರುಚಿಯನ್ನು ನೀಡುವುದು. ಕೇರಳ ಶೈಲಿಯ ಪಕೋಡವು ಭಾರತದಾದ್ಯಂತ ಜನಪ್ರಿಯತೆಯನ್ನು ಪಡೆದುಕೊಂಡಿದೆ. ಸುಲಭ ಹಾಗೂ ಸರಳ ವಿಧಾನಗಳಿಂದ ಕೂಡಿರುವ ಈ ಪಾಕವಿಧಾನವನ್ನು ನೀವು ಮನೆಯಲ್ಲಿ ತಯಾರಿಸಿ ಆನಂದಿಸಬಹುದು. ಬೇಕಾಗುವ ಸಾಮಗ್ರಿಗಳು 350 ಗ್ರಾಮ್ಸ್ ಅಗತ್ಯಕ್ಕೆ ತಕ್ಕಷ್ಟು ಕೋಳಿ 1 ಕಪ್ ಅಗತ್ಯಕ್ಕೆ ತಕ್ಕಷ್ಟು ಮೈದಾ 1 ಕಪ್ ಅಗತ್ಯಕ್ಕೆ ತಕ್ಕಷ್ಟು ಅಕ್ಕಿ ಹಿಟ್ಟು 2 ಚಮಚ ಅಗತ್ಯಕ್ಕೆ ತಕ್ಕಷ್ಟು ಜೋಳದ ಹಿಟ್ಟು 2 – […]

Advertisement

Wordpress Social Share Plugin powered by Ultimatelysocial