ಟ್ಯಾಂಕರ್ ಮತ್ತು ದ್ವಿಚಕ್ರವಾಹನದ ನಡುವೆ ಅಪಘಾತವಾಗಿ ವಿದ್ಯಾರ್ಥಿಯೊಬ್ಬ ಮೃತಪಟ್ಟಿರುವ ಘಟನೆ ತಿಪಟೂರು ತಾಲ್ಲೂಕು ವೈ.ಟಿ.ರಸ್ತೆಯ ಹೆಡಗರಹಳ್ಳಿ ಬಳಿ ನಡೆದಿದೆ…ಸತತ 9 ತಿಂಗಳಿನ ನಂತರ ಆರಂಭಗೊಂಡಿರುವ ಕಾಲೇಜಿಗೆ ವಿದ್ಯಾರ್ಥಿ ತೆರಳುತ್ತಿದ್ದ ವೇಳೆ ಅಪಘಾತವಾಗಿದ್ದು,ಶಶಾಂಕ್ (20) ಸ್ಥಳದಲ್ಲೇ ಸಾವನ್ನಪಿದ್ದಾನೆ… ತಿಪಟೂರಿನ ಸಿದ್ದರಾಮೇಶ್ವರ ಕಾಲೇಜಿನಲ್ಲಿ ಡಿಪ್ಲಮೋ ವ್ಯಾಸಂಗ ಮಾಡುತ್ತಿದ್ದ ಯುವಕ ಮೃತಪಟ್ಟಿದ್ದು ತಿಪಟೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ…. ಇದನ್ನೂ ಓದಿ :ದೆಹಲಿಯಲ್ಲಿ ಚಿಕನ್ ಮಾರಾಟ ನಿಷೇಧ.!

Advertisement

Wordpress Social Share Plugin powered by Ultimatelysocial