ಭಗವಂತ ಕೃಷ್ಣನ ಜನ್ಮಸ್ಥಳವಾದ ಮಥುರಾ ಕ್ಷೇತ್ರವನ್ನು ನಾನು ಸಂಸತ್‌ ನಲ್ಲಿ ಪ್ರತಿನಿಧಿಸುತ್ತಿದ್ದೇನೆ. ಹೀಗಾಗಿ ಅಲ್ಲಿ ಭವ್ಯವಾದ ಮಂದಿರವೊಂದು ಇರಬೇಕೆಂದು ನಾನು ಆಶಿಸುತ್ತೇನೆ. ಮಥುರಾದಲ್ಲಿ ಈಗಾಗಲೇ ದೇವಾಲಯವಿದೆ. ಅದನ್ನು ಕಾಶಿ ವಿಶ್ವನಾಥ ಕಾರಿಡಾರ್ ರೀತಿ ಅಭಿವೃದ್ಧಿಪಡಿಸಬೇಕು,’ ಎಂದು ಬಿಜೆಪಿ ಸಂಸದೆ ಹೇಮಾ ಮಾಲಿನಿ ಹೇಳಿದ್ದಾರೆ.ರಾಮ ಜನ್ಮಭೂಮಿ ಮತ್ತು ಕಾಶಿಯ ಮರುಸ್ಥಾಪನೆಯ ನಂತರ, ಸ್ವಾಭಾವಿಕವಾಗಿ ಮಥುರಾವನ್ನು ಅಭಿವೃದ್ಧಿಗೊಳಿಸುವುದು ಮುಖ್ಯವಾಗುತ್ತದೆ, ಎಂದು ಸಂಸದೆ ಭಾನುವಾರ ಇಂದೋರ್‌ನಲ್ಲಿ ಸುದ್ದಿಗಾರರಿಗೆ ತಿಳಿಸಿದರು.ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲೆಂದು ಇಂದೋರ್‌ಗೆ ಆಗಮಿಸಿದ್ದ ಸಂಸದೆ […]

Advertisement

Wordpress Social Share Plugin powered by Ultimatelysocial