ಬೆಂಗಳೂರಿನ ಕೋರಮಂಗಲದ ಕೇಂದ್ರೀಯ ಸದನ ಮತ್ತು ಈಜೀಪುರ ನಡುವೆ ಸಂಪರ್ಕಿಸುವ ಈಜೀಪುರ ಮೇಲ್ಸೇತುವೆ ನಿರ್ಮಾಣ ಕಾರ್ಯ ವಿಳಂಬಕ್ಕೆ ಕರ್ನಾಟಕ ಹೈಕೋರ್ಟ್ ಮಂಗಳವಾರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮುಖ್ಯ ಆಯುಕ್ತ ಗೌರವ್ ಗುಪ್ತಾ ಅವರನ್ನು ತೀವ್ರ ತರಾಟೆಗೆ ಗುರಿಪಡಿಸಿತು. ಕೋರಮಂಗಲದ ನಿವಾಸಿಯಾಗಿರುವ ಆದಿನಾರಾಯಣಶೆಟ್ಟಿ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ರಿತುರಾಜ್ ಅವಸ್ಥಿ ಮತ್ತು ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ನಡೆಸಿತು. ವಿಚಾರಣೆ […]