ಚಿತ್ರದುರ್ಗ ಜಿಲ್ಲೆಯ ಹಿರಿಯೂರಿನಲ್ಲಿ ಶಾಸಕಿ ಪೂರ್ಣಿಮಾ ಶ್ರೀನಿವಾಸ್ ಅವರು ಲಂಬಾಣಿ ತಾಂಡ್ಯದಲ್ಲಿ ಹೋಳಿ ಹಬ್ಬ ಆಚರಣೆ ಮಾಡಿದರು. ಹೆಣ್ಣುಮಕ್ಕಳ ಜೊತೆಯಲ್ಲಿ “ಲಂಬಾಣಿಯ ನೃತ್ಯ” ಮಾಡುವ ಮೂಲಕ ಹೋಳಿ ಹಬ್ಬವನ್ನು ಆಚರಣೆ ಮಾಡಿ ಮಾತನಾಡಿದವರು, ನಮ್ಮ ಹಳ್ಳಿಯ ಸಂಸ್ಕೃತಿ ಸೊಗಡೆ ಚಂದ. ಕಾರ್ಯನಿಮಿತ್ತ ಹಳ್ಳಿಗೆ ತೆರಳಿದ್ದಾಗ ಹೆಣ್ಣುಮಕ್ಕಳ ಜೊತೆ ಅವರ ಶೈಲಿಯಲ್ಲಿ ಹೋಳಿ ಹಬ್ಬದ ಅಂಗವಾಗಿ ಕಳೆದ ಸಂತಸದ ಸಂದರ್ಭ ಇದಾಗಿತ್ತು ಎಂದು ಹಿರಿಯೂರಿನ ಶಾಸಕರು. ಇದನ್ನೂ ಓದಿ: ರಾಜ್ಯ ಸರ್ಕಾರದ […]
holi
by- Pandit Sri Sidhanth Arun Sharma Guruji 9980663821 ತಿಥಿ : ‘ಪ್ರದೇಶಕ್ಕನುಸಾರ ಫಾಲ್ಗುಣ ಹುಣ್ಣಿಮೆಯಿಂದ ಪಂಚಮಿಯವರೆಗಿನ ೫-೬ ದಿನಗಳಲ್ಲಿ ಕೆಲವು ಕಡೆ ಎರಡು ದಿನ ಮತ್ತು ಇನ್ನು ಕೆಲವು ಕಡೆಗಳಲ್ಲಿ ಐದು ದಿನ ಗಳ ವರೆಗೆ ಈ ಉತ್ಸವವನ್ನು ಆಚರಿಸುತ್ತಾರೆ. ಇತಿಹಾಸ ಅ. ಹಿಂದಿನ ಕಾಲದಲ್ಲಿ ಢುಂಢಾ ಅಥವಾ ಢೌಂಢಾ ಹೆಸರಿನ ಒಬ್ಬ ರಾಕ್ಷಸಿಯು ಊರೊಳಗೆ ನುಗ್ಗಿ ಸಣ್ಣ ಮಕ್ಕಳನ್ನು ಪೀಡಿಸುತ್ತಿದ್ದಳು. ಅವಳು ರೋಗಗಳನ್ನು ನಿರ್ಮಿಸುತ್ತಿದ್ದಳು. ಅವಳನ್ನು […]