ಕೆಎಸ್ಆರ್ಟಿಸಿ ಇಲಾಖೆಯಲ್ಲಿ ಉದ್ಯೋಗ ಕೊಡಿಸುವುದಾಗಿ ವಂಚನೆ ಮಾಡಿದವರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ…ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಪೊಲೀಸರು   ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿ,ಸಂಚಾರಿ ನಿರೀಕ್ಷಕರ ಹುದ್ದೆಗಳನ್ನು ಕೊಡಿಸುವುದಾಗಿ ನಂಬಿಸಿದ ಆರೋಪಿಗಳು..ಸುಳ್ಳು ದಾಖಲಾತಿಗಳನ್ನು ಸೃಷ್ಟಿಸಿ 70 ಲಕ್ಷ ಹಣ ವಂಚನೆ ಮಾಡಿದ್ದರು….ಅಭಿಷೇಕ್ ತಂದೆ ರಾಜಣ್ಣ ದೂರು ಅಧರಿಸಿ ಖದೀಮರನ್ನು ಬಂಧಿಸಿದ್ದಾರೆ…ಇನ್ನು ಬಂಧಿತ ಆರೋಪಿಗಳಿಂದ ನಗದು ಹಣ ಹಾಗೂ ಕೃತ್ಯಕ್ಕೆ ಉಪಯೋಗಿಸಿದ ವಸ್ತುಗಳು ,ಕಾರು ಹಾಗೂ ಸೃಷ್ಟಿಸಿದ ನಕಲಿ ದಾಖಲಾತಿಗಳನ್ನು ಪೊಲೀಸರು ವಶಪಡಿಸಿಕೊಂಡುಈ ಬಗ್ಗೆ ಹೊಸದುರ್ಗ ಪೊಲೀಸ್ […]

Advertisement

Wordpress Social Share Plugin powered by Ultimatelysocial