ಬೆಂಗಳೂರು: ಒಂದು ವಾರದಿಂದ ನಗರದಲ್ಲಿ ಸುರಿದ ಭಾರಿ ಮಳೆಯಿಂದ ನಗರದ ಬೊಮ್ಮನಹಳ್ಳಿ ವಲಯದ ಎಚ್‌ಎಸ್‌ಆರ್‌ ಬಡಾವಣೆಯಲ್ಲಿ ಪ್ರವಾಹ ಉಂಟಾದ ಪ್ರದೇಶಗಳಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸೋಮವಾರ ದಿಢೀರ್‌ ಭೇಟಿ ನೀಡಿದರು. ಎಚ್‌ಎಸ್‌ಆರ್‌ ಬಡಾವಣೆಯ ಅಗರ ಕೆರೆ ಆಸುಪಾಸಿನಲ್ಲಿ ಮನೆಗಳಿಗೆ ನೀರು ನುಗ್ಗಿರುವ ತಗ್ಗುಪ್ರದೇಶಗಳಿಗೆ ಭೇಟಿ ನೀಡುವ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಮುಖ್ಯಮಂತ್ರಿ, ‘ನಗರದಲ್ಲಿ ಕೆಲವು ಕಡೆ ಪ್ರವಾಹ ಬಂದು ಜನವಸತಿಗಳಿಗೆಲ್ಲ ಸಾಕಷ್ಟು ತೊಂದರೆ ಆಗಿದೆ. ಅತಿ ಹೆಚ್ಚು ಮಳೆಯಾದ […]

Advertisement

Wordpress Social Share Plugin powered by Ultimatelysocial