4 ಮನೆಗಳಲ್ಲಿ ಕಳ್ಳರು ತಮ್ಮ ಕೈಚಳಕ ತೋರಿಸಿದ ಘಟನೆ ಬೀದರ್ ಜಿಲ್ಲೆಯ ಹೂಲಸೂರು ತಾಲೂಕಿನ ಸೊಲದಾಪಕ ಗ್ರಾಮದಲ್ಲಿ ನಡೆದಿದೆ..ತಡರಾತ್ರಿ ಸುಮಾರಿನಲ್ಲಿ ಕಳ್ಳತನ ನಡೆದಿದ್ದು ಒಟ್ಟು 1 ಲಕ್ಷದ 48 ಸಾವಿರ ಹಣ, ಚಿನ್ನಾಭರಣ, ಮೊಬೈಲ್ ಕಳ್ಳತನವಾಗಿದೆ. ಇನ್ನು ಕಳ್ಳರು ನಂದಿನಿ ಹಾಲಿನ ಡೈರಿಯನ್ನು ಹೊಡೆದು ಗಲ್ಲಾಪೆಟ್ಟಿಗೆಯ ಹಣ ದೋಚಿದ್ದಾರೆ.ಸಂಜು ರಂಗರಾವ್, ರಾಜಕುಮಾರ್ ಮಾಡಜೆ, ವೆಂಕಟ್ ಸಿಂಗ್ ರಜಪೂತ್, ಮತ್ತು ಉಮಾಕಾಂತ್ ಮಾಸಳೆ ಯವರ ಮನೆಗಳಲ್ಲಿ ಕಳ್ಳತನವಾಗಿದ್ದು ಇವರು ನಮ್ಮ ವರದಿಗಾರರ […]

Advertisement

Wordpress Social Share Plugin powered by Ultimatelysocial