2021 ರ ವಿಶ್ವ ಸಂತೋಷ ದಿನದ  ವರದಿಯನ್ನು ಯುನೈಟೆಡ್ ನೇಷನ್ಸ್ ಸಸ್ಟೈನಬಲ್ ಡೆವಲಪ್ಮೆಂಟ್ ಸೊಲ್ಯೂಷನ್ಸ್ ನೆಟ್ವರ್ಕ್ ಬಿಡುಗಡೆ ಮಾಡಿದ್ದು, 149 ಸ್ಥಾನಗಳ ಪೈಕಿ ಭಾರತ 139ನೇ ಸ್ಥಾನ ಪಡೆದಿದೆ. ವಿಶ್ವಸಂಸ್ಥೆಯು 2013 ರಲ್ಲಿ ಅಂತರರಾಷ್ಟ್ರೀಯ ಸಂತೋಷ ದಿನವನ್ನು ಆಚರಿಸಲು ಪ್ರಾರಂಭಿಸಿತ್ತು. ಆದರೆ ಈ ಸಂತೋಷದ ದಿನವನ್ನು ಮೊದಲಿಗೆ ಭೂತಾನ್ ನಲ್ಲಿ 1970 ದಶಕದಲ್ಲಿ ಆಚರಣೆ ಮಾಡಲಾಗಿತ್ತು,ರಾಷ್ಟ್ರೀಯ ಆದಾಯಕ್ಕಿಂತ ರಾಷ್ಟ್ರೀಯ ಸಂತೋಷವೇ ಹೆಚ್ಚು ಎಂದ ಭೂತಾನ್‌ ಎಂದ ಸರ್ಕಾರ ವಿಶ್ವಸಂಸ್ಥೆಗೆ ಮಾದರಿಯಾಗಿದೆ. […]

ವಿಶ್ವದ ದೊಡ್ಡ ಆರ್ಥಿಕತೆಯ ದೇಶವಾದ ಅಮೇರಿಕ ಸಹ ಸಾಲದ ಹೊರೆಯಿಂದ ತತ್ತರಿಸಿದೆ. ಭಾರತಕ್ಕೆ ಸುಮಾರು 15 ಲಕ್ಷಕೋಟಿ ಸಾಲದ ಬಾಕಿಯನ್ನು ಉಳಿಸಿಕೊಂಡಿರುವ ಅಮೆರಿಕ ಇದೂ ಸೇರಿದಂತೆ ಚೀನಾ, ಬ್ರೆಜಿಲ್, ಜಪಾನ್ 29 ಲಕ್ಷ ಕೋಟಿ ಡಾಲರ್ ಗೆ ಸಾಲ ಮುಟ್ಟಿದೆ ಎಂದು ಅಮೆರಿಕ ಶಾಸನಸಭೆಯ ಪ್ರಮುಖ ಸದಸ್ಯ ಅಲೆಕ್ಸ್ ಮೂನಿ ಹೇಳಿದ್ದಾರೆ.  2020 ರಲ್ಲಿ ಅಮೆರಿಕದ ರಾಷ್ಟ್ರೀಯ ಸಾಲವು 23.4 ಲಕ್ಷ ಕೋಟಿ ನಷ್ಟಕ್ಕೇರಿತು. ಸಾಲವನ್ನು ನಾಗರಿಕರಿಗೆ ಹಂಚಿದರೆ ತಲಾ […]

ಇಂದಿನಿಂದ ಆರಂಭವಾಗಲಿರುವ ಇಂಗ್ಲೆಂಡ್ ವಿರುದ್ಧದ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ಕಣಕ್ಕಿಳಿಯಲಿದೆ.ಚೆನ್ನೈನ ಚೆಪಾಕ್ ಕ್ರೀಡಾಂಗಣದಲ್ಲಿ ಮೊದಲ ಎರಡು ಟೆಸ್ಟ್ ಪಂದ್ಯಗಳು ನಡೆಯಲಿದ್ದು ಮೊದಲ ಪಂದ್ಯ ಪ್ರೇಕ್ಷಕರಿಲ್ಲದೆ ನಡೆಯಲಿದೆ. ನಾಯಕ ವಿರಾಟ್ ಕೊಹ್ಲಿ ತಂಡಕ್ಕೆ ಮರಳಿರುವುದರಿಂದ ತಂಡದ ಬ್ಯಾಟಿಂಗ್ ಬಲ ಹೆಚ್ಚಿದೆ. ಇನ್ನು ಇಂಗ್ಲೆಂಡ್ ತಂಡವೂ ಕೂಡ ಲಂಕರನ್ನ ವೈಟ್ ವಾಶ್ ಮಾಡಿ ಆತ್ಮವಿಶ್ವಾಸ ಹೆಚ್ಚಿಸಿ ಕೊಂಡಿದೆ. ಭಾರತ ಈ ಸರಣಿಯಲ್ಲಿ ಗೆದ್ದರೆ ಚೊಚ್ಚಲ ವಿಶ್ವ […]

ದೇಶದಲ್ಲಿ ದಿನ ಕಳೆದಂತೆ ಪೆಟ್ರೋಲ್ ಹಾಗೂ ಡೀಸೆಲ್ ದರಗಳು ಮತ್ತಷ್ಟು ತುಟ್ಟಿಯಾಗುತ್ತಿದೆ. ಇಂದು ಕೂಡ ಸರ್ಕಾರಿ ತೈಲ ಸಂಸ್ಥೆಗಳು ಪೆಟ್ರೋಲ್ ಹಾಗೂ ಡೀಸೆಲ್ ದರವನ್ನು ಭಾರೀ ಏರಿಕೆ ಮಾಡಿವೆ. ಈ ಮೂಲಕ ತೈಲ ಬೆಲೆಯು ಸಾರ್ವಕಾಲಿಕ ಗರಿಷ್ಠ ಮಟ್ಟವನ್ನು ದಾಟಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇಂದಿನ ಪ್ರತೀ ಲೀಟರ್ ಪೆಟ್ರೋಲ್ ದರ ರೂ.88.59ಕ್ಕೆ ಏರಿಕೆಯಾಗಿದ್ದರೆ, ಡೀಸೆಲ್ ಬೆಲೆ ರೂ.80.47ಕ್ಕೆ ತಲುಪಿದೆ ಇದನ್ನೂ ಓದಿ :ಅಮೆರಿಕದ ಖ್ಯಾತ ನಿರೂಪಕ ಲ್ಯಾರಿ ನಿಧನ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದ ದ್ವೈಮಾಸಿಕ ಹಣಕಾಸು ನೀತಿಯನ್ನು ಗವರ್ನರ್ ಶಕ್ತಿಕಾಂತ್ ದಾಸ್ ಘೋಷಣೆ ಮಾಡಿದ್ದು, ರೆಪೋ ದರವು 4%ನಲ್ಲೇ ಮುಂದುವರಿದಿದೆ. ಹಾಗೂ ರಿವರ್ಸ್ ರೆಪೋ ದರದಲ್ಲೂ ಯಾವುದೇ ಬದಲಾವಣೆ ಆಗಿಲ್ಲ. ಹಣ ಪೂರೈಕೆ ದೃಷ್ಟಿಯಲ್ಲಿ ಹಾಗೂ ಹಣದುಬ್ಬರವನ್ನು ಗಮನದಲ್ಲಿ ಇಟ್ಟುಕೊಂಡು ಶಕ್ತಿಕಾಂತ್ ದಾಸ್ ಅವರು ಈ ನಿರ್ಧಾರವನ್ನು ಕೈಗೊಂಡಿದ್ದಾರೆ. ರೀಟೇಲ್ ಹಾಗೂ ಹೋಲ್ ಸೇಲ್ ಹಣದುಬ್ಬರ ದರವು ಮೇಲೇರಿರುವುದು ಸಮಸ್ಯೆ ಆಗಿದೆ. ಅಕ್ಟೋಬರ್ ನಲ್ಲಿ ರೀಟೇಲ್ ಹಣದುಬ್ಬರ ದರವು […]

ನಕ್ಸಲರು ನಡೆಸಿದ ದಾಳಿಯಿಂದ ಛತ್ತೀಸ್ಗಢದ ಸುಕ್ಮಾ ಜಿಲ್ಲೆಯಲ್ಲಿ ಓರ್ವ ಸಿಆರ್ಪಿಎಫ್ ಯೋಧ ಹುತಾತ್ಮರಾಗಿದ್ದಾರೆ. ಸುಕ್ಮಾ ಜಿಲ್ಲೆಯ ತಾಲ್ಮೆತಲ ಪ್ರದೇಶದಲ್ಲಿ ನಕ್ಸಲರು ದಾಳಿ ನಡೆಸಿ, ಐಇಡಿ ಸ್ಫೋಟಿಸಿದ್ದಾರೆ. ಈ ಘಟನೆಯಲ್ಲಿ ಸಿಆರ್ಪಿಎಫ್ ಯೋಧ ಸಾವನ್ನಪ್ಪಿದ್ದು, 10 ಯೋಧರಿಗೆ ಗಂಭೀರ ಗಾಯಗಳಾಗಿವೆ. ಸಿಆರ್ಪಿಎಫ್ ಪಡೆ ನಕ್ಸಲರ ವಿರುದ್ಧ ಕಾರ್ಯಾಚರಣೆ ನಡೆಸುತ್ತಿದ್ದ ವೇಳೆ ಓರ್ವ ಯೋಧ ಹುತಾತ್ಮರಾಗಿದ್ದಾರೆ ..ದಾಳಿ ಪ್ರತಿದಾಳಿಯಲ್ಲಿ ಗಾಯಗೊಂಡ 10 ಮಂದಿ ಯೋಧರನ್ನು ಏರ್ಲಿಫ್ಟ್ ಮಾಡುವ ಮೂಲಕ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ […]

ಕೊರೊನಾ ಲಸಿಕೆಯನ್ನು ಮುಂದೆ ಮಾರುಕಟ್ಟೆಗೆ ಬಿಟ್ಟಾಗ ಯಾರು ಆರ್ಥಿಕವಾಗಿ ಸಮರ್ಥರೋ ಅವರಿಗೆ ಸೂಕ್ತ ಬೆಲೆ ನಿಗದಿ ಮಾಡಿ ಲಭ್ಯವಾಗುವಂತೆ ಮಾಡಬೇಕು. ಅದರಿಂದ ಬಂದ ಹಣದಲ್ಲಿ ಯಾರು ಆರ್ಥಿಕವಾಗಿ ಹಿಂದುಳಿದಿದ್ದಾರೋ ಅವರಿಗೆ ಉಚಿತವಾಗಿ ಲಸಿಕೆ ಕೊಡುವಂತೆ ವ್ಯವಸ್ಥೆಯಾಗಬೇಕು ಎಂದು ಸದ್ಗುರು ಜಗ್ಗಿ ವಾಸುದೇವ್ ಬೆಂಗಳೂರು ತಂತ್ರಜ್ಞಾನ ಮೇಳ ಅಭಿಪ್ರಾಯ ತಿಳಿಸಿದ್ದಾರೆ. ಇದನ್ನು ಓದಿ :Bollywood ಹಾಸ್ಯ ನಟಿ ಭಾರತಿ ಸಿಂಗ್ ಬಂಧನ

Advertisement

Wordpress Social Share Plugin powered by Ultimatelysocial