ಭಾರತದಲ್ಲಿ ಶಾಂತಿ ಕದಡಲು ಯತ್ನಿಸುತ್ತಿರುವ ಭಾರತದಲ್ಲಿ ಹೆಚ್ಚಿನ ಸಂಖ್ಯೆಯಲ್ಲಿದೆ ಜೊತೆಗೆ ಭಾರತ ಎಚ್ಚರದಿಂದಿರಬೇಕು, ಜಾಗತಿಕ ಮಟ್ಟದಲ್ಲಿ ಶಾಂತಿ ಕದಡುತ್ತಿರುವ ಇಸ್ಲಾಮಿಕ್ ಸ್ಟೇಟ್ಸ್ ಉಗ್ರ ಸಂಘಟನೆಯ ಸದಸ್ಯರು ಕರ್ನಾಟಕ ಮತ್ತು ಕೇರಳದಲ್ಲಿ ಗಣನೀಯ ಪ್ರಮಾಣದಲ್ಲಿದ್ದಾರೆ ಎಂದು ವಿಶ್ವಸಂಸ್ಥೆಯು ಎಚ್ಚರಿಕೆ ನೀಡಿದೆ. ಭಾರತೀಯ ಉಪಖಂಡದಲ್ಲಿ ಉಗ್ರ ಚಟುವಟಿಕೆ ಆರಂಭಿಸುವುದಕ್ಕೆ ಅಲ್-ಖೈದಾ ಪ್ಲ್ಯಾನ್ ಮಾಡಿಕೊಂಡಿದೆ. ಈಗಾಗಲೇ ಅಫ್ಘಾನಿಸ್ತಾನದ ನಿಮ್ರುಜ್, ಹೆಲ್ಮಂದ್ ಮತ್ತು ಕಂದಹಾರ್ ಪ್ರಾಂತ್ಯಗಳಲ್ಲಿ ತಾಲಿಬಾನ್ ಅಡಿಯಲ್ಲಿ ಅಲ್-ಖೈದಾ ಪ್ರತೀಕಾರಕ್ಕಾಗಿ ಹವಣಿಸುತ್ತಿದೆ. ಅದಕ್ಕಾಗಿ ಬೆಂಬಲ […]