ನಿಯಂತ್ರಣ ರೇಖೆ ಯಿಂದ ದೇಶದೊಳಕ್ಕೆ ನುಸುಳಲು ಯಶಸ್ವಿಯಾದ ನಂತರ ಭಯೋತ್ಪಾದಕರು ಚಾಮರ್ ಅರಣ್ಯದಲ್ಲಿ ಭಾರೀ ಶಸ್ತ್ರಸಜ್ಜಿತ ಭಯೋತ್ಪಾದಕರ ಗುಂಪನ್ನು ರಚಿಸಿಕೊಂಡಿದ್ದಾರೆ ಎಂಬ ಬಗ್ಗೆ ವರದಿಗಳಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ಜಿಲ್ಲೆಯಲ್ಲಿ ಸೋಮವಾರ ನಡೆದ ದಂಗೆ–ವಿರೋಧಿ ಕಾರ್ಯಾಚರಣೆಯಲ್ಲಿ ಭಯೋತ್ಪಾದಕ ರೊಂದಿಗೆ ನಡೆದ ಭೀಕರ ಗುಂಡಿನ ಚಕಮಕಿಯಲ್ಲಿ ಜೂನಿಯರ್ ಕಮಿಷನ್ಡ್ ಆಫೀಸರ್ ಸೇರಿದಂತೆ ಐವರು ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸುರಂಕೋಟೆಯ ಡಿಕೆಜಿಗೆ ಹತ್ತಿರವಿರುವ ಗ್ರಾಮದಲ್ಲಿ […]
#indian army#encounter#terrorist#border#
ಗಡಿ ನಿಯಂತ್ರಣ ರೇಖೆ ಸಮೀಪ ಭದ್ರತಾ ಪಡೆಯ ಎನ್ ಕೌಂಟರ್ಗೆ ಇಬ್ಬರು ಉಗ್ರರು ಸಾವನ್ನಪ್ಪಿರುವ ಘಟನೆ, ಜಮ್ಮುಕಾಶ್ಮೀರ್ ಬಾರಾಮುಲ್ಲಾದ ನೌಗಾಮ್ ಸೆಕ್ಟರ್ನಲ್ಲಿ ನಡೆದಿದೆ. ಸೇನಾ ವಕ್ತಾರರ ಮಾಹಿತಿ ಪ್ರಕಾರ, ಇಂದು ನಸುಕಿನ ವೇಳೆ ನೌಗಾಮ್ ಸೆಕ್ಟರ್ ನ ಗಡಿನಿಯಂತ್ರಣ ರೇಖೆ ಸಮೀಪ ಅನುಮಾನಾಸ್ಪದ ವ್ಯಕ್ತಿಗಳು ಪತ್ತೆಯಾಗಿರುವುದಾಗಿ ತಿಳಿಸಿದೆ. ಈ ವೇಳೆ ಭದ್ರತಾ ಪಡೆ ನಡೆಸಿದ ಹೊಂಚು ದಾಳಿಯಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಯಿತು ಎಂದು ವಿವರಿಸಿದೆ. ಉಗ್ರರ ಬಳಿ ಇದ್ದ ಎರಡು […]