ಯುದ್ಧ ಸ್ಥಿತಿಯ ಸ್ವರೂಪವು ಮೂಲಭೂತ ಬದಲಾವಣೆಗೊಳಪಟ್ಟಿದೆ ಎಂದು ಗುರುತಿಸಿರುವ ಭಾರತೀಯ ವಾಯುಪಡೆಯ ಮುಖ್ಯಸ್ಥ ಏರ್ ಚೀಫ್ ಮಾರ್ಷಲ್ ವಿವೇಕ್ರಾವ್ ಚೌಧರಿ ಅವರು ಭಾರತದ ಭದ್ರತಾ ಕ್ರಿಯಾತ್ಮಕತೆ ಬಹುಮುಖಿ ಬೆದರಿಕೆಗಳು ಮತ್ತು ಸವಾಲುಗಳನ್ನು ಒಳಗೊಂಡಿದ್ದು ಬಹುಕ್ಷೇತ್ರೀಯ ಸಾಮಥ್ರ್ಯಗಳನ್ನು ನಿರ್ಮಿಸುವ ಅಗತ್ಯವಿದೆ ಎಂದ ಹೇಳಿದ್ದಾರೆ.ಇಲ್ಲಿನ ದುಂಡ್ಗಲ್ ಸಮೀಪ ವಾಯುಪಡೆ ಅಕಾಡೆಮಿಯಲ್ಲಿ ನಿರ್ಗಮಿತ ಸಂಯುಕ್ತ ಪದವೀಧರರ ಪಥಸಂಚಲನದಲ್ಲಿ ಭಾಷಣ ಮಾಡಿದ ಚೌಧರಿ ಅವರು ಭಾರತೀಯ ವಾಯುಪಡೆಯು ಪರಿವರ್ತನೆಯ ಶೃಂಗದಲ್ಲಿದ್ದು ರಫೇಲ್ ಯುದ್ದ ವಿಮಾನಗಳು, ಅಪಾಚೆ […]
#indian army#jammu and kashmir
ಜಮ್ಮು-ಕಾಶ್ಮೀರದಲ್ಲಿ ಉಗ್ರರ ಪುಂಡಟ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದ್ದು.ನಿನ್ನೆ ಭದ್ರತಾ ಪಡೆಗಳು ಮತ್ತು ಭಯೋತ್ಪಾದಕರ ನಡುವಿನ ಗುಂಡಿನ ಚಕಮಕಿ ಮುಂದುವರೆದಿದ್ದು.ನಸುಕಿನ ವೇಳೆಯಲ್ಲಿ ಶೋಪಿಯಾನ್ ಜಿಲ್ಲೆಯ ಕೊಜಪುರದಲ್ಲಿ ಲಷ್ಕರ್ ಎ ತೊಯ್ಬಾ ಉಗ್ರನನ್ನು ಭದ್ರತಾ ಪಡೆ ಯೋಧರು ಬಂಧಿಸಿದ್ದಾರೆ. ಉಗ್ರನನ್ನು ಮೊಹಮ್ಮದ್ ಯೂಸಫ್ ಖಾನ್ ನ ಪುತ್ರ ಜಾಕಿರ್ ಖಾನ್ ಎಂದು ಗುರುತಿಸಲಾಗಿದ್ದು ಶೋಪಿಯಾನ್ ನಿವಾಸಿಗಳಾಗಿದ್ದಾರೆ.ಅವನ ಬಳಿ ಇದ್ದ ಪಿಸ್ತೂಲ್ ಮತ್ತು ಶಸ್ತ್ರಾಸ್ತ್ರಗಳನ್ನು ಭದ್ರತಪಡೆ ವಶಪಡಿಸಿಕೊಂಡಿದ್ದಾರೆ.ಇತ್ತಿಚೆಗಷ್ಟೆ ಉಗ್ರರಪಡೆಗೆ ಸೇರಿದ್ದಾನೆ ಎಂದು ಮಾಹಿತಿ ತಿಳಿದ್ದಿದೆ.ಸ್ಥಳಕ್ಕೆ […]