20 ಭಾರತೀಯ ಯೋಧರ ಬಲಿದಾನ ವ್ಯರ್ಥವಾಗಲು ಬಿಡುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿಕೆ ಬೆನ್ನಲ್ಲೇ ಇದೀಗ ಕೇಂದ್ರ ಸರ್ಕಾರ ಕಾನ್ಪುರ್-ದೀನ್ ದಯಾಳ್ ಉಪಾಧ್ಯಾಯ ವಿಭಾಗದಲ್ಲಿ ಸಿಗ್ನಲಿಂಗ್ ಮತ್ತು ದೂರಸಂಪರ್ಕ ಕಲ್ಪಿಸುವ ಯೋಜನೆಯನ್ನು ಬೀಜಿಂಗ್ ನ್ಯಾಷನಲ್ ರೈಲ್ವೆ ರಿಸರ್ಚ್ ಅಂಡ್ ಡಿಸೈನ್ ಇನ್ಸಿಟ್ಯೂಷನ್ ಆಫ್ ಸಿಗ್ನಲ್ ಅಂಡ್ ಕಮ್ಯೂನಿಕೇಷನ್ ಗ್ರೂಪ್ ಕಂಪನಿಗೆ ಜೂನ್ 2016ರಲ್ಲಿ ವಿಶ್ವಬ್ಯಾಂಕ್ ನಿಂದ 471 ಕೋಟಿ ರೂಗಳನ್ನು ಸಾಲ ಪಡೆದು ಗುತ್ತಿಗೆ ನೀಡಲಾಗಿತ್ತು. ನಾಲ್ಕು ವರ್ಷದಲ್ಲಿ ಕೇವಲ […]