ಬೆಳ್ಳಂಬೆಳಗ್ಗೆ ನಟೋರಿಯಸ್ ದರೋಡೆಕೋರನ ಪತ್ತೆಗೆಂದು ಬಾಗಲೂರು ಪೊಲೀಸರು ತೆರಳಿದ್ದಾರೆ. ದರೋಡೆಕೋರನನ್ನು ಬಂಧಿಸುವ ವೇಳೆ ಪೊಲೀಸರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಆತ್ಮರಕ್ಷಣೆಗಾಗಿ ಬಾಗಲೂರು ಇನ್ಸ್ ಪೆಕ್ಟರ್ ಪ್ರಶಾಂತ್ ವರಣಿ ಬೆಂಗಳೂರಿನ ಸಂಪಿಗೆಹಳ್ಳಿ ಬಳಿ ದರೋಡೆಕೋರನ ಕಾಲಿಗೆ ಶೂಟ್ ಮಾಡಿದ್ದಾರೆ. ಇದನ್ನು ಓದಿ :ಇಂದು ಮತ್ತು ನಾಳೆಯೂ ಕೂಡ ಧಾರಾಕಾರ ಮಳೆಯಾಗಲಿದೆ.  

Advertisement

Wordpress Social Share Plugin powered by Ultimatelysocial