ಭಾರತದ ಮಾಜಿ ಕ್ರಿಕೆಟಿಗ ಮಹೇಂದ್ರ ಸಿಂಗ್ ಧೋನಿ ಅವರು 2008 ರಲ್ಲಿ ಐಪಿಎಲ್ ಆರಂಭವಾದಾಗಿನಿಂದ ಚೆನ್ನೈ ಸೂಪರ್ ಕಿಂಗ್ಸ್‌ ನಲ್ಲಿದ್ದಾರೆ. ಮುಂಬರುವ 2022 ಸಾಲಿನ ಕೂಟದಲ್ಲೂ ಅವರು ಮತ್ತೊಮ್ಮೆ ಸಿಎಸ್ ಕೆ ತಂಡವನ್ನು ಮುನ್ನಡೆಸಲಿದ್ದಾರೆ.ವಿಕೆಟ್‌ಕೀಪರ್-ಬ್ಯಾಟ್ಸ್‌ಮನ್ ಫ್ರಾಂಚೈಸಿಯನ್ನು ಇದುವರೆಗೆ ನಾಲ್ಕು ಪ್ರಶಸ್ತಿಗಳನ್ನು ಗೆದ್ದಿದ್ದಾರೆ. ಆದರೆ ಸಿಎಸ್ ಕೆ ಫ್ರಾಂಚೈಸಿಗೆ ಧೋನಿ ಮೊದಲ ಆಯ್ಕೆಯ ನಾಯಕನಾಗಿರಲಿಲ್ಲ ಎಂದು ಮಾಜಿ ಸಿಎಸ್ ಕೆ ಆಟಗಾರ ಸುಬ್ರಹ್ಮಣ್ಯಮ್ ಬದ್ರಿನಾಥ್ ಹೇಳಿದ್ದಾರೆ.ಬದ್ರಿನಾಥ್ ಅವರು ತಮ್ಮ ಯೂಟ್ಯೂಬ್ ಚಾನೆಲ್‌ನಲ್ಲಿ […]

ಈ ಬಾರಿಯ T-20 ವಿಶ್ವಕಪ್‌ನ ಭಾರತ ತಂಡಕ್ಕೆ ಲೆಗ್‌ ಸ್ಪಿನ್ನರ್‌ ವರುಣ್ ಚಕ್ರವರ್ತಿ ಆಯ್ಕೆಯಾಗಿದ್ದಾರೆ. ಐಪಿಎಲ್‌ ನಲ್ಲಿ ಕೆಕೆಆರ್‌ ತಂಡಕ್ಕಾಗಿ ಆಡಿ ಅದ್ಭುತ ಪ್ರದರ್ಶನ ನೀಡುತ್ತಿರುವ  ವರುಣ್ ಚಕ್ರವರ್ತಿಯವರು ಗಾಯಕ್ಕೆ ತುತ್ತಾಗಿದ್ದಾರೆ. ಮೊಣಕಾಲು ಗಾಯ ಇವರಿಗೆ ಕಂಟಕವಾಗಿ ಕಾಡುತ್ತಿದ್ದು, ತಂಡದ ಬಗ್ಗೆ ನಿರ್ಧಾರ ತೆಗಿದುಕೊಳ್ಳುವಲ್ಲಿ ಬಿಸಿಸಿಐ ಗೂ ಗೊಂದಲವಾಗಿದೆ. ವಿಶ್ವಕಪ್ ಗೆ ಆಯ್ಕೆಯಾದ ಕೆಲವು ಆಟಗಾರರು ಐಪಿಎಲ್‌ ನಲ್ಲಿ ಫಾರ್ಮ್‌ ಕಳೆದುಕೊಂಡಿರುವುದು ಆತಂಕಕ್ಕೆ ಗುರಿಯಾಗಿದೆ. ಅಕ್ಟೋಬರ್ 17 ರಿಂದ ಪಂದ್ಯಗಳು […]

ಇವತ್ತು ನಡೆಯಲಿರುವ  IPLನ 6ನೇ ಪಂದ್ಯದಲ್ಲಿ RCB SRH  ತಂಡಗಳು ಮುಖಾಮುಖಿಯಾಗಲಿವೆ. ಈಗಾಗಲೇ ಒಂದು ಪಂದ್ಯ ಸೋತಿರುವ ಸನ್ ರೈಸರ್ಸ್  ಹೈದರಾಬ್ ತಂಡ ಆರ್ಸಿಬಿ ಸೋಲಿಸಲು ರಡಿಯಾಗಿದೆ.  ಮೊದಲ ಪಂದ್ಯ ಮುಂಬೈ ವಿರುದ್ಧ ಗೆದ್ದಿರುವ RCB ತಂಡ ತನ್ನ ಗೆಲುಯವಿನ ಲಯದಲ್ಲೇ ಮುಂದುವರೆಯಲು ಹವಣಿಸುತ್ತಿದೆ.. ಎಮ್.ಎ ಚಿಂದಬರಂ ಸ್ಟೇಡಿಯಂನಲ್ಲಿ ಮೊದಲ ಗೆಲುವುನ್ನು ಸಾಧಿಸಿದ್ದ RCB ತಂಡ, ಈ ಪಂದ್ಯದಲ್ಲೂ ಗೆಲುವು ಸಾಧಿಸೋ ತವಕದಲ್ಲಿದೆ.. ಇನ್ನು ಮೊದಲ ಪಂದ್ಯದಲ್ಲಿ ಸೋತಿರುವ ಹೈದರಾಬಾದ್ […]

ಐಪಿಎಲ್ 14ನೇ ಸೀಸನ್ ಗೆ ಇನ್ನೇನು ಕೆಲ ದಿನಗಳಷ್ಟೇ ಬಾಕಿ ಇವೆ,  ಇಂದು  ಚೆನ್ನೈ ಸೂಪರ್ ಕಿಂಗ್ಸ್ ತನ್ನ ನೂತನ ಜೆರ್ಸಿ ಅನಾವರಣ ಮಾಡಿದೆ, ಈ ಜರ್ಸಿಯ ವಿಶೇಷವೇನೆಂದರೆ , ಭುಜ ಭಾಗದಲ್ಲಿ ಇಂಡಿಯನ್ ಆರ್ಮಿ ಸಮವಸ್ತ್ರದ ಬಣ್ಣವಿದ್ದು , ದೇಶ ಕಾಯುವ ವೀರ ಸೈನಿಕರಿಗೆ ಗೌರವ ಸಲ್ಲಿಸಿದ್ದಾರೆ.ಹಾಗೂ ಇಲ್ಲಿವರೆಗೂ ಮೂರು ಬಾರಿ ಇಂಡಿಯನ್ ಪ್ರೀಮಿಯರ್ ಲೀಗ್ ನ ಚಾಂಪಿಯನ್  ಆಗಿರುವ ಚೆನ್ನೈ ಸೂಪರ್ ಕಿಂಗ್ಸ್ , ತನ್ನ ಲೋಗೋ […]

ಕೊರೊನಾದ ಕರಿಛಾಯೆಯ ನಡುವೆಯು ಮರಳುಗಾಡಿನಲ್ಲಿ ನಡೆದ 13 ನೇ ಆವೃತಿಯ ಇಂಡಿಯನ್ ಪ್ರೀಮಿಯರ್ ಯಶಸ್ವಿಯಾಗಿ ಕೊನೆಗೊಂಡಿದೆ. ಈ ಸಲದ ಕಪ್ ಯಾರಿಗೆ ಎಂದು ಕಳೆದ ಒಂದುವರೆ ತಿಂಗಳಿನಿಂದ ಕಾದು ಕುಳಿತ್ತಿದ್ದ ಕ್ರಿಕೆಟ್ ಪ್ರಿಯರಿಗೆ ಕಡೆಗೂ ಉತ್ತರ ಸಿಕ್ಕಿದೆ. ಮರಳು ನಾಡಿನ ಮಹಾ ಐಪಿಎಲ್ ಯುದ್ಧದಲ್ಲಿ ಮುಂಬೈ ಇಂಡಿಯನ್ಸ್ ತಂಡ ಚಾಂಪಿಯನ್ ಕಿರೀಟ ಧರಿಸಿದೆ. ಅರಬ್ ನಾಡಿನಲ್ಲಿ ಅಬ್ಬರಿಸಿದ ಬಿಗ್ ಹಿಟ್ಟರ್ ಪಡೆ ಕೊಲ್ಲಿ ಕದನವನ್ನು ಗೆದ್ದು ಬೀಗಿದೆ.  ಕೊಲ್ಲಿ ರಾಷ್ಟ್ರದಲ್ಲಿ […]

ರೋಚಕ ಘಟಕ್ಕೆ ತಲುಪಿದ ಐಪಿಎಲ್ 13 ನೇ ಆವೃತಿಯ ಇಂಡಿಯನ್ ಪ್ರೀಮಿಯರ್ ಲೀಗ್ ಇದೀಗ ರೋಚಕ ಘಟ್ಟದತ್ತ ತಲುಪಿದೆ. ಹೆಚ್ಚಿನ ತಂಡ ಪ್ಲೇ ಆಫ್ ಹಂತದ ಲೆಕ್ಕಾಚಾರದಲ್ಲಿದ್ದು, ಪ್ಲೇ ಆಫ್ ಹಂತವನ್ನ ಜೀವಂತವಾಗಿರಿಸಲು ಶತಾಯ ಗತಾಯ ಪ್ರಯತ್ನ ನಡೆಸುತ್ತಾ ಇದೆ… ನಿನ್ನೆ ಚೆನ್ನೈ ವಿರುದ್ಧ ಪಂದ್ಯದಲ್ಲಿ ಪಂಜಾಬ್ ತಂಡ ಸೋಲುವುದರೊಂದಿಗೆ ಪ್ಲೇ ಆಫ್ ಹಂತದ ಕನಸು ಕೂಡ ಭಗ್ನಗೊಂಡಿತು. ಮಾಡು ಇಲ್ಲವೇ ಮಡಿ ಕದನದಲ್ಲಿ ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ […]

ಸತತ ಐದು ಗೆಲುವಿನೊಂದಿಗೆ ಪ್ಲೇ ಆಫ್ ಆಸೆ ಜೀವಂತವಾಗಿರಿಸಿಕೊಂಡಿದ್ದ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡ ನಿನ್ನೆ ಶಾಕ್ ಎದುರಾಯಿತು. ರಾಜಸ್ಥಾನ ರಾಯಲ್ಸ್ ವಿರುದ್ಧ ಕಠಿಣ ಸವಾಲು ಪೇರಿಸಿದರೂ ಪಂಜಾಬ್ ಪರಭಾಗೊಂಡಿತು.ಸ್ಮಿತ್,ಸಂಜು,ಸ್ಟೋಕ್ಸ್ ಸ್ಫೋಟಕ ಆಟದ ಎದುರು ಪಂಜಾಬ್ ಗೆಲುವಿನ ಕನಸು ಭಗ್ನಗೊಂಡಿತು. ಅಬುಧಾಬಿಯ ಶೇಖ್ ಝಾಯೆದ್ ಕ್ರೀಡಾಂಗಣದಲ್ಲಿ ನಡೆದ 13 ನೇ ಆವೃತಿಯ ಐಪಿಎಲ್ನ 50ನೇ ಪಂದ್ಯದಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವು ರಾಜಸ್ಥಾನ್ ರಾಯಲ್ಸ್ ತಂಡಗಳು ಮುಖಾಮುಖಿಯಾದವು. ಉಭಯ ತಂಡಗಳಿಗೂ […]

ನಿನ್ನೆ ನಡೆದ ಐಪಿಎಲ್ ಮಹಾ ಸಮರದಲ್ಲಿ ಮಾಹಿ ಪಡೆ ಗೆಲುವಿನ ಕೇಕೆ ಹಾಕಿತು. ಕೊನೆಯ ಬಾಲ್ ತನಕ ರೋಚಕವಾಗಿ ಸಾಗಿದ ಪಂದ್ಯದಲ್ಲಿ ಚೆನ್ನೈ ತಂಡವು ಗೆಲುವಿನ ನಗೆ ಬೀರಿತು.ಡೆತ್ ಓವರ್ ನಲ್ಲಿ ಜಡೇಜಾ ಆರ್ಭಟಿಸಿ ಕೆಕೆಆರ್ ತಂಡದ ಗೆಲುವಿನ ಕನಸಿಗೆ ಕೊಳ್ಳಿ ಇಟ್ರು. ಇದರಿಂದ ಮಾರ್ಗನ್ ಪಡೆಯ ಪ್ಲೇ ಆಫ್ ಕನಸು ಕಮರಿ ಹೋಯಿತು.. ಕೊಲ್ಲಿ ಕದನದಲ್ಲಿ ನಿನ್ನೆಗೆಲ್ಲಲೇ ಬೇಕಾದ ಒತ್ತಡದಲ್ಲಿದ್ದ ಕೊಲ್ಕತ್ತಾ ನೈಟ್ ರೈಡರ್ಸ್ ಹಾಗೂ ಚೆನ್ನೈ ಸೂಪರ್ […]

ಹಾಲಿ ಚಾಂಪಿಯನ್ನರು ಈ ಭಾರಿಯ ಐಪಿಎಲ್ ನಲ್ಲಿ ಮತ್ತೆ ಚಾಂಪಿಯನ್ ಆಟವಾಡಿದ್ರು. ರಾಯಲ್ ಚಾಲೆಂರ‍್ಸ್ ಬೆಂಗಳೂರು ವಿರುದ್ಧದ ಪಂದ್ಯದ್ಲಲಿ ಅಬ್ಬರಿಸಿದ ಪೊಲರ‍್ಡ್ ಪಡೆ ಅಗ್ರಸ್ಥಾನಕ್ಕೇರುದರ ಜೊತೆಗೆ ಪ್ಲೇ ಆಫ್ ಗೆ ಎಂಟ್ರಿ ಕೊಟ್ಟಿತು. ಸರ‍್ಯ ಕುಮಾರ್ ಯಾದವ್ ಅವರ ಸ್ಫೋಟಕ ಆಟದ ಎದುರು ವಿರಾಟ್ ಪಡೆಯ ಪ್ಲೇ ಆಫ್ ಕನಸು ಕಮರಿ ಹೋಯಿತು.ದುಬೈನಲ್ಲಿ ಸ್ಫೋಟಕ ಆಟವಾಡಿದ ಸರ‍್ಯಕುಮಾರ್ ಯಾದವ್ ಆರ್.ಸಿ.ಬಿಯ ಗೆಲುವಿನ ಕನಸಿಗೆ ಕೊಳ್ಳಿ ಇಟ್ರು. ಪ್ಲೇ ಆಫ್ ಹಂತದ […]

Advertisement

Wordpress Social Share Plugin powered by Ultimatelysocial