ಮಧ್ಯಪ್ರದೇಶದ ದಾಮೋಹ್ ಜಿಲ್ಲೆಯ ಉದ್ಯಮಿ ಶಂಕರ್ ರೈ ಮತ್ತು ಅವರ ಸಹೋದರರ ಮನೆಗಳ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದು, 8 ಕೋಟಿ ರೂಪಾಯಿ ನಗದು ಮತ್ತು ಮೂರು ಕಿಲೋಗ್ರಾಂ ಚಿನ್ನವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಯೊಬ್ಬರು ಶುಕ್ರವಾರ ತಿಳಿಸಿದ್ದಾರೆ. ಗುರುವಾರ ಆರಂಭವಾದ ಐಟಿ ದಾಳಿ, ಇನ್ನೂ ಮುಂದುವರಿದಿವೆ ಎಂದು ಆದಾಯ ತೆರಿಗೆ(ತನಿಖೆ) ಜಬಲ್ಪುರ ವೃತ್ತದ ಜಂಟಿ ಆಯುಕ್ತ ಮುನ್ಮುನ್ ಶರ್ಮಾ ಅವರು ಪಿಟಿಐಗೆ ತಿಳಿಸಿದ್ದಾರೆ. ಈವರೆಗೆ ನಡೆಸಿದ […]