ನವದೆಹಲಿ,ಸೆ.17- ಸಂಸತ್‍ನ ನೂತನ ಭವನದಲ್ಲಿ ಇಂದು ಉಪರಾಷ್ಟ್ರಪತಿ ಜಗದೀಪ್ ಧನಕರ್ ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ್ದಾರೆ. ಲೋಕಸಭೆಯ ಅಧ್ಯಕ್ಷ ಹೋಂಬಿರ್ಲಾ ಅವರೊಂದಿಗೆ ಹೊಸ ಸಂಸತ್ ಗಜದ್ವಾರದಲ್ಲಿ ಧ್ವಜಾರೋಹಣ ನಡೆದಿದೆ. ಈ ಮೂಲಕ ಸೋಮವಾರದಿಂದ ಆರಂಭಗೊಳ್ಳುವ 5 ದಿನಗಳ ಅಧಿವೇಶನ ಹೊಸಭವನದಲ್ಲೇ ನಡೆಯಲು ಸಿದ್ಧತೆ ನಡೆದಿವೆ.   ಸಂಸತ್ ಅಧಿವೇಶನಕ್ಕೂ ಮುನ್ನ ಉಭಯ ಸದನಗಳ ಅಧ್ಯಕ್ಷರು ಧ್ವಜಾರೋಹಣ ನೆರವೇರಿಸುವ ಸಂಪ್ರದಾಯ ಮೊದಲಿನಿಂದಲೂ ಜಾರಿಯಲ್ಲಿದೆ. ಸರ್ವಾಧಿಕಾರಿ ಆಡಳಿತವನ್ನು ಕಿತ್ತೊಗೆಯಲು ಸಂಘಟನಾತ್ಮಕ ಹೋರಾಟ: ಮಲ್ಲಿಕಾರ್ಜುನ ಖರ್ಗೆ […]

  ನವದೆಹಲಿ : ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರು ಇಂದು ಹೊಸ ಸಂಸತ್ ಭವನದ ಕಟ್ಟಡದಲ್ಲಿ ರಾಷ್ಟ್ರಧ್ವಜವನ್ನು ಹಾರಿಸಿದ್ದಾರೆ. ಸೆಪ್ಟೆಂಬರ್ 18 ರಿಂದ ಪ್ರಾರಂಭವಾಗಲಿರುವ ಐದು ದಿನಗಳ ವಿಶೇಷ ಸಂಸತ್ ಅಧಿವೇಶನಕ್ಕೆ ಒಂದು ದಿನ ಮೊದಲು ಧ್ವಜಾರೋಹಣ ಸಮಾರಂಭ ನಡೆಯಿತು. ಈ ಅಧಿವೇಶನವು ಸಂಸತ್ತಿನ ಕಾರ್ಯಕಲಾಪಗಳನ್ನು ಹಳೆಯ ಕಟ್ಟಡದಿಂದ ಪಕ್ಕದ ಹೊಸ ಕಟ್ಟಡಕ್ಕೆ ವರ್ಗಾಯಿಸಲಾಗುತ್ತಿದೆ. ಲೋಕಸಭಾ ಸಚಿವಾಲಯದ ಪ್ರಕಾರ, ಉಪರಾಷ್ಟ್ರಪತಿ ಧನ್ಕರ್ ಅವರು ಹೊಸ ಸಂಸತ್ ಕಟ್ಟಡದ “ಗಜ […]

Advertisement

Wordpress Social Share Plugin powered by Ultimatelysocial