ನವದೆಹಲಿ: ಅದಾನಿ ಸಮೂಹದ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್‌ ವಾಗ್ದಾಳಿ ನಡೆಸಿದೆ. ‘ಒಂದು ಭೂಮಿ, ಒಂದು ಕುಟುಂಬ, ಒಂದು ಭವಿಷ್ಯ’ ಜಿ20 ಶೃಂಗಸಭೆಯ ಘೋಷಣೆಯಾಗಿದೆ. ಆದರೆ, ವಾಸ್ತವವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ‘ಒಬ್ಬ ವ್ಯಕ್ತಿ, ಒಂದು ಸರ್ಕಾರ, ಒಂದು ಉದ್ಯಮ ಸಮೂಹ’ದಲ್ಲಿ ನಂಬಿಕೆ ಹೊಂದಿರುವಂತೆ ತೋರುತ್ತಿದೆ ಎಂದು ಟೀಕಿಸಿದೆ.   2023ರ ಜಿ20 ಶೃಂಗಸಭೆ ಪ್ರಾರಂಭವಾಗಿದೆ, ಇಲ್ಲಿ ಭ್ರಷ್ಟಾಚಾರ ಮತ್ತು ಹಣ ಅಕ್ರಮ ವರ್ಗಾವಣೆಗೆ ಕಡಿವಾಣ ಹಾಕಲು […]

Advertisement

Wordpress Social Share Plugin powered by Ultimatelysocial