ಹಲವು ದಿನಗಳಿಂದ ಕುತೂಹಲ ಮೂಡಿಸಿದ್ದ ಮಾಜಿ ಸಚಿವ ಜನಾರ್ಧನರಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ್ದಾರೆ. ಜನಾರ್ಧನರಡ್ಡಿ ಮುಂಬರುವ ಚುನಾವಣೆಯಲ್ಲಿ ಗಂಗಾವತಿಯಿಂದ ಸ್ಪರ್ಧಿಸುವುದಾಗಿ ಘೋಷಣೆ ಮಾಡಿದ್ದಾರೆ. ಜನಾರ್ಧನರಡ್ಡಿ ಈಗಿನ ಸ್ವ ಜಿಲ್ಲೆಯಲ್ಲಿ ರಡ್ಡಿ ರಾಜಕೀಯ ಬಗ್ಗೆ ಬಿಜೆಪಿ ಮುಖಂಡರಲ್ಲಿ ಸ್ಪಷ್ಠತೆ ಇಲ್ಲ. ಎಲ್ಲವನ್ನು ಕಾದು ನೋಡುವುದಾಗಿ ಹೇಳಿದ್ದಾರೆ. ಮಾಜಿ ಸಚಿವ ಗಾಲಿ ಜನಾರ್ಧನರೆಡ್ಡಿ ಹೊಸ ಪಕ್ಷ ಕಟ್ಟಿ ಪೀಕಲಾಟ ಮಾಡಿಕೊಂಡಿದ್ದಾರೆ, ಕಲ್ಯಾಣ ಕರ್ನಾಟ ಪ್ರಗತಿ ಪಕ್ಷಕ್ಕೆ ಚುನಾವಣೆಗೆ ಪ್ರಬಲ ಅಭ್ಯರ್ಥಿಗಳು ಸಿಗದೆ […]

Advertisement

Wordpress Social Share Plugin powered by Ultimatelysocial