ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಜಾತ್ರೆಯನ್ನು ಅದ್ದೂರಿಯಾಗಿ ಆಚರಣೆ ಮಾಡಿದ ಘಟನೆ ಮಾಲೂರು ತಾಲ್ಲೂಕಿನ ಡಿ.ಎನ್ ದೊಡ್ಡಿ ಗ್ರಾಮದಲ್ಲಿ ನಡೆದಿದೆ. ಲಕ್ಷ್ಮೀ ವೆಂಕಟೇಶ್ವರ ರಥೋತ್ಸವದ ಜಾತ್ರೆಯಲ್ಲಿ ಸಾವಿರಾರು ಜನರು ಮಾಸ್ಕ್, ಸಾಮಾಜಿಕ ಅಂತರ ಕಾಯ್ದಕೊಳ್ಳದೆ ಭಾಗಿಯಾಗಿದರಿಂದ ಕೊರೋನಾ ಹೆಚ್ಚಾಗುವ ನಿರೀಕ್ಷೆ ಇದೆ. ಇದನ್ನೂ ಓದಿ: ಬರ್ತಡೆ ಪಾರ್ಟಿ ಮುಗಿಸಿ ಮಸಣ ಸೇರಿದ ನಾಲ್ವರು.!