ಲಿಂಗಾಯತ ಪಂಚಮಸಾಲಿ ಮೀಸಲಾತಿ ವಿಳಂಬ ಹಿನ್ನೆಲೆ ಕೂಡಲಸಂಗಮ ಸಂಗಮ ಪೀಠದ ಜಯಮೃತ್ಯುಂಜಯ ಜಗದ್ಗುರು ನೇತೃತ್ವದಲ್ಲಿ ಸ ಸಿಎಂ ಜೊತೆ ಸಭೆ ನಡೆಸಿದ್ದಾರೆ…ಪಂಚಮಸಾಲಿ ಪೀಠದ ಜಯಮೃತ್ಯುಂಜಯ ಸ್ವಾಮೀಜಿ, ಪಂಚಮಸಾಲಿ ಸಮುದಾಯದ ಶಾಸಕರು, ಸಂಸದರ ಜೊತೆ ಸಿಎಂ ಸಭೆಯಲ್ಲಿ ಭಾಗಿಯಾಗಿದ್ರು.ಸಿಎಂ ಬಸವರಾಜ ಬೊಮ್ಮಾಯಿ ಜತೆಗೆ ಕೂಡಲಸಂಗಮ ಸ್ವಾಮೀಜಿ ಸೇರಿ ಪಂಚಮಸಾಲಿ ಮುಖಂಡರ ಜತೆಗೆ ಮಾತು ಕತೆ ನಡೆಸಿದ್ದಾರೆ…ಸಭೆಯಲ್ಲಿ ಲಿಂಗಾಯತ ಪಂಚಮಸಾಲಿ ಹಾಲಿ, ಮಾಜಿ ಶಾಸಕರು, ಸಂಸದರು ಭಾಗಿಯಾಗಿದ್ದರು.ಸಭೆಯಲ್ಲಿ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ […]

Advertisement

Wordpress Social Share Plugin powered by Ultimatelysocial