ಕಲಬುರಗಿ ತಾಲ್ಲೂಕಿನ ಕರಕಿಹಳ್ಳಿ ಗ್ರಾಮದ ಮುಖಂಡರಾದ ಶ್ರೀ ಬಸವರಾಜ ತಂದೆ ಸೆಂಕ್ರೆಪ್ಪ ಹೊಸಗೇರಿ ರವರು ತಮ್ಮ ಅಪಾರ ಬೆಂಬಲಿಗರೊಂದಿಗೆ ಆಮ್ ಆದ್ಮಿ ಪಕ್ಷ ಸೇರ್ಪಡೆ ಯಾದರು.ಇದೆ ಸಂದರ್ಭದಲ್ಲಿ ಮಾತನಾಡಿದ ತಾಲ್ಲೂಕು ಸಂಚಾಲಕ ಈರಣ್ಣಗೌಡ ಪಾಟೀಲ ಗುಳ್ಯಾಳ ಕ್ಷೇತ್ರದಲ್ಲಿ ಯಾವುದೇ ಚುನಾವಣೆ ನಡೆಯಲಿ ನಮ್ಮ ಕಣ್ಣಿಗೆ ಕಾಣುವುದು ಬಿಜೆಪಿ ಕಾಂಗ್ರೆಸ್ ಹಾಗು ಜೆಡಿಎಸ್ ಮಾತ್ರ.ಈ ಮೂರು ಪಕ್ಷಗಳಿಂದ ಯಾವುದೇ ಅಭ್ಯರ್ಥಿ ಗೆದ್ದರು ಅಧಿಕಾರ ನಡೆಸುವುದು ಮಾತ್ರ JCB ಪಕ್ಷ ಎಂದು ಈ […]