ರೈತ ಮುಖಂಡರ ಮೇಲೆ ಕುಮಾರಸ್ವಾಮಿ ಕಿಡಿ ಕರಿದ್ದಾರೆ ಕೋಲಾರದಲ್ಲಿ ಮಾತಾನಾಡಿದ ಮಾಜಿ ಸಿಎಂ ಕುಮಾರಸ್ವಾಮಿ ಸಾಲ ಮನ್ನಾ ಮಾಡಿದಾಗ ಒಬ್ಬ ರೈತ ಮುಖಂಡರು ನನ್ನ ಪರವಾಗಿ ಮಾತನಾಡಿಲ್ಲ ಭೂ ಸುದಾರಣೆ ಮಸೂದೆ ತಂದಾಗ ಕಳೆದ ಅಧಿವೇಶನದಲ್ಲಿ ಕೆಲ ಬದಲಾವಣೆ ತರಲು ಸಲಹೆ ನೀಡಿದ್ದೆ ರೈತ ಮುಖಂಡರಿಂದ ನಾನು ಏನನ್ನು ಹೇಳಿಸಿಕೊಳ್ಳಬೇಕಿಲ್ಲ ಜೆಡಿಎಸ್ ಪಕ್ಷ ರೈತರಿಗಾಗಿಯೇ ಇದೆ, ಮುಂದೆಯು ರೈತರ ಪರ ಇರುತ್ತೆ ಜೆಡಿಎಸ್ ರೈತಪರ ಪಕ್ಷ ಎಲ್ಲಿಗೆ ಬೇಕಾದರು ಬಹಿರಂಗ […]

ಚುನಾವಣೆ ಮತ್ತು ಸರ್ಕಾರ ರಚನೆ ವೇಳೆ ಚಿ.ಪಿ ಯೋಗೇಶ್ವರ್ ಹಾಗೂ ಎನ್.ಆರ್.ಸಂತೋಷ್ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆ ಮಾಡಿದ್ದಾರೆಂದು ಮಾಜಿ ಸಂಸದ ಉಗ್ರಪ್ಪ ನಿಯೋಗ ಎಸಿಬಿಗೆ ದೂರು ನೀಡಿದ್ದಾರೆ. ಚುನಾವಣೆಯಲ್ಲಿ 25 ಕೋಟಿ ಹಣ ಯೋಗೇಶ್ವರ್ ಸಂತೋಷ್ ಗೆ ನೀಡಿದ್ದಾರೆ… ಇಲ್ಲಿ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆಯಾಗಿದೆ. ಹೀಗಾಗಿ ಇದರ ಬಗ್ಗೆ ತನಿಖೆ ನಡೆಸಿ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಎಸಿಬಿಗೆ ದೂರಿನಲ್ಲಿ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ ಇದನ್ನು ಓದಿ : ಬೆಂಗಳೂರಿನಲ್ಲಿ […]

ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದೆ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಮಡಿಕೇರಿಯ ಪೊನ್ನಂಪೇಟೆಯಲ್ಲಿ ಮಾತನಾಡಿದ ಬಿಸಿ ಪಾಟೀಲ್ ರೈತರು ಆತ್ಮ ಹತ್ಯೆ ಮಾಡಿಕೊಳ್ಳುವ ಹೇಡಿ ಕೆಲಸಕ್ಕೆ ಮುಂದಾಗಬಾರದು.. ಕೃಷಿ ಮಾಡಿ ಉತ್ತಮ ಜೀವನ ನಡೆಸುವವರಿದ್ದಾರೆ. ಪತ್ನಿ, ಮಕ್ಕಳನ್ನು ನೋಡಿಕೊಳ್ಳಲಾರದವನು ಆತ್ಮಹತ್ಯೆ ಮಾಡಿಕೊಳ್ಳುವ ಹೇಡಿಗಳು ಎಂದು ಬಿಸಿ ಪಾಟೀಲ್ ರೈತರ ಅನ್ನದಾತರ ಬಗ್ಗೆ ಹಗುರವಾಗಿ ಮಾತನಾಡಿದ್ದಾರೆ ಇದನ್ನು ಓದಿ:ಸಂಪೂರ್ಣ ಹದಗೆಟ್ಟಿರುವ ಆದರಹಳ್ಳಿ ರಸ್ತೆ

Advertisement

Wordpress Social Share Plugin powered by Ultimatelysocial