ಕೋವಿಡ್-19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನಲೆ, ಜಿಂದಾಲ್ ನ 20 ನೌಕರರಿಗೆ ಕೊರೊನಾ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಈಗಾಗಲೆ 13 ನೌಕರರಲ್ಲಿ ಸೋಂಕು ಧೃಢ ಪಟ್ಟಿದೆ.ಈ ಸಂಬಂಧ ಬಳ್ಳಾರಿ ಡಿಸಿ ನಕುಲ್, ಜಿಂದಾಲ್ ಮುಖ್ಯಸ್ಥರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ನೌಕರರ ಬಗ್ಗೆ ಯಾವ ರೀತಿ ಕಾಳಜಿವಹಿಸಿದ್ದೀರಿ? ಈ ಕುರಿತು ಕೂಡಲೆ ಮಾಹಿತಿ ನೀಡಬೇಕೆಂದು ತಾಕೀತು ಮಾಡಿದ್ದಾರೆ. ಸಿಬ್ಬಂದಿಯ ನಿರ್ಲಕ್ಷ್ಯದಿಂದ ಸೋಂಕು ಹರಡಿರುವ ಸಾಧ್ಯತೆ ಕಂಡುಬಂದಿದೆ.

Advertisement

Wordpress Social Share Plugin powered by Ultimatelysocial