ಕೊರಟಗೆರೆ ತಾಲೂಕಿನ ಕೋಳಾಲದ ಅಂಬೇಡ್ಕರ್ ಮತ್ತು ಸಿದ್ದರಬೆಟ್ಟದ ಇಂದಿರಾಗಾಂಧಿ ವಸತಿ ಶಾಲೆಯಲ್ಲಿ ಘಟನೆಗೃಹ ಸಚಿವ ಅರಗಜ್ಞಾನೇಂದ್ರ ಮತ್ತು ಶಾಸಕ ಡಾ.ಜಿ.ಪರಮೇಶ್ವರ್ ಸಮ್ಮುಖದಲ್ಲೇ ಕಾರ್ಯಕರ್ತರ ನಡುವೆ ಘರ್ಷಣೆಬಿಜೆಪಿ ಕಾರ್ಯಕರ್ತರಿಂದ ಗೃಹ ಸಚಿವರ ಪರವಾಗಿ ಜೈಕಾರ- ಕಾಂಗ್ರೆಸ್ ಮುಖಂಡರಿಂದ ಡಾ.ಜಿ.ಪರಮೇಶ್ವರ್ ಪರವಾಗಿ ಜೈಕಾರಗೃಹ ಸಚಿವರ ಮುಂದೆಯೇ ಕಾರ್ಯಕರ್ತರ ಹೈಡ್ರಾಮ-ನೂರಾರು ಜನ ವಿದ್ಯಾರ್ಥಿಗಳು ಕಂಗಾಲುವಸತಿ ಶಾಲೆಯಲ್ಲೇ ಬಿಜೆಪಿ ಕಾರ್ಯಕರ್ತರಿಂದ ಕೇಸರಿ ಶಾಲು ಪ್ರದರ್ಶನ-ಕಾಂಗ್ರೇಸ್ ಪಕ್ಷದಿಂದ ಕೈಬಾವುಟ ಪ್ರದರ್ಶನಬಿಜೆಪಿ ಆಕಾಂಕ್ಷಿತ ಅಭ್ಯರ್ಥಿ ಬಿ.ಹೆಚ್.ಅನಿಲ್ ಕುಮಾರ್ ವೇದಿಕೆ […]

ಆರ್ಥಿಕ ಬಿಕ್ಕಟ್ಟಿನತ್ತ ವಿಶ್ವ ಸಾಗುತ್ತಿರುವ ಬೆನ್ನಲ್ಲೇ ಬಹು ರಾಷ್ಟ್ರೀಯ ಕಂಪನಿಗಳು ತಮ್ಮ ಉದ್ಯೋಗಿಗಳ ಸಂಖ್ಯೆಯನ್ನು ಕಡಿತಗೊಳಿಸುತ್ತಿವೆ. ಈಗಾಗಲೇ ಟ್ವಿಟ್ಟರ್, ಮೆಟಾ, ಸಿಸ್ಕೋ ಮೊದಲಾದ ಕಂಪನಿಗಳು ಸಾವಿರಾರು ಉದ್ಯೋಗಿಗಳನ್ನು ವಜಾಗೊಳಿಸಿದ್ದು, ಅಮೆಜಾನ್ ಕೂಡ ಈ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ.ಈ ಮೊದಲು ಹತ್ತು ಸಾವಿರ ಉದ್ಯೋಗಿಗಳನ್ನು ಮನೆಗೆ ಕಳುಹಿಸಲು ಅಮೆಜಾನ್ ಸಿದ್ಧತೆ ನಡೆಸಿದೆ ಎಂದು ಹೇಳಲಾಗಿದ್ದರೂ ಈಗ ಹೊರ ಬಿದ್ದಿರುವ ಮಾಹಿತಿ ಪ್ರಕಾರ 20,000 ಮಂದಿಯ ಉದ್ಯೋಗಕ್ಕೆ ಕುತ್ತು ಬರಲಿದೆ ಎಂದು ತಿಳಿದು ಬಂದಿದೆ. […]

ಒಟ್ಟು 5830 ಹುದ್ದೆಗಳಿಗೆ ನೇಮಕ ನಡೆಯಲಿದ್ದು ಇಂದಿನಿಂದಲೇ ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ ರಾಜ್ಯದಲ್ಲಿ 454 ಹುದ್ದೆಗಳಿವೆ ಮುಖ್ಯವಾಗಿ ರಾಜ್ಯ ಮೂಲದ ಕೆನರಾ ಬ್ಯಾಂಕ್ 140 ಯೂನಿಯನ್ ಬ್ಯಾಂಕ್ ಆಫ್ ಇಂಡಿಯಾ 209 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳುತ್ತಿವೆ. ನೇಮಕಕ್ಕೆ ಸಂಬಂಧಿಸಿದಂತೆ ಡಿಸೆಂಬರ್ನಲ್ಲಿ ಪೂರ್ವಭಾವಿ ಮತ್ತು ಜನವರಿ-ಫೆಬ್ರವರಿ ಯಲ್ಲಿ ಮುಖ್ಯ ಪರೀಕ್ಷೆ ನಡೆಸಲಾಗುತ್ತದೆ. ಈ ಎರಡು ಪರೀಕ್ಷೆಗಳನ್ನು ಕನ್ನಡ ಸೇರಿದಂತೆ 13 ಪ್ರಾದೇಶಿಕ ಭಾಷೆಗಳಲ್ಲಿ ಬರೆಯಲು ಅವಕಾಶ ನೀಡಲಾಗಿದೆ […]

Advertisement

Wordpress Social Share Plugin powered by Ultimatelysocial