ಕಾನೂನಿಗಿಂತ ಯಾರು ದೊಡ್ಡವರಿಲ್ಲ, ಲಖೀಂಪುರ್ ಖೇರಿ ಘಟನೆಯ ತನಿಖೆಗೆ ಯಾರು ಅಡ್ಡಿಪಡಿಸುವುದಿಲ್ಲ ಎಂದು ಬಿಜೆಪಿ ರಾಷ್ಟ್ರಧ್ಯಕ್ಷ ಜೆ.ಪಿ.ನಡ್ಡಾ ಹೇಳಿದ್ದಾರೆ. ಎಂಟು ಮಂದಿಯನ್ನು ಬಲಿಪಡೆದುಕೊಂಡ ಲಖೀಂಪುರ್ ಖೇರಿ ಘಟನೆ ಕುರಿತಂತೆ ಬಿಜೆಪಿ ನಾಯಕರು ಜಾಣ ಮೌನಕ್ಕೆ ಶರಣಾಗಿದ್ದರು.ಬಿಜೆಪಿ ನಾಯಕರ ಈ ಧೋರಣೆ ವಿಪಕ್ಷಗಳ ಕೆಂಗಣ್ಣಿಗೆ ಗುರಿಯಾಗಿತ್ತು. ರಾಹುಲ್‍ ಗಾಂಧಿ, ಪ್ರಿಯಾಂಕಾ ಗಾಂಧಿ, ಕಪಿಲ್ ಸಿಬಲ್ ಸೇರಿದಂತೆ ಹಲವಾರು ನಾಯಕರು ಬಿಜೆಪಿ ಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದರು. ಈ ಬೆಳವಣಿಗೆ ನಂತರ ಪ್ರತಿಕ್ರಿಯೆ […]

Advertisement

Wordpress Social Share Plugin powered by Ultimatelysocial