ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಎರಡು ದಿನ ನಡೆದ ಜಿ20 ಶೃಂಗಸಭೆ (G20 Summit 2023) ಬಳಿಕ ಕೆನಡಾ ತೆರಳಿರುವ ಪ್ರಧಾನಿ ಜಸ್ಟಿನ್‌ ಟ್ರುಡೋ (Justin Trudeau) ಅವರು ಭಾರತದ ವಿರುದ್ಧ ಶೀತಲ ಸಮರ ಸಾರಿದ್ದಾರೆ. ಭಾರತದ ಜತೆಗಿನ ಒಪ್ಪಂದವನ್ನು ಮುಂದೂಡಿದ್ದಾರೆ. ಅಲ್ಲದೆ, ಖಲಿಸ್ತಾನಿ ಉಗ್ರ ಹರ್ದೀಪ್‌ ಸಿಂಗ್‌ ನಿಜ್ಜರ್‌ ಹತ್ಯೆಯ ಹಿಂದೆ ಭಾರತದ ಕೈವಾಡ ಇದೆ ಎಂದು ಆರೋಪಿಸಿದ್ದಾರೆ. ಇದಕ್ಕೆ ಸಾಕ್ಷಿ ಕೊಡಿ ಎಂದು ಭಾರತವೂ ತಿರುಗೇಟು ನೀಡಿದೆ. ಇದರ ಬೆನ್ನಲ್ಲೇ, […]

Advertisement

Wordpress Social Share Plugin powered by Ultimatelysocial