ಕಲಬುರಗಿ: ನಗರದ ಬ್ರಹ್ಮಪುರ ಬಡಾವಣೆಯಲ್ಲಿರುವ ವಿಶ್ವಕರ್ಮ ಏಕದಂಡಗಿ ಮಠದ ಜೀರ್ಣೋದ್ಧಾರ ಕಾಮಗಾರಿಗೆ ಕೆಕೆಆರ್‌ಡಿಬಿ ಅಧ್ಯಕ್ಷ ದತ್ತಾತ್ರೇಯ ಪಾಟೀಲ ರೇವೂರ ಸೋಮವಾರ ಭೂಮಿಪೂಜೆ ನೆರವೇರಿಸಿದರು.ಶಾಸಕರ ಅನುದಾನದಡಿ ₹ 50 ಲಕ್ಷ ವೆಚ್ಚದಲ್ಲಿ ಈ ಮಠದ ಜೀರ್ಣೋದ್ಧಾರ ನಡೆಯಲಿದೆ ಎಂದು ಶಾಸಕ ದತ್ತಾತ್ರೇಯ ತಿಳಿಸಿದರು.ಸುರೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು.ದೇವೇಂದ್ರ ಸ್ವಾಮೀಜಿ, ಬಿಜೆಪಿ ದಕ್ಷಿಣ ಮಂಡಲ ಅಧ್ಯಕ್ಷ ರಾಮು ರೆಡ್ಡಿ, ಬಿಜೆಪಿ ಒಬಿಸಿ ಮೋರ್ಚಾ ಅಧ್ಯಕ್ಷ ಅರವಿಂದ ಪೋದ್ದಾರ ಬೆಣ್ಣೆಶಿರೂರ, ಪಾಲಿಕೆ ಸದಸ್ಯ […]

Advertisement

Wordpress Social Share Plugin powered by Ultimatelysocial