ಕೋವಿಡ್ -19 ಪ್ರಕರಣಗಳಹೆಚ್ಚುತ್ತಿರುವ ಮಧ್ಯೆ ಶಾಹಿದ್ ಕಪೂರ್ ಅವರ ಜೆರ್ಸಿ ಸಿನಿಮಾ ಬಿಡುಗಡೆ ಮಾಡಲು ಮುಂದೂಡಲಾಗಿದೆಡಿಸೆಂಬರ್ 31 ರಂದು ಬಿಡುಗಡೆಯಾಗಬೇಕಿದ್ದ ಶಾಹಿದ್ ಕಪೂರ್ ಅಭಿನಯದ ಹಿಂದಿ ಚಿತ್ರ ಜರ್ಸಿ, ಕೋವಿಡ್ -19 ಪ್ರಕರಣಗಳ ಹೆಚ್ಚುತ್ತಿರುವ ಮಧ್ಯೆ ಮುಂದೂಡಲ್ಪಟ್ಟಿದೆ ಅದರೆ ಡಿಸೆಂಬರ್ 31 ರಂದು ಥಿಯೇಟರ್ ಬಿಡುಗಡೆಗೆ ನಿಗದಿಯಾಗಿದ್ದ ಶಾಹಿದ್ ಕಪೂರ್ ಅಭಿನಯದ ಜೆರ್ಸಿ,  ಕೋವಿಡ್ -19 ಪ್ರಕರಣಗಳು ಮತ್ತು ಓಮಿಕ್ರಾನ್ ರೂಪಾಂತರದ ಹೆಚ್ಚುತ್ತಿರುವ ಭಯದಭೀತಿಯ ನಡುವೆ ಮುಂದೂಡಲಾಗಿದೆ ʼಹೊಸ ಕೋವಿಡ್ […]

ಡಾಲಿ ಧನಂಜಯ್‌ ಅಭಿನಯದ ಬಡವ ರಾಸ್ಕಲ್‌ ಚಿತ್ರವು ಇದೇ ವರ್ಷಾಂತ್ಯದಲ್ಲಿ ಡಿಸೆಂಬರ್‌ 24ರಂದು ರಾಜ್ಯದದ್ಯಾಂತ ಬಿಡುಗಡೆಯಾಗಲು ಸಜ್ಜಾಗಿದೆ..ಬಡವ ರಾಸ್ಕಲ್‌ ಒಂದು ರೊಮ್ಯಾಂಟಿಕ್‌ ಕಾಮಿಡಿ ಎಂಟರ್ಟೈನರ್‌ ಚಲನಚಿತ್ರವಾಗಿದ್ದು,  ಚಿತ್ರದಲ್ಲಿ  ಧನಂಜಯ್‌ ಮತ್ತು  ಶಂಕರ್‌ ರವರು ಒಟ್ಟಾರೆಯಾಗಿ  ನಿರ್ಮಿಸಿರುವ ಚಿತ್ರ ಇದಾಗಿದೆ.  ತಾರಾಗಣದಲ್ಲಿ   ಡಾಲಿ ಧನಂಜಯ್‌ ಮತ್ತು ಅಮೃತ ಅಯ್ಯಂಗಾರ್‌ ಮುಖ್ಯ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.ವಾಸುಕಿ ವೈಭವ್‌ ಸಂಗೀತ ನೀಡಿದ್ದಾರೆ. ಈ ಚಿತ್ರವು ಈಗಾಗಲೇ ಹಾಡುಗಳಿಂದ ಭಾರೀ ಶಬ್ಧಮಡಿದ್ದು ಚಿತ್ರದ ಮೇಲೆ ಸಹ ಭಾರೀ […]

ಪೀಠಾಧಿಪತಿಗಳು ಹೇಳಿದ್ದೇನು?  ಈ ಊಹಾಪೋಹಗಳಿಗೆ ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಭುದೇಂದ್ರ ತೀರ್ಥರು ಸ್ಪಷ್ಟನೆ ನೀಡಿದ್ದಾರೆ. ಅವರ ಸಾವಿಗೂ ವೀಣೆ ಜಾರಿದ್ದಕ್ಕೂ ಸಂಬಂಧವಿಲ್ಲ. ಇದು ಆಕಸ್ಮಿಕ ಘಟನೆ ಎಂದು ಹೇಳಿದ್ದಾರೆ. ಪುನೀತ್ ರಾಜ್​​ಕುಮಾರ್ ಅವರು ಮಂತ್ರಾಲಯದ ರಾಯರ ಪರಮ ಭಕ್ತರಾಗಿದ್ದರು. ಅಣ್ಣ-ತಮ್ಮಂದಿರು ಬಂದು ಸಂಗೀತ ಸೇವೆ ಮಾಡುವುದಾಗಿ ಹೇಳಿದ್ದರು. ಅವರು ರಾಯರ ಅನುಗ್ರಹದಿಂದಲೇ ಜನಿಸಿದ್ದಾರೆ ಎಂದು ಅವರ ತಂದೆ ಹೇಳಿದ್ದರು. ತಾಜಾ ಸುದ್ಧಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ : https://play.google.com/store/apps/details?id=com.speed.newskannada […]

ಬೆಂಗಳೂರು: ರಾಜ್ಯಾದ್ಯಂತ 66ನೇ ಕರ್ನಾಟಕ ರಾಜ್ಯೋತ್ಸವ (Karnataka Rajyotsava) ಸಂಭ್ರಮ ಸಡಗರದಿಂದ ಆಚರಿಸಲಾಗುತ್ತಿದೆ. ನಗರದ ಹೃದಯ ಭಾಗಗಳಲ್ಲಿ ಹಳದಿ ಮತ್ತು ಕೆಂಪು ಬಣ್ಣದ ಬಾವುಟ ಹಾರಾಡುತ್ತಿದ್ದ, ಕನ್ನಡ ಹಾಡುಗಳು (Kannada Songs)ಮೊಳಗುತ್ತಿವೆ. ನಗರ ಭಾಗದ ಆಟೋ ಚಾಲಕರು ಸಿಹಿ ಹಂಚಿ ಸಂಭ್ರಮಿಸುತ್ತಿದ್ದಾರೆ. ಪ್ರಧಾನಿ ನರೇಂದ್ರ  ಮೋದಿ (Prime Minister Narendra Modi) ಅವರು ಸಹ ಕನ್ನಡದಲ್ಲಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರಿಗೆ (Kannadiga) ಶುಭಾಶಯ ತಿಳಿಸಿದ್ದಾರೆ. ಕರ್ನಾಟಕ ರಾಜ್ಯೋತ್ಸವದ ವಿಶೇಷ […]

ಮುಗದ ಬಳಿಕ ಮಾತನಾಡಿದ್ದ ವಿರಾಟ್ ಕೊಹ್ಲಿ, ಪವರ್ ಪ್ಲೇ ಹಂತದಲ್ಲಿ ನಾವು ಎರಡು ಪ್ರಮುಖ ವಿಕೆಟ್ ಕಳೆದುಕೊಂಡಿದ್ದು ತಂಡದ ಹಿನ್ನಡೆಗೆ ಕಾರಣವಾಯಿತು. ನಾವು ಯಾರನ್ನಾದರೂ ಹಗುರವಾಗಿ ಪರಿಗಣಿಸಲು ಸಾಧ್ಯವಿಲ್ಲ. ವಿಶೇಷವಾಗಿ, ಪಾಕಿಸ್ತಾನದಂತಹ ತಂಡವು ಪ್ರಪಂಚದ ಯಾವ ತಂಡವನ್ನಾದರೂ ಸೋಲಿಸಬಹುದು ಎಂದು ಹೇಳಿದ್ದರು.ಕೊಹ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿರುವ ಅಜಯ್ ಜಡೇಜಾ, ಪಾಕಿಸ್ತಾನ ವಿರುದ್ಧದ ಪಂದ್ಯ ಸೋತ ಬಳಿಕ ವಿರಾಟ್‌ ಕೊಹ್ಲಿ ಹೇಳಿಕೆಯನ್ನು ಕೇಳಿದ್ದೇನೆ. ಇದರಿಂದ ನನಗೆ ಬೇಸರ ತರಿಸಿದೆ. ಏಕೆಂದರೆ 2 ವಿಕೆಟ್‌ […]

  ಆಸಿಯಾನ್‌ ರಾಷ್ಟ್ರಗಳ ಏಕತೆ ಮತ್ತು ಕೇಂದ್ರೀಯತೆಯು ಭಾರತಕ್ಕೆ ಯಾವಾಗಲೂ ಪ್ರಮುಖ ಆದ್ಯತೆಯಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಗುರುವಾರ ಹೇಳಿದ್ದಾರೆ. ಭಾರತ–ಆಸಿಯಾನ್ ರಾಷ್ಟ್ರಗಳ ಶೃಂಗಸಭೆಯನ್ನು ವರ್ಚುವಲ್ ಮೂಲಕ ಉದ್ಘಾಟಿಸಿ ಮಾತನಾಡಿದ ಪ್ರಧಾನಿ ಮೋದಿ, ಭಾರತದ ಇಂಡೋ–ಪೆಸಿಫಿಕ್ ಸಾಗರಗಳ ಉಪಕ್ರಮ ಮತ್ತು ಇಂಡೋ–ಪೆಸಿಫಿಕ್‌ ಗಾಗಿ ಆಸಿಯಾನ್‌ನ ಔಟ್‌ ಲುಕ್ ಇಂಡೋ–ಪೆಸಿಫಿಕ್ ಪ್ರದೇಶದಲ್ಲಿ ಅವರ ಹಂಚಿಕೆಯ ದೃಷ್ಟಿ ಮತ್ತು ಪರಸ್ಪರ ಸಹಕಾರದ ಚೌಕಟ್ಟಾಗಿದೆ ಎಂದರು.ಭಾರತ–ಆಸಿಯಾನ್ ಸಹಭಾಗಿತ್ವ ಮುಂದಿನ ವರ್ಷಕ್ಕೆ 30 ವರ್ಷಗಳನ್ನು […]

ಕನ್ನಡಕ್ಕಾಗಿ ನಾವು ಅಭಿಯಾನದ ಅಂಗವಾಗಿ  ಕನ್ನಡ  ಗೀತಗಾಯನ ಕಾರ್ಯಕ್ರಮವನ್ನು ಕೆಆರ್ ಪುರದ ಪ್ರಥಮ ದರ್ಜೆ ಕಾಲೇಜಿನ  ರಾಜೀವ್ ಗಾಂಧಿ ಕ್ರೀಡಾಂಗಣದಲ್ಲಿ  ಬಿಬಿಎಂಪಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ  ಹಮ್ಮಿಕೊಳ್ಳಲಾಗಿತ್ತು . ಕಾರ್ಯಕ್ರಮದಲ್ಲಿ ಮಾತನಾಡಿದ ನಗರಾಭಿವೃದ್ಧಿ ಸಚಿವ ಬೈರತಿ ಬಸವರಾಜ ಅವರು …..ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ,  ಕನ್ನಡ  ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಅವರ ನಿರ್ದೇಶನದಂತೆ   ರಾಜ್ಯಾದ್ಯಂತ ಕನ್ನಡ ಗೀತೆಗಾಯನ ಅಭಿಯಾನ  ಮಾಡಲು ಆದೇಶವನ್ನು   ಹೊರಡಿಸಿದ್ದಾರೆ…  […]

  ಕರ್ನಾಟಕ ರಾಜ್ಯೋತ್ಸವದ ಪ್ರಯುಕ್ತ ಕನ್ನಡಕ್ಕಾಗಿ ನಾವು ಅಭಿಯಾನಕ್ಕೆ ಬಿಬಿಎಂಪಿ ಕೇಂದ್ರ  ಕಛೇರಿಯ ಆವರಣದ ಮುಂಭಾಗದಲ್ಲಿ ಮಾನ್ಯ ಆಡಳಿತಗಾರರ ಸಮ್ಮುಖದಲ್ಲಿ ಚಾಲನೆ ನೀಡಲಾಯಿತು.ಅಭಿಯಾನದ ಅಂಗವಾಗಿ ಪಾಲಿಕೆ ಅಧಿಕಾರಿ,ನೌಕರರುಗಳು, 1000ಕ್ಕೂ ಹೆಚ್ಚು ಅಧಿಕಾರಿ,ನೌಕರರು ಭಾಗವಹಿಸಿ ನಾಡಗೀತೆ, ಬಾರಿಸು ಕನ್ನಡ ಡಿಂಡಿಮವ, ನಿತ್ಯೋತ್ಸವ ಹಾಗೂ ಹುಟ್ಟಿದರೆ ಕನ್ನಡ ನಾಡಿನಲ್ಲಿ ಹುಟ್ಟಬೇಕು ಎಂಬ ಗೀತೆಗಳನ್ನು ಹಾಡಲಾಯಿತು ಹಾಗೂ ಸಂಕಲ್ಪ ವನ್ನು ತೆಗೆದುಕೊಳ್ಖಲಾಯಿತು…ಈ ವೇಳೆ ವಿಶೇಷ  ಆಯುಕ್ತರುಗಳು ಅಧಿಕಾರಿ,ನೌಕರರುಗಳು ಉಪಸ್ಥಿತರಿದ್ದರು ಹಾಗೂ ಬಿಬಿಎಂಪಿಯ ಎಲ್ಲಾ ವಲಯಗಳಲ್ಲಿಯೂ […]

ಸೂಪರ್‌ಸ್ಟಾರ್‌ ರಜನಿಕಾಂತ್ ಅಭಿನಯದ ‘ಅಣ್ಣಾತ್ತೆ’ ಚಿತ್ರದ ಟ್ರೈಲರ್‌ ಯೂಟ್ಯೂಬ್‌ನಲ್ಲಿ ಬುಧವಾರ ಸಂಜೆ 6 ಗಂಟೆಗೆ ಬಿಡುಗಡೆಯಾಗಿತ್ತು. ರಜನಿಕಾಂತ್‌ ಅಂಗಿ, ಪಂಚೆಯಲ್ಲಿ ಕಾಣಿಸಿಕೊಂಡು ಮಾಸ್‌ ಲುಕ್‌ ನೀಡಿದ್ದಾರೆ.ಟ್ರೈಲರ್‌ ನೋಡಿದರೆ ಇದೊಂದು ಪಕ್ಕಾ ಕೌಟುಂಬಿಕ ಸಿನಿಮಾದಂತೆ ಕಾಣುತ್ತದೆ. ಹಳ್ಳಿಯ ಕಥಾ ಹಂದರ ಇರುವ ಈ ಸಿನಿಮಾದಲ್ಲಿ ಕೀರ್ತಿ ಸುರೇಶ್‌ ತಂಗಿ ಪಾತ್ರದಲ್ಲಿ ನಟಿಸಿದ್ದಾರೆ. ರಜನಿಯ ವಿಭಿನ್ನ ಸ್ಟೈಲ್‌ಗೆ ಅಭಿಮಾನಿಗಳು ಫಿದಾ ಆಗಿರುವುದು ಸುಳ್ಳಲ್ಲ. ನವೆಂಬರ್ 4 ರಂದು ದೀಪಾವಳಿ ಹಬ್ಬಕ್ಕೆ ‘ಅಣ್ಣಾತ್ತೆ’ ಚಿತ್ರಮಂದಿರಗಳಲ್ಲಿ […]

ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಅಭಿನಯದ ‘ಭಜರಂಗಿ 2′ ಸಿನಿಮಾ ನಾಳೆ ರಾಜ್ಯಾದ್ಯಂತ ತೆರೆಗೆ ಬರುತ್ತಿದೆ. ಈ ನಡುವೆ ಈ ಸಿನಿಮಾಗೆ ತೆಲುಗು ಸ್ಟಾರ್ ನಟ ಅಲ್ಲು ಅರ್ಜುನ್ ಶುಭ ಕೋರಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅಲ್ಲು ಅರ್ಜುನ್, ನಾಳೆಯಿಂದ ಕರ್ನಾಟಕದಲ್ಲಿ ಭಜರಂಗಿ 2 ಸಿನಿಮಾ ಬಿಡುಗಡೆಯಾಗುತ್ತಿದೆ. ಎಲ್ಲರೂ ಸಿನಿಮಾ ನೋಡಿ ಪ್ರೋತ್ಸಾಹಿಸಿ ಎಂದಿದ್ದಾರೆ. ಕನ್ನಡ ಸಿನಿಮಾಗೆ ಅಲ್ಲು ಅರ್ಜುನ್ ಶುಭ ಹಾರೈಸಿರುವುದು ಶಿವಣ್ಣನ ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಸದ್ಯಕ್ಕೆ ಅಲ್ಲು ಅರ್ಜುನ್ […]

Advertisement

Wordpress Social Share Plugin powered by Ultimatelysocial