ಬಸವನ ಬಾಗೇವಾಡಿ ಬಸವ ನಾಡಿನ ಎಲ್ಲ ಯುವಕರು ಮತ್ತು ಟಿಪ್ಪು ಕ್ರಾಂತಿ ಸೈನ್ಯ ಕರ್ನಾಟಕ ವತಿಯಿಂದ ನಟರಾದ ನೀತ್ ರಾಜಕುಮಾರ್ ರವರು ಭಾವಚಿತ್ರಕ್ಕೆ ಶ್ರದ್ಧಾಂಜಲಿ ಸಲ್ಲಿಸಲಾಯಿತು.ನಂತರ ಖಾಜಂಬರ ನದಾಫ್ ಮಾತನಾಡಿ ನಮ್ಮ ನಾಡಿಗೆ ಅತ್ಯುತ್ತಮ ತಮ್ಮ ನಟನೆಯಿಂದ ಎಲ್ಲರ ಮನದಲ್ಲಿ ಮನೆ ಮಾಡಿರುವಂತಹ ನಟರಾದ ಪುನೀತ್ ರಾಜಕುಮಾರ್ ನಿಧನದಿಂದಾಗಿ ಚಿತ್ರರಂಗಕ್ಕೆ ತುಂಬಲಾರದಂತ ನಷ್ಟ ತುಂಬಿದೆ. ಅನೇಕ ಚಿತ್ರರಂಗದಲ್ಲಿ ಪಾತ್ರವನ್ನು ಮಾಡಿ ಚಿತ್ರರಂಗಕ್ಕೆ ಅಪಾರ ಕೊಡುಗೆಗಳನ್ನು ಕೊಡುವುದು ಮುಖಾಂತರ ಜನರ ಮನಸ್ಸು […]