ಡಿ. 27: ಬಿಜೆಪಿ ಆಡಳಿತ ಇರುವ ರಾಜ್ಯಗಳಲ್ಲಿ ಚರ್ಚ್ ಗಳ ಮೇಲೆ ದಾಳಿಯುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಕೇಂದ್ರ ಸರಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಲ್ಲದೆ, ಪ್ರಧಾನಿ ನರೇಂದ್ರ ಮೋದಿ ಅವರ ಮೌನವನ್ನು ಪ್ರಶ್ನಿಸಿದೆ. ”ಹರಿದ್ವಾರದ ದ್ವೇಷ ಭಾಷಣ, ಚರ್ಚ್ ಗಳ ಮೇಲೆ ದಾಳಿ, ಧರ್ಮದ ಹೆಸರಿನಲ್ಲಿ ಹತ್ಯೆ ಸಮಾಜ ಹಾಗೂ ರಾಜಕೀಯ ಕುಸಿಯುತ್ತಿರುವ ಲಕ್ಷಣವಾಗಿದೆ. ಹಿಂದುತ್ವವಾದಿಗಳು ಬರ್ಬರತೆ ತೋರಿಸುತ್ತಿದ್ದಾರೆ. ಪ್ರಜಾಪ್ರಭುತ್ವ ತ್ವರಿತವಾಗಿ ಹೇಗೆ ಕುಸಿಯುತ್ತದೆ ಎಂಬುದಕ್ಕೆ ಭಾರತ ಉದಾಹರಣೆಯಾಗುತ್ತಿದೆ” ಎಂದು ರಾಜ್ಯ […]
#kannadanewsupdates
ನವದೆಹಲಿ : ಪ್ರಮುಖ ಕಂಪನಿಗಳು ಅಡುಗೆ ಎಣ್ಣೆ ಮೇಲಿನ ಗರಿಷ್ಠ ರಿಟೇಲ್ ದರವನ್ನ (MRP) ಶೇಕಡ 10ರಿಂದ ಶೇ.15ರವರೆಗೆ ಇಳಿಕೆ ಮಾಡಿವೆ ಎಂದು ಸಾಲ್ವೆಂಟ್ ಎಕ್ಸ್ಟ್ರ್ಯಾಕ್ಟರ್ಸ್ ಅಸೋಸಿಯೇಷನ್ ಆಫ್ ಇಂಡಿಯಾ (SEA) ಹೇಳಿದೆ. ಪ್ರಕಟಣೆ ಮೂಲಕ ಮಾಹಿತಿ ನೀಡಿರುವ ಕಂಪನಿಗಳು ‘ಅದಾನಿ ವಿಲ್ಮರ್, ರುಚಿ ಸೋಯಾ, ಇಮಾಮಿ, ಜೆಮಿನಿ ಕಂಪನಿಗಳು’ ಅಡುಗೆ ಎಣ್ಣೆ ಬೆಲೆಯನ್ನ ಇಳಿಕೆ ಮಾಡಿರುವುದಾಗಿ ತಿಳಿಸಿವೆ. ಅಂದ್ಹಾಗೆ, ಕೇಂದ್ರ ಸರ್ಕಾರವೂ ಅಡುಗೆ ಎಣ್ಣೆ ದರ ತಗ್ಗಿಸಲು ಮತ್ತು […]
ಆಂಧ್ರಪ್ರದೇಶ: ತಿರುಮಲ ತಿರುಪತಿ ದೇವಸ್ಥಾನಂ ಆಂಧ್ರಪ್ರದೇಶದ ತಿರುಮಲ ಬೆಟ್ಟದಲ್ಲಿರುವ ವೆಂಕಟೇಶ್ವರನ ದರ್ಶನಕ್ಕಾಗಿ ಸ್ಲಾಟ್ಗಳನ್ನು ತೆರೆದಿದೆ ಮತ್ತು ಜನವರಿ ತಿಂಗಳಿಗೆ 4,60,000 ಟಿಕೆಟ್ಗಳನ್ನು ಆನ್ಲೈನ್ನಲ್ಲಿ ಬಿಡುಗಡೆ ಮಾಡಿದೆ ಎಂದು ವರದಿಗಳು ತಿಳಿಸಿವೆ. ಕೊರೊನಾವೈರಸ್ ಸಾಂಕ್ರಾಮಿಕದ ಮಧ್ಯೆ ಮುಚ್ಚಲಾಗಿದ್ದ ದೇವಾಲಯವು ಈಗ ಎರಡು ವರ್ಷಗಳ ನಂತರ ಕೊವಿಡ್ ಪ್ರೋಟೋಕಾಲ್ಗಳನ್ನು ಅನುಸರಿಸುವ ಮೂಲಕ ದೇಗುಲಕ್ಕೆ ಭೇಟಿ ನೀಡಲು ಭಕ್ತರಿಗೆ ಅವಕಾಶ ನೀಡುತ್ತಿದೆ. ಟಿಟಿಡಿ ಸೋಮವಾರ ಬೆಳಗ್ಗೆ 9 ಗಂಟೆಯಿಂದ ತಿರುಮಲ ತಿರುಪತಿ ದೇವಸ್ಥಾನಂ ಅಧಿಕೃತ […]
ನಾಯಂಡನಹಳ್ಳಿಯ ಪ್ಲಾಸ್ಟಿಕ್ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ಮೃತ ವ್ಯಕ್ತಿ, ಕಾಮಾಕ್ಷಿಪಾಳ್ಯದ ಸಂಬಂಧಿಕರ ಮನೆಯಿಂದ ಹಿಂತಿರುಗುವ ವೇಳೆ ದುರ್ಘಟನೆ ಸಂಭವಿಸಿದೆ.ಬೆಂಗಳೂರು: ಕಾರು ಡಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ಪಾದಚಾರಿ ಮೃತಪಟ್ಟ ಘಟನೆ ಬೆಂಗಳೂರಿನ ನಾಗರಬಾವಿಯ ರಿಂಗ್ ರಸ್ತೆಯಲ್ಲಿ ನಡೆದಿದೆ. ಪಶ್ಚಿಮ ಬಂಗಾಳ ಮೂಲದ ಬೇನಂ ಬರ್ಮನ್(42) ಮೃತ ದುರ್ದೈವಿ. ಘಟನೆ ಬಳಿಕ ಕಾರು ನಿಲ್ಲಿಸದೆ ಚಾಲಕ ಪರಾರಿಯಾಗಿದ್ದು ಬ್ಯಾಟರಾಯನಪುರ ಸಂಚಾರಿ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಬೇನಂ ಬರ್ಮನ್ ರಸ್ತೆ ದಾಟುವಾಗ ಕಾರು […]
ಕೇವಲ 8 ತಿಂಗಳಲ್ಲಿ 358 ಕ್ಕೂ ಅಧಿಕ ಕಂದಮ್ಮಗಳು ಕಣ್ಣು ಬಿಡುವ ಮುನ್ನವೇ ಕಣ್ಣು ಮುಚ್ಚಿವೆ. ಬಳ್ಳಾರಿ – ವಿಜಯನಗರ ಜಿಲ್ಲೆಯಲ್ಲಿ ಹಸುಗೂಸುಗಳ ಮರಣ ಮೃದಂಗ ನಡೆದಿದೆ. ಬಳ್ಳಾರಿ ವಿಮ್ಸ್ ನಲ್ಲಿ 293 ಹಾಗೂ ವಿಜಯನಗರದಲ್ಲಿ 65 ಶಿಶುಗಳು ಸೇರಿ ಕೇವಲ ಎಂಟು ತಿಂಗಳಲ್ಲಿ 358 ಶಿಶುಗಳು ಮೃತಪಟ್ಟಿವೆ. ಬಳ್ಳಾರಿ: ಒಮಿಕ್ರಾನ್, ಕೊರೊನಾ ಮೂರನೇ ಅಲೆ ಭೀತಿ ನಡುವೆ ಮತ್ತೊಂದು ಆಘಾತಕಾರಿ ಅಂಶ ಹೊರ ಬಿದ್ದಿದೆ. ಅಮ್ಮ ಎಂದು ಕರೆಯುವ […]
ನವದೆಹಲಿ : ದೇಶದಲ್ಲಿ ಮಹಾಮಾರಿ ಕೊರೊನಾ ಸೋಂಕಿನ ಹವಾಳಿ ಮತ್ತೆ ಶುರುವಾಗಿದ್ದು, ಒಮಿಕ್ರಾನ್ ರೂಪಾಂತರದ ಹರಡುವಿಕೆ ವ್ಯಾಪಕವಾಗ್ತಿದೆ. ಈ ಹಿನ್ನೆಲೆಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯ ಹೊರಡಿಸಿದ ಮಾರ್ಗಸೂಚಿಗಳನ್ನ ಒಂದು ತಿಂಗಳು ಮುಂದುವರಿಸುವಂತೆ ಆದೇಶ ಹೊರಡಿಸಿದೆ. ಒಮಿಕ್ರಾನ್ ಹಿನ್ನೆಲೆ ಆರೋಗ್ಯ ಸಚಿವಾಲಯದಿಂದ ಮಾರ್ಗಸೂಚಿ ಹೊರಡಿಸಲಾಗಿದ್ದು, ಮಾರ್ಗಸೂಚಿ ಪಾಲಿಸುವಂತೆ ಮತ್ತು ಆ ಮಾರ್ಗಸೂಚಿಗಳನ್ನ ಒಂದು ತಿಂಗಳು ಮುಂದುವರಿಸಿ ಎಂದಿದೆ. ಇನ್ನು ಕೊರೊನಾ ನಿಯಂತ್ರಣಕ್ಕಾಗಿ ಜಿಲ್ಲಾ, ಸ್ಥಳೀಯ ಮಟ್ಟದಲ್ಲಿ ಕ್ರಮ ಕೈಗೊಳ್ಳಬೇಕು. ಅಗತ್ಯವಿದ್ದರೇ ಕರ್ಫ್ಯೂ, […]
ಲೇಡಿ ಬ್ರೂಸ್ಲೀ’ ಎಂದೇ ಜನಪ್ರಿಯರಾಗಿರುವ ಆಯೇಷಾ, ಮೂರ್ನಾಲ್ಕು ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಪತ್ತೆಯೇ ಇರಲಿಲ್ಲ. ಎಲ್ಲಿದ್ದರು, ಏನು ಮಾಡುತ್ತಿದ್ದರು ಎಂಬುದು ಗೊತ್ತಿರಲಿಲ್ಲ. ಈಗ ಆಯೇಷಾ, ಬಹಳ ದಿನಗಳ ನಂತರ ಮತ್ತೆ ಕನ್ನಡ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟಿದ್ದಾರೆ, ‘ಖಲ್ಲಾಸ್’ ಎಂಬ ಚಿತ್ರದ ಮೂಲಕ.’ಖಲ್ಲಾಸ್’ ಚಿತ್ರದ ಮುಹೂರ್ತ ಕಳೆದ ವಾರ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಈ ಚಿತ್ರವನ್ನು ತೆಲುಗಿನ ಬೋಯಪಾತಿ ಸುಬ್ಬರಾವ್ ನಿರ್ವಿುಸಿದರೆ, ಶಶಿಕಾಂತ್ ಆನೇಕಲ್ ನಿರ್ದೇಶಿಸುತ್ತಿದ್ದಾರೆ. ಚಿತ್ರದ ಕಥೆ ಏನಿರಬಹುದು? ಆಯೇಷಾ […]
ಪಾಕಿಸ್ತಾನದ ಭಯೋತ್ಪಾದಕನೊಬ್ಬನನ್ನ ರಾಷ್ಟ್ರ ರಾಜಧಾನಿಯ ಲಕ್ಷ್ಮಿ ನಗರದಲ್ಲಿ ದೆಹಲಿ ಪೊಲೀಸರ ವಶಕ್ಕೆ ಸಿಕ್ಕಿದ್ದಾನೆ. ಬಂಧಿತ ಭಯೋತ್ಪಾದಕ 40 ವರ್ಷದ ಮೊಹಮ್ಮದ್ ಅಸ್ರಾಫ್ ಎಂದು ಗುರುತಿಸಲಾಗಿದ್ದು. ಇವನು ಹಬ್ಬದ ಸಮಯದಲ್ಲಿ ದೊಡ್ಡ ಭಯೋತ್ಪಾದಕ ದಾಳಿಗೆ ಪ್ಲಾನ್ ಮಾಡಿದ್ದ ಎಂದು ವರದಿಯಾಗಿದೆ. ಪಾಕಿಸ್ತಾನದ ಪಂಜಾಬ್ ಪ್ರಾಂತ್ಯದ ನರೋವಲ್ ನಿವಾಸಿ ಪಾಕಿಸ್ತಾನಿ ಭಯೋತ್ಪಾದಕ ನಕಲಿ ಗುರುತಿನ ಚೀಟಿ ಅಡಿಯಲ್ಲಿ 10 ವರ್ಷಗಳಿಗಿಂತ ಹೆಚ್ಚು ಕಾಲ ಭಾರತದಲ್ಲಿ ವಾಸಿಸುತ್ತಿದ್ದ ಮತ್ತು ಐಎಸ್ಐ ಜೊತೆ ಸಂಪರ್ಕ ಹೊಂದಿದ್ದ […]
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ಚೊಕ್ಕನಹಳ್ಳಿಯ ಕೆರೆ ಕಟ್ಟೆ ಒಡೆದ ಪರಿಣಾಮ ಹಾನಿ ಸಂಭವಿಸಿದದೆ. ಕುಶಾವತಿ ನದಿ ತುಂಬಿ ಹರಿದ ಪರಿಣಾಮ ಬಟ್ಲಹಳ್ಳಿ ಮುಖ್ಯರಸ್ತೆ ಬಂದ್ ಆಗಿದೆ.ಇನ್ನು ಭಾರಿ ಮಳೆಯಿಂದ ಹಲವೆಡೆ ಅಪಾರ ಹಾನಿ ಸಂಭವಿಸಿದ್ದು. ಇನ್ನು ಚೊಕ್ಕನಹಳ್ಳಿ ಗ್ರಾಮದ ನಾರಾಯಣರೆಡ್ಡಿ ಕೆರೆ ಕಟ್ಟೆ ಒಡೆದು ಅಪಾರ ಬೆಳೆ ನೀರುಪಾಲಾಗಿದೆ. ಭತ್ತ, ರಾಗಿ, ಕಡಲೇಕಾಯಿ ಸೇರಿ ಅಪಾರ ಬೆಳೆ ನೀರುಪಾಲಾಗಿದ್ದು, ದಿಬ್ಬೂರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ಚಿಂತಾಮಣಿ ತಾಲೂಕಿನ […]
ಬೆಂಗಳೂರು : ಕನ್ನಡ ರಾಜ್ಯೋತ್ಸವದಂದು ಕನ್ನಡಿಗರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕೌಶಲ್ಯಯ ಮತ್ತು ಅರೆಕೌಶಲ್ಯ ವಲಯದಲ್ಲಿ ಕನ್ನಡಿಗರಿಗೆ ಶೇ. 75 ರಷ್ಟು ಉದ್ಯೋಗಗಳನ್ನು ದೊರಕಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದಲ್ಲಿ ಔದ್ಯೋಗಿಕ ನೀತಿಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಲಾಗುವುದು. ಖಾಸಗಿ ಕ್ಷೇತ್ರದಲ್ಲಿ ಹೂಡಿಕೆಯಾಗುವ ಬಂಡವಾಳದಿಂದ ಸೃಷ್ಟಿಯಾಗುವ ಉದ್ಯೋಗಾವಕಾಶಗಳಲ್ಲಿ ಕನ್ನಡಿಗರಿಗೆ ಹೆಚ್ಚು ಉದ್ಯೋಗಗಳು ದೊರಕುವಂತೆ ಮಾಡಲಾಗುವುದು. ಸರ್ಕಾರಿ […]