ಮರಾಠಿ ಅಭಿವೃದ್ಧಿ ಪ್ರಾಧಿಕಾರ ರಚನೆ ಮತ್ತು ಶಾಸಕರುಗಳ ಕನ್ನಡದ್ರೋಹಿ ನಡವಳಿಕೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಕ್ಷಣಾ ವೇದಿಕೆ ನಾರಾಯಣಗೌಡ ಬಣ್ಣ ವಿರೋಧಿಸಿ ಪ್ರತಿಭಟನೆ ನಡೆಸಿದ್ದಾರೆ. ಬೆಳಗಾವಿ ಬಸವಕಲ್ಯಾಣ ಮಸ್ಕಿ ಉಪಚುನಾವಣೆಗಳ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಸರ್ಕಾರ ಮರಾಠ ಅಭಿವೃದ್ಧಿ ಪ್ರಾಧಿಕಾರವನ್ನು ಘೋಷಣೆ ಮಾಡಿತ್ತು. ಕರ್ನಾಟಕ ವೇದಿಕೆ ಕಾರ್ಯಕರ್ತರನ್ನು ಪೊಲೀಸರು ಬಂದಿಸಿದ್ದಾರೆ. ಇದನ್ನು ಓದಿ :ವಾಟಾಳ್ ನಾಗರಾಜ್ ವಶಕ್ಕೆ ಪಡೆದ ಪೊಲೀಸರು

Advertisement

Wordpress Social Share Plugin powered by Ultimatelysocial