ಹಿರಿಯ ಜಾನಪದ ಕಲಾವಿದ ಹಾಗೊ ಗಾಯಕ ಬಸಲಿಂಗಯ್ಯ ಹಿರೇಮಠ ಅವರ ಅಕಾಲಿಕ ನಿಧನಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ  ಅವರು  ಸಂತಾಪ ವ್ಯಕ್ತಪಡಿಸಿದ್ದಾರೆ. ಈ ಕುರಿತು  ಟ್ವಿಟ್ ಮಾಡಿರುವಂತ ಅವರು, ಬಸಲಿಂಗಯ್ಯ ಹಿರೇಮಠ ಅವರು ಕರ್ನಾಟಕದಲ್ಲಿ ಜಾನಪದ ಕಲೆಯನ್ನು ವಿಶೇಷವಾಗಿ ಉತ್ತರ ಕರ್ನಾಟಕ ಶೈಲಿಯ ಜಾನಪದ ಗೀತೆ ಹಾಗೂ ಸಂಗೀತವನ್ನು ಜೀವಂತವಿರಿಸುವ ಪ್ರಯತ್ನವನ್ನು ನಿರಂತರವಾಗಿ ಮಾಡುತಿದ್ದರು ಎಂದಿದ್ದಾರೆ. ಅವರ ನಿಧನದಿಂದ ಕನ್ನಡ ಸಾರಸ್ವತ ಹಾಗೂ ಜಾನಪದ ಲೋಕಕ್ಕೆ ತುಂಬಲಾರದ ನಷ್ಟವಾಗಿದೆ. ಅವರ […]

ಹರ್ಷ ನಿರ್ದೇಶನದ ಶಿವರಾಜ್ ಕುಮಾರ್ ನಟನೆಯ ಭಜರಂಗಿ -2 ಸಿನಿಮಾ ಅಕ್ಟೋಬರ್ 29 ರಂದು ತೆರೆ ಕಾಣಲಿದೆ.ಕನ್ನಡ ಮತ್ತು ತೆಲುಗು ಭಾಷೆಗಳಲ್ಲಿ ಸಿನಿಮಾ ರಿಲೀಸ್ ಆಗಲಿದ್ದು ಬೆಂಗಳೂರಿನಲ್ಲಿ ಪ್ರಿ ರಿಲೀಸ್ ಇವೆಂಟ್ ಆಯೋಜಿಸಲಾಗಿದೆ. ಕಾರ್ಯಕ್ರಮದಲ್ಲಿ ಯಶ್ ಮತ್ತು ಪುನೀತ್ ರಾಜ್ ಕುಮಾರ್ ಭಾಗವಹಿಸಲಿದ್ದಾರೆ. ಜಯಣ್ಣ ಬೋಗೇಂದ್ರ ಸಿನಿಮಾ ನಿರ್ಮಾಣ ಮಾಡಿದ್ದು, ಅವರೇ ವಿತರಕರಾಗಿದ್ದಾರೆ. ಕರ್ನಾಟಕದಾದ್ಯಂತ 350 ಕ್ಕೂ ಹೆಚ್ಚು ಥಿಯೇಟರ್ ಗಳಲ್ಲಿ ಸಿನಿಮಾ ರಿಲೀಸ್ ಆಗಲಿದೆ. ಭಜರಂಗಿ 2 ತೆಲುಗು […]

ರಾಜ್ಯದಲ್ಲಿ ಮತ್ತೆ ಕೋವಿಡ್ ಪರಿಸ್ಥಿತಿ ಬದಲಾವಣೆಯಿಂದ 1 ರಿಂದ 5ನೇ ತರಗತಿಗಳ ಪ್ರಾರಂಭ ತಡವಾಗುತ್ತಿದೆ ಎಂದು ಶಿಕ್ಷಣ ಸಚಿವ ಎಸ್.ಸುರೇಶ್ ಕುಮಾರ್ ತಿಳಿಸಿದರು. ಕೋಲಾರ ಜಿಲ್ಲೆಯ ಮಾಲೂರಿನಲ್ಲಿ ಮಾತನಾಡಿದ ಸುರೇಶ್ ಕುಮಾರ್, ಕಳೆದ 10 ದಿನಗಳ ಹಿಂದೆ ಸೋಂಕಿನ ಸಂಖ್ಯೆ 350ಕ್ಕೆ ಇಳಿದಿತ್ತು, ಆದರೆ ಈಗ 700ಕ್ಕೆ ಏರಿಕೆಯಾಗಿದೆ, ಆರೋಗ್ಯ ಇಲಾಖೆಯ ಸಲಹೆ ಮೇರೆಗೆ ಮುಂದಿನ ತೀರ್ಮಾನ ತೆಗೆದುಕೊಳ್ಳುತ್ತೇವೆ ಎಂದು ಶಿಕ್ಷಣ ಸಚಿವರು ಸ್ಪಷ್ಟಪಡಿಸಿದ್ದಾರೆ. ಇದನ್ನೂ ಓದಿ :ಕೆರೆಯ ಬಳಿ […]

ಕಲಬುರ್ಗಿ ಜಿಲ್ಲೆಯಾದ್ಯಂತ ಸಾರಿಗೆ ಇಲಾಖೆ ನೌಕರರು ನಡೆಸುತ್ತಿರುವ ಮುಷ್ಕರದಿಂದ ರೋಡಿಗೆ ಇಳಿಯದ ಬಸ್ಗಳು ನಮ್ಮ ಬೆಡಿಕೆ ಇಡೆರುಸುವರೆಗೂ ನಾವು ಹೋರಾಟ ಮಾಡುತ್ತೇವೆ. ಜನಸಾಮಾನ್ಯರಿಗೆ ತೊಂದರೆ ಆಗುತ್ತದೆ. ಸರ್ಕಾರ ಬೇಗನೆ ನಮಗೆ ಸಾರ್ವಜನಿಕ ಕೆಲಸ ಮಾಡಲು ಅನುಕೂಲ ಮಾಡಿಕೊಡುವ ಭರವಸೆ ಇದೆ ಎಂದು ನೌಕರರು ಹೇಳುತ್ತಿದ್ದಾರೆ. ಇದನ್ನೂ ಓದಿ:ಕೋಲಾರದ ನರಸಾಪುರ ಐಪೋನ್ ಕಂಪನಿಯಲ್ಲಿ ಧಾಂದಲೆ

ಸ್ಯಾಟಿಲೈಟ್ ಬಸ್ ನಿಲ್ದಾಣದಲ್ಲಿ‌ ಬಸ್ ಸಂಚಾರ ಸ್ಥಗಿತ,ಸಾಲುಗಟ್ಟಿ ನಿಂತ ಕೆಎಸ್ ಆರ್ ಟಿಸಿ ಬಸ್ ಹೊರರಾಜ್ಯಗಳಿಗೆ ಪ್ರಯಾಣಿಸೋ ಬಸ್ ಗಳು ಮಂಡ್ಯ, ಮೈಸೂರು ಜಿಲ್ಲೆಗಳಿಗೆ ಸಂಚಾರ ಮಾಡೋ ಬಸ್ ಕೆ ಎಸ್ ಆರ್ ಟಿಸಿ  ಬಸ್ ಇಲ್ಲದೆ   ಪ್ರಯಾಣಿಕರ ಪರದಾಟ..! ಇದನ್ನೂ ಓದಿ :ಬೆಳಿಗ್ಗೆ ಯಿಂದ ಸಂಜೆವರೆಗೂ ಬಸ್ ಸಂಚಾರ ಬಂದ್.

“ಭಗ್ನ ಪ್ರೇಮಿ” ಮೈಸೂರು : ಪ್ರೇಮ ವೈಫಲ್ಯದ ಕಾರಣದಿಂದ ಮನೆ ಮುಂದೆ ನಿಂತಿದ್ದ ಯುವತಿಗೆ ಯುವಕನೋರ್ವ ಚಾಕು ಇರಿದ ಘಟನೆ ಮೈಸೂರಿನಲ್ಲಿ ನಡೆದಿದೆ. ಅಶ್ವಿನಿ (19) ಚಾಕು ಇರಿತಕ್ಕೆ ಒಳಗಾದ ಯುವತಿ ಎಂದು ತಿಳಿದು ಬಂದಿದೆ. ಗಗನ್ ಅಲಿಯಾಸ್ ಕೆಂಚ ಎಂಬ ಯುವಕ ಕೃತ್ಯ ನಡೆಸಿರುವ ಆರೋಪಿ.ಮೈಸೂರಿನ ಕೆ. ಆರ್ ಮೊಹಲ್ಲಾದ ದಿವಾನ್ಸ್ ರಸ್ತೆಯಲ್ಲಿ ಯುವತಿ ಅಶ್ವಿನಿ ನಿಂತಿದ್ದ ಸಮಯದಲ್ಲಿ ಗಗನ್ ಅಲಿಯಾಸ್ ಕೆಂಚ ಚಾಕುವಿನಿಂದ ಇರಿದಿದ್ದಾನೆ. ಪ್ರೇಮ ವೈಫಲ್ಯದಿಂದ […]

Advertisement

Wordpress Social Share Plugin powered by Ultimatelysocial