ಜೂಟಮರಡಿ ಗ್ರಾಮದಲ್ಲಿ‌ ಮೊದಲನೇ ಹಂತದ ಮತದಾನ ನಡೆಯುತ್ತಿದ್ದು,  ಮತಗಟ್ಟೆ ಒಳಗೆ ಪ್ರವೇಶಿಸ್ತಿದ್ದ ಪೊಲೀಸರ  ಮೇಲೆ ದೇವದುರ್ಗ ಶಾಸಕ ಶಿವನಗೌಡ ನಾಯಕರ ಸಂಬಂಧಿಕನಿಂದ ಪೊಲೀಸರ ಮೇಲೆ ದಾಳಿ ಮಾಡಿ  ಪೊಲೀಸ್ ಜೀಪ ಮೇಲೆ ಕಲ್ಲು ತೂರಾಟ ನಡೆಸುತ್ತಿದ್ದರೆ. ಲಿಂಗಸಗೂರ ಡಿವೈಎಸ್ಪಿ ಎಸ್.ಎಸ್. ಹುಲ್ಲೂರ ಸ್ಥಳಕ್ಕೆ ಭೇಟಿ,  ನೀಡಿ ಪರಿಶೀಲನೆ ನಡೆಸುತ್ತಿದ್ದರೆ. ಗ್ರಾಮದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಇದನ್ನೂ ಓದಿ: ಕ್ರಿಸ್ಮಸ್ – ಹೊಸ ವರ್ಷ ಆಚರಣೆಗೆ ಕ್ರಮ ಪಾಲನೆ

Advertisement

Wordpress Social Share Plugin powered by Ultimatelysocial