ಚಿಕ್ಕನಾಯಕನಹಳ್ಳಿಯ ತಾಲ್ಲೂಕಿನ ಜೆ ಸಿ ಪುರದ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಗೆಲುವ ಪಡೆದ ಅಭ್ಯರ್ಥಿಗಳು ಬಿಜೆಪಿ ಮುಖಂಡ ಕಿರಣ್ ಕುಮಾರ್ ಬಣ ಎಂದು ಊಹಾಪೋಹ ಸೃಷ್ಟಿಯಾಗಿತ್ತು .ಇದಕ್ಕೆ ಅಭ್ಯರ್ಥಿಗಳೇ ಸ್ವತಃ ಸ್ಪಷ್ಟನೆ ನೀಡಿದ್ದು ನಾವು ಯಾವ ಪಕ್ಷದ ಮತ್ತು ಯಾವ ಮುಖಂಡರ ಬಣವು ಅಲ್ಲ ಎಂದು ಸ್ಪೀಡ್ ನ್ಯೂಸ್ ಸ್ಪಷ್ಟನೆ ನೀಡಿದ್ದಾರೆ ..ಹೌದು ಜೆ ಸಿ ಪುರ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಪಕ್ಷೇತರ ಅಭ್ಯರ್ಥಿ ಸತೀಶ್ ನಾನು ಯಾವ ಬಣಕ್ಕೂ […]