ಪೆಟ್ರೋಲ್,ಡೀಸೆಲ್ ಬೆಲೆ ಏರಿಕೆ ಹಿನ್ನಲೆ, ಇಂದು ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದಾರೆ. ಪೆಟ್ರೋಲ್,ಡೀಸೆಲ್ ದರ ಏರಿಕೆ ಖಂಡಿಸಿ ಕೇಂದ್ರ ರ‍್ಕಾರದ ವಿರುದ್ಧ ಸಿದ್ದರಾಮಯ್ಯ,ಡಿಕೆಶಿ ನೇತೃತ್ವದಲ್ಲಿ ಸೈಕಲ್ ಜಾಥಾ ಮೂಲಕ ಪ್ರತಿಭಟನೆ ನಡೆಸಿದ್ದಾರೆ. ಕೆಪಿಸಿಸಿ ಕಛೇರಿಯಿಂದ ಐಟಿ ಕಛೇರಿವರೆಗೆ ಸೈಕಲ್ ರಾಲಿ ನಡೆಸಿದರು. ಈ ಸಂರ‍್ಭದಲ್ಲಿ ಮಾತನಾಡಿದ ವಿಪಕ್ಷ ನಾಯಕ ಸಿದ್ದರಾಮಯ್ಯ, ಕಚ್ಚಾ ತೈಲ ಬೆಲೆ ೩೭ ಡಾಲರ್ ಇದ್ದರೂ,ಕೇಂದ್ರ ರ‍್ಕಾರ ಪೆಟ್ರೋಲ್ ಬೆಲೆ ಕಡಿಮೆ ಮಾಡಿಲ್ಲ, ನನ್ನ ಪ್ರಕಾರ ಈಗ […]

Advertisement

Wordpress Social Share Plugin powered by Ultimatelysocial