ಬೊಮ್ಮಾಯಿ ಸರ್ಕಾರ 1 ಲಕ್ಷ ಕೋವಿಡ್ ಪರಿಹಾರ ನೀಡುತ್ತಿದೆ ನಾನು ನಿಮಗೆ 10 ಸಾವಿರ ವೈಯಕ್ತಿಕ ಹಣ ನೀಡುತ್ತಿದ್ದೇನೆ ನೀವು ಮುಂದಿನ ಚುನಾವಣೆಯಲ್ಲಿ ನನಗೆ ವೋಟು ಹಾಕಬೇಕೆಂದು ಎಂದು  ಬಾಗಿಲಿಗೆ ಕೋವಿಡ್ ಸಂತ್ರಸ್ಥರನ್ನು ಕರೆಸಿಕೊಂಡು ಆಣೆ ಪ್ರಮಾಣ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೊವಿಡ್ ಪರಿಹಾರ ಹಣ ನೀಡುವಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಆಣೆ ಪ್ರಮಾಣ ಮಾಡಿಸಿಕೊಂಡು ಮುಂದಿನ ಚುನಾವಣೆಯಲ್ಲಿ ನನಗೆ ವೋಟು ಹಾಕಬೇಕೆಂದು ತಾಕೀತುಸರ್ಕಾರದಿಂದ 1 ಲಕ್ಷ ಹಣ […]

 ರಾಜ್ಯದಲ್ಲಿ ಭಂಡ ಸರ್ಕಾರ ಆಡಳಿತ ನಡೆಸುತ್ತಿದೆ’ ಎಂದು ಮಾಜಿ ಸಚಿವ ರಮಾನಾಥ ರೈ ಕಿಡಿಕಾರಿದರು. ಮಡಿಕೇರಿಯಲ್ಲಿ ಮಾತನಾಡಿದ ಅವರು,‘ವೈದ್ಯಕೀಯ ಉಪಕರಣ ಖರೀದಿಯಲ್ಲಿ ವ್ಯಾಪಕ ಭ್ರಷ್ಟಾಚಾರ ನಡೆದಿದೆ ಎಂಬ ಆರೋಪ ಬಂದರೂ ತನಿಖೆ ನಡೆಸುತ್ತಿಲ್ಲ. ಅಧಿಕಾರಕ್ಕೆ ಬಿಜೆಪಿಯುವರು ಏನು ಬೇಕಾದರೂ ಮಾಡಲು ಸಿದ್ಧರಿದ್ದಾರೆ. ಇವರಿಗೆ ಜನಹಿತ ಬೇಕಿಲ್ಲ. ಕೋವಿಡ್‌ ಹೆಸರಿನಲ್ಲಿ ದುಡ್ಡು ಹೊಡೆದಿರುವ ಸರ್ಕಾರದ ವಿರುದ್ದ ನಮ್ಮ ಹೋರಾಟ ನಡೆಯುತ್ತಿದೆ. ಪ್ರತಿ ಗ್ರಾಮಕ್ಕೂ ತೆರಳಿ ಸರ್ಕಾರದ ಭ್ರಷ್ಟಾಚಾರದ ಮಾಹಿತಿ ನೀಡುತ್ತೇವೆ’.ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ […]

Advertisement

Wordpress Social Share Plugin powered by Ultimatelysocial