ಮಂಗಳೂರು ಅಕ್ಟೋಬರ್ 13:ಇಂದು ಕರಾವಳಿ ಪ್ರವಾಸ ಮಾಡಲಿರುವ ಸಿಎಂ ಬಸವರಾಜ್ ಬೊಮ್ಮಾಯಿ ಅವರು ಸಂಜೆ ಕುದ್ರೋಳಿಗೆ ಭೇಟಿ ನೀಡಲಿದ್ದು, ಈ ಸಂದರ್ಭ ಭಕ್ತಾಧಿಗಳಿಗೆ ದೇವಸ್ಥಾನ ಪ್ರವೇಶ ನಿರ್ಬಂಧಿಸಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಂಗಳೂರು ದಸರಾ ಮಹೋತ್ಸವಕ್ಕೆ ಇಂದು ಸಂಜೆ 5ಗಂಟೆಗೆ ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಂಜೆ 3.00ರಿಂದ 7.00ಗಂಟೆಯವರೆಗೆ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರಕ್ಕೆ ಭಕ್ತಾದಿಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ರಾತ್ರಿ 7.00ರಿಂದ ಎಂದಿನಂತೆ ಭಕ್ತಾದಿಗಳಿಗೆ ದರುಶನಕ್ಕೆ ಅವಕಾಶ ನೀಡಲಾತ್ತದೆ. ಇನ್ನು […]