ಕಾರ್ಗಿಲ್ ವಿಜಯ ದಿವಸಕ್ಕೆ ಭಾನುವಾರ ೨೧ನೇ ವರ್ಷಾಚರಣೆ ಸಂಭ್ರಮ. ದೇಶದ ರಕ್ಷಣೆ, ಭದ್ರತೆ, ಐಕ್ಯತೆಯನ್ನು ಎತ್ತಿಹಿಡಿದು ಕಾಪಾಡುವಲ್ಲಿ ದೇಶಕ್ಕಾಗಿ ತ್ಯಾಗ, ಬಲಿದಾನ ಮಾಡಿದ ಹುತಾತ್ಮ ಯೋಧರನ್ನು ನೆನೆಯುವ ದಿನ ಇಂದು. ಪಾಕಿಸ್ತಾನ ಸೇನೆ ೧೯೯೯ರಲ್ಲಿ ಕಾರ್ಗಿಲ್-ಡ್ರಾಸ್ ವಲಯದಲ್ಲಿ ಅಕ್ರಮವಾಗಿ ಪ್ರವೇಶಿಸಿ ಭಾರತದ ಪ್ರಾಂತ್ಯಗಳನ್ನು ವಶಪಡಿಸಿಕೊಂಡಿತ್ತು. ಆಕ್ರಮಣ ಮಾಡಲು ಬಂದ ಪಾಕಿಸ್ತಾನ ಸೇನೆ ವಿರುದ್ಧ ಭಾರತೀಯ ಸೇನೆಗೆ ಯುದ್ಧ ಮಾಡದೆ ಬೇರೆ ದಾರಿಯಿರಲಿಲ್ಲ. ಕೇಂದ್ರ ಸರ್ಕಾರ ಆಪರೇಷನ್ ವಿಜಯವನ್ನು ಘೋಷಿಸಿತ್ತು. ಎರಡೂವರೆ […]

Advertisement

Wordpress Social Share Plugin powered by Ultimatelysocial