ದೇಶಾದ್ಯಂತ ಕೊರೋನಾ ಮತ್ತೆ ತನ್ನ ಅಟ್ಟಹಾಸವನ್ನ ಮುಂದುವರೆಸಿದೆ. ಇದರಿಂದ ದೀನೆ ದಿನೆ ಸೊಂಕಿತರ ಸಂಖ್ಯೆ ಜಾಸ್ತಿಯಾಗಿದೆ .ಕೊರೋನಾವನ್ನ ಹತೋಟಿಗೆ ತರಲು ಸರ್ಕಾರ ಟಫ್ ರೂಲ್ಸ್ ಜಾರಿಗೆ ತಂದಿದೆ. ಈ ಸರ್ಕಾರದ ನಿರ್ಧಾರಕ್ಕೆ ನಟ ಪುನೀತ್ ರಾಜ್ ಕುಮಾರ್ ಭಾವುಕರಾಗಿದ್ದಾರೆ. ಪುನೀತ್ ಅಭಿನಯದ ಚಿತ್ರ ಯುವರತ್ನ ಈ ವಾರ ಬಿಡುಗಡೆ ಆಗಿದ್ದು, ಸಿನಿಮಾಗೆ ಪ್ರೇಕ್ಷಕರಿಂದ ಉತ್ತಮ ರೆಸ್ಪಾನ್ಸ್ ಸಿಗುತ್ತಿದೆ.ಆದರೆ ಕೊರೋನಾ ಹಿನ್ನೆಲೆಯಲ್ಲಿ ರಾಜ್ಯಸರ್ಕಾರ ತೆಗೆದುಕೊಂಡ ನಿರ್ಧಾರದಿಂದ ಪುನೀತ್ ರಾಜ್ ಕುಮಾರ್ ಅವರಿಗೆ […]
KARNATAKA GOVERNAMENT
ಮಹದೇವಪುರ ವಿಧಾನಸಭಾ ಕ್ಷೇತ್ರಕ್ಕೆ ಹತ್ತಿರದಲ್ಲಿ ಇರುವ ವರ್ತೂರು ಹೋಬಳಿಯ ಜುನ್ನಸಂದ್ರದ ಸುಮಾರು 24.33 ಎಕರೆ ಕೆರೆ ಜಮೀನನ್ನು ನುಂಗಲು ಸ್ಥಳೀಯ ಶಾಸಕ, ಸಚಿವ ಅರವಿಂದ ಲಿಂಬಾವಳಿ ಹುನ್ನಾರ ನಡೆಸಿದ್ದಾರೆ ಎಂದು ಆಮ್ ಆದ್ಮಿ ಪಕ್ಷ ಕಾನೂನು ಘಟಕದ ಅಧ್ಯಕ್ಷ ನಂಜಪ್ಪ ಕಾಳೇಗೌಡ ಆರೋಪಿಸಿದರು. ಗುರುವಾರ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಸ್ಥಳೀಯರಾದ, ಜೋಡಿದಾರರಾಗಿದ್ದ ನಾರಾಯಣ ರೆಡ್ಡಿ ಕುಟುಂಬದವರೊಂದಿಗೆ ಸೇರಿಕೊಂಡು ಸುಮಾರು 650 ಕೋಟಿ ಮೌಲ್ಯದ ಕೆರೆ ಜಮೀನನ್ನು ನುಂಗಲು […]