ಸಂಕಷ್ಟದಲ್ಲಿರುವ ನೇಕಾರರಿಗೆ ಪರಿಹಾರ ನೀಡುವಂತೆ ಮನವಿ ಮಾಡಲು ಬಂದಿದ್ದ ಪ್ರತಿಭಟನಾ ನಿರತ ನೇಕಾರರ ಮೇಲೆ ಪೊಲೀಸರ ದಬ್ಬಾಳಿಕೆ ಮಾಡಿದ ಘಟನೆ ಬಾಗಲಕೋಟೆ ಜಿಲ್ಲೆ ಜಮಖಂಡಿ ನಗರದಲ್ಲಿ ನಡೆಯಿತು.ಮನವಿ ಸ್ವೀಕರಿಸಲು ನಿರಾಕರಿಸಿದ ಅಧಿಕಾರಿಗಳ ಕಾರಿಗೆ ಅಡ್ಡ ನಿಂತ ಪ್ರತಿಭಟನಾಕಾರರು ಪ್ರತಿಭಟಿಸಿದರು. ಪ್ರತಿಭಟನಾಕಾರರಿಗೆ ಪೊಲೀಸರು ಪ್ರತಿಭಟನೆಯನ್ನ ಹಿಂಪಡೆಯುವಂತೆ ಹೇಳಿದರು ಕೂಡ ಪ್ರತಿಭಟನಾಕಾರರು ಪೊಲೀಸರ ಮಾತಿಗೆ ಜಗ್ಗಲಿಲ್ಲ. ಈ ಸಂದರ್ಭದಲ್ಲಿ ಪೊಲೀಸರು ಅರೆಸ್ಟ್ ಮಾಡುವುದಾಗೆ ಎಚ್ಚರಿಕೆ ನೀಡಿದರು. ಪೊಲೀಸರ ಬೆದರಿಕೆಗೆ ಪ್ರತಿಭಟನಾಕಾರರು ಬಗ್ಗದೆ ತಮ್ಮ […]

Advertisement

Wordpress Social Share Plugin powered by Ultimatelysocial