ಚಿತ್ರದುರ್ಗ : ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ನಾಡಿನ ಬಾವುಟವನ್ನು ದಹನ ಮಾಡಿರುವ ಎಂಇಎಸ್ ಕಾರ್ಯಕರ್ತರು ಪುಂಡಾಟಿಕೆ ಮೆರೆದಿರುವುದನ್ನು ಖಂಡಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದಲ್ಲಿ ಕನ್ನಡಪರ ಸಂಘಟನೆಗಳಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕಚೇರಿ ತೆರಳಿ ಮನವಿ ಸಲ್ಲಿಸಿ, ಅವರನ್ನು ಗಡಿಪಾರು ಮಾಡಿ ಇಲ್ಲವಾದರೆ ಗಲ್ಲಿಗೆರಿಸಿ ಎಂದು ಒತ್ತಾಯಿಸಿದ್ದಾರೆ ಬೆಳಗಾವಿಯಲ್ಲಿ ಸದ್ಯ ಚಳಿಗಾಲದ ವಿಧಾನಸಭೆ ಅಧಿವೇಶನ ನಡೆಯುತ್ತಿದ್ದು, ಇಡಿ ಸರ್ಕಾರವೇ ಅಲ್ಲಿರುವಾಗ ಇದರ ಮಧ್ಯೆಯೇ ಎಂಇಎಸ್ ಕಾರ್ಯಕರ್ತರ ಈ ರೀತಿ ವರ್ತನೆ […]