ಶಾಸಕ ಎಂ.ಪಿ. ರೇಣುಕಾಚಾರ್ಯ ಅವರು ರಾಜಕೀಯ ಕಾರ್ಯದರ್ಶಿ ಸ್ಥಾನ ಏನೂ ನನಗೆ ದೊಡ್ಡದಲ್ಲ. ಸುಮ್ಮನೆ ಮನೆ ಕೊಟ್ಟಿದ್ದಾರೆ, ಚೇಂಬರ್ ಕೊಟ್ಟಿದ್ದಾರೆ ಅಷ್ಟೇ. ಅದರಲ್ಲಿ ಬಹಳ ಕೆಲಸ ಇಲ್ಲ, ನಾನೂ ಏನೂ ಅದಕ್ಕೇ ಅಂಟಿಕೊಂಡಿಲ್ಲ. ಸಿಎಂ ಹೊರತುಪಡಿಸಿ ಕೆಲವರ ಬದಲಾವಣೆ ಆಗಬೇಕು. ಅದೇ ಮುಖ ನೋಡಿ ನೋಡಿ ಸಾಕಾಗಿದೆ ಜನರಿಗೆ. ಅಭಿವೃದ್ಧಿ ಕೆಲಸಗಳು ಆಗಬೇಕು ಎಂದು ಹೇಳಿದ್ದಾರೆ. ಸಿಎಂ ರಾಜಕೀಯ ಕಾರ್ಯದರ್ಶಿಗಿಂತ ಶಾಸಕನಾಗೇ ಇರುವೆ ಎಂದೂ ರೇಣುಕಾಚಾರ್ಯ ತೀವ್ರ ಅಸಮಾಧಾನ ಹೊರಹಾಕಿದ್ದಾರೆ. […]
#Karnataka
ಒಂದಾನೊಂದು ಕಾಲದಲ್ಲಿ, ದೆಡೆಗೆ, ಮೈಸೂರು ದೊರೆ ಕೃಷ್ಣರಾಜ ಕುದುರೆ ಏರಿ ಬಂದ. ನದಿಯ ನೀರು ವ್ಯರ್ಥ್ಯವಾಗಿ ಹರಿಯುವುದನ್ನು ಆತ ಕಂಡ. ಆ ಕಡೆ ಬೆಟ್ಟ, ಈ ಕಡೆ ಬೆಟ್ಟಕ್ಕೆ ಅಡ್ಡಲಾಗಿ ಕಾವೇರಿ ನದಿಗೆ ಕಟ್ಟೆಯೊಂದ ಕಟ್ಟಿಸಿದ. ನಾಲೆ ತೆಗೆಸಿ, ನೀರು ಹರಿಸಿದ. ಇದರಿಂದ ಹುರುಳಿ ಬಿತ್ತುವ ಹೊಲದಲ್ಲೆಲ್ಲ ಸಿಹಿ ಕಬ್ಬು, ಬಂಗಾರ ಬಣ್ಣದ ಭತ್ತದ ಬೆಳೆ ಬೆಳೆದವು…’ ಇದು ರಾಜನೊಬ್ಬನ ಜನಪರ ಕಾಳಜಿಯ ಕುರಿತಾಗಿ ತಲೆಮಾರುಗಳಿಂದ ಜನರ ಬಾಯಲ್ಲಿ ಹಚ್ಚಹಸಿರಾಗಿರುವ ನೈಜ ಕಥೆ. […]
ನಡ್ಡಾ ಅವರು ಕೋವಿಡ್ ರೋಗದ ಕೆಲವು ಲಕ್ಷಣಗಳು ಕಾಣಿಸಿಕೊಂಡ ನಂತರ ಕೊರೋನಾ ಪರೀಕ್ಷೆ ಮಾಡಿಸಿಕೊಂಡಿದ್ದು, ಅವರಿಗೂ ಕೂಡ ಪಾಸಿಟಿವ್ ಬಂದಿದೆ. ನನಗೆ ಕೊರೋನಾ ಪಾಸಿಟಿವ್ ಬಂದಿದ್ದು, ವೈದ್ಯರ ಸಲಹೆಯ ಮೇರೆಗೆ ಮನೆಯಲ್ಲಿಯೇ ಕ್ವಾರಂಟೈನ್ ಆಗಿದ್ದೇನೆ. ಇತ್ತೀಚೆಗೆ ನನ್ನ ಜೊತೆ ಸಂಪರ್ಕಕ್ಕೆ ಬಂದವರು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ಜೆಪಿ ನಡ್ಡಾ ಅವರು ಮನವಿ ಮಾಡಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರಿಗೆ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದ್ದು, ಪ್ರಸ್ತುತ ಹೋಮ್ ಕ್ವಾರಂಟೈನ್ನಲ್ಲಿರುವುದಾಗಿ ತಿಳಿಸಿದ್ದಾರೆ. “ನಾನಗೆ ಕೊರೋನಾ ಪಾಸಿಟಿವ್ ಬಂದಿದೆ. ನಾನು ಈಗ ಹೋಮ್ ಕ್ವಾರಂಟೈನ್ನಲ್ಲಿದ್ದೇನೆ. ಇತ್ತೀಚೆಗೆ ನನ್ನ ಸಂಪರ್ಕಕ್ಕೆ ಬಂದ ಪ್ರತಿಯೊಬ್ಬರೂ ಹೋಮ್ ಕ್ವಾರಂಟೈನ್ ಆಗುವಂತೆ ಮತ್ತು ಕೊರೋನಾ ಪರೀಕ್ಷೆ ಮಾಡಿಸಿಕೊಳ್ಳುವಂತೆ ವಿನಂತಿಸುತ್ತೇನೆ” ಎಂದು ರಕ್ಷಣಾ ಸಚಿವರು ಟ್ವೀಟ್ ಮಾಡುವ ಮೂಲಕ ತೀಳಿಸಿದ್ದಾರೆ.. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಕೊರೋನಾ ಹೆಚ್ಚಳಗೊಳ್ಳುತ್ತಿದ್ದರೂ ಕಾಂಗ್ರೆಸ್ ತನ್ನ ಮೇಕೆದಾಟು ಪಾದಯಾತ್ರೆಯನ್ನು ಮುಂದುವರಿಸಲು ನಿರ್ಧರಿಸಿದೆ. ಪಾದಯಾತ್ರೆಗೆ ವೇದಿಕೆ ಸಿದ್ಧಪಡಿಸಲು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರು ಕನಕಪುರದಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ನಿವಾಸದಲ್ಲಿ ಶನಿವಾರ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದಾರೆ. ಈಗಾಗಲೇ ಸರ್ಕಾರ ವೀಕೆಂಡ್ ಕರ್ಫ್ಯೂ ವಿಧಿಸಿದ್ದು, ಭಾನುವಾರದಿಂದಲೇ ಪಾದಯಾತ್ರೆ ಕೂಡ ಆರಂಭವಾಗಲಿದೆ. ಸರ್ಕಾರದ ನಿರ್ಬಂಧಗಳ ಹೊರತಾಗಿಯೂ ಪಾದಯಾತ್ರೆ ನಡೆಸುತ್ತಿರುವ ಕಾಂಗ್ರೆಸ್, ಈ ನಿರ್ಬಂಧಗಳನ್ನು ಯಾವ ರೀತಿ ಎದುರಿಸುವುದು ಎಂಬುದರ ಕುರಿತು […]
ರಾಮನಗರ ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಸರಕಾರ ಸಂಕಲ್ಪ ಮಾಡಿದೆ ಇದರ ಅಂಗವಾಗಿ ಸೋಮವಾರ ಮುಖ್ಯಮಂತ್ರಿ ಬೊಮ್ಮಾಯಿ ಅವರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ನಾಡಪ್ರಭು ಕೆಂಪೇಗೌಡ ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಪ್ರತಿಮೆಗಳನ್ನು ಲೋಕಾರ್ಪಣೆ ಮಾಡಲಿದ್ದಾರೆ ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಚಿವ ಬಸವರಾಜ ಭೈರತಿ ಕೂಡ ಪಾಲ್ಗೊಳ್ಳಲಿದ್ದಾರೆ ಎಂದು ಅಶ್ವತ್ಥನಾರಾಯಣ ತಿಳಿಸಿದರು ರಾಮನಗರ ಮತ್ತು ಮಾಗಡಿ ತಾಲ್ಲೂಕಿನ ಚಿಕ್ಕಕಲ್ಯ ಗ್ರಾಮದಲ್ಲಿ ಪ್ರಧಾನ ಕಾರ್ಯಕ್ರಮಗಳು ನಡೆಯಲಿದ್ದು ಮುಖ್ಯಮಂತ್ರಿಗಳು ಹಲವು ಯೋಜನೆಗಳನ್ನು ಉದ್ಘಾಟಿಸಲಿದ್ದಾರೆ ಜೊತೆಗೆ […]
ನಾನು ಕಾಂಗ್ರೇಸ್ ಪಕ್ಷ ಸೇರುತ್ತೇನೆಂದು ಅಪಪ್ರಚಾರ ಮಾಡುತ್ತದ್ದಾರೆ, ನಾನು ಬಿಜೆಪಿ ಪಕ್ಷದ ನಿಷ್ಠಾವಂತ ನಾಯಕ, ನಾನು ಯಾವುದೇ ಕಾರಣಕ್ಕು ಕಾಂಗ್ರೇಸ್ ಸೇರುವುದಿಲ್ಲ. ಬೇರೆ ಪಕ್ಷದವರಿಗಿಂತ ನಮ್ಮ ಪಕ್ಷದವರೇ ನನ್ನ ವಿರುದ್ಧ ಈ ರೀತಿ ಪಿತೂರಿ ನಡೆಸುತ್ತದ್ದಾರೆ , ನನ್ನ ರಾಜಕೀಯವಾಗಿ ಹತ್ತಿಕ್ಕುವ ಕೆಲಸವನ್ನು ನಮ್ಮ ಪಕ್ಷದವರೇ ಮಾಡುತ್ತಿದ್ದಾರೆಂದು ಸ್ವಪಕ್ಷದ ಮುಖಂಡರ ವಿರುದ್ಧ ಶಾಸಕ ಎಂ.ಪಿ ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಬೊಮ್ಮಾಯಿ ಸರ್ಕಾರ 1 ಲಕ್ಷ ಕೋವಿಡ್ ಪರಿಹಾರ ನೀಡುತ್ತಿದೆ ನಾನು ನಿಮಗೆ 10 ಸಾವಿರ ವೈಯಕ್ತಿಕ ಹಣ ನೀಡುತ್ತಿದ್ದೇನೆ ನೀವು ಮುಂದಿನ ಚುನಾವಣೆಯಲ್ಲಿ ನನಗೆ ವೋಟು ಹಾಕಬೇಕೆಂದು ಎಂದು ಬಾಗಿಲಿಗೆ ಕೋವಿಡ್ ಸಂತ್ರಸ್ಥರನ್ನು ಕರೆಸಿಕೊಂಡು ಆಣೆ ಪ್ರಮಾಣ ಹೊನ್ನಾಳಿ ಶಾಸಕ ರೇಣುಕಾಚಾರ್ಯ ಕೊವಿಡ್ ಪರಿಹಾರ ಹಣ ನೀಡುವಲ್ಲಿ ವೋಟ್ ಬ್ಯಾಂಕ್ ರಾಜಕಾರಣ ಆಣೆ ಪ್ರಮಾಣ ಮಾಡಿಸಿಕೊಂಡು ಮುಂದಿನ ಚುನಾವಣೆಯಲ್ಲಿ ನನಗೆ ವೋಟು ಹಾಕಬೇಕೆಂದು ತಾಕೀತುಸರ್ಕಾರದಿಂದ 1 ಲಕ್ಷ ಹಣ […]
ಮಹಾರಾಷ್ಟ್ರದಲ್ಲಿ ಕೊರೊನಾ ಸೋಂಕು ಹೆಚ್ಚಳವಾಗಿದೆ ಗಡಿ ಜಿಲ್ಲೆ ಬೆಳಗಾವಿಯಲ್ಲಿ ಆತಂಕ ಮೂಡಿಸಿದೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದ್ದಾರೆ ಈಗಾಗಲೇ ವ್ಯಾಕ್ಸಿನೇಷನ್ ನೆಗೆಟಿವ್ ವರದಿ ಕಡ್ಡಾಯವಾಗಿದೆ ಎಂದು ಅವರು ತಿಳಿಸಿದ್ದಾರೆ ಮತ್ತು ಗಡಿ ಭಾಗದಲ್ಲಿ 23 ಚೆಕ್ ಪೊಸ್ಟ್ ನಿರ್ಮಾಣ ಮಾಡಿದ್ದಾರೆ ಬೆಳಗಾವಿಯಲ್ಲಿ ಜಿಲ್ಲಾಧಿಕಾರಿ ಎಂ ಜಿ ಹಿರೇಮಠ ಸೃಷ್ಟವಾಗಿ ಹೇಳಿಕೆ ನೀಡಿದ್ದಾರೆ …. ಇತ್ತೀಚಿನ ಸುದ್ದಿಗಳಿಗಾಗಿ ಈಗಲೇ ಡೌನ್ ಲೋಡ್ ಮಾಡಿ: https://play.google.com/store/apps/details?id=com.speed.newskannada
ಮಂಡ್ಯ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾ ಕೂಟಕ್ಕೆ ಚಾಲನೆಗೆ ಭಾಗಿಯಾಗಿದ್ದಾರೆ ಮಂಡ್ಯ ನಗರದ ಜಿಲ್ಲಾ ಪೋಲಿಸ್ ಕವಾಯತು ಮೈದಾನದಲ್ಲಿ ನಡೆಯುತ್ತಿರುವ ಕ್ರೀಡಾಕೂಟ ಸಂಭ್ರಮರಾಂಭದಲ್ಲಿ ಕ್ರೀಡಾ ಜ್ಯೋತಿ ಸ್ವೀಕರಿಸಿದ ಡಿಸಿ ಎಸ್.ಅಶ್ವತಿ ರವರು ಈ ಸಂಭ್ರಮರಾಂಭದಲ್ಲಿ ಪಾಲ್ಗೊಳ್ಳಲ್ಲಿದ್ದಾರೆ ಪೋಲಿಸ್ ಇಲಾಖೆ ವತಿಯಿಂದ ಆಯೋಜನೆ ಕ್ರೀಡಾಕೂಟಕ್ಕೆ ಚಾಲನೆ ನೀಡಿದ ಜಿಲ್ಲಾ ಸತ್ರ ನ್ಯಾಯಧೀಶ ಎಸ್.ಬಿ.ವಸ್ತ್ರಮಠ ಕ್ರೀಡಾ ಪಟುಗಳಿಗೆ ಕ್ರೀಡೆ ಬಗ್ಗೆ ಸ್ಪೂರ್ತಿ ತುಂಬಿದ ಡಿಸಿ ಎಸ್.ಅಶ್ವತಿಇದೇ ಸಂದರ್ಭದಲ್ಲಿ ರನಿಂಗ್ ರೇಸ್,ಕಬ್ಬಡಿ, ಸೇರಿದಂತೆ ಇತರೆ […]