ಚುನಾವಣೆಗೆ ಸ್ಪರ್ಧೆ ಮಾಡೋದು ಖಚಿತ. ಆದ್ರೆ ಯಾವ ಕ್ಷೇತ್ರ ಮತ್ತು ಪಕ್ಷ ಅಂತ ಅಂತಿಮಗೊಂಡಿಲ್ಲ. ಶೀಘ್ರದಲ್ಲಿಯೇ ಈ ಕುರಿತು ಅಧಿಕೃತವಾಗಿ ತಿಳಿಸುತ್ತೇನೆ. ಜಿಲ್ಲೆಯ ಎಸ್ ಟಿ ಮೀಸಲು ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದೇನೆ….!!! ಚಿತ್ರದುರ್ಗ: ನಟ ಶಶಿಕುಮಾರ್ (Actor Shashikumar) ಮತ್ತೆ ರಾಜಕೀಯಕ್ಕೆ ಕಮ್ ಬ್ಯಾಕ್ ಮಾಡುವ ಸಾಧ್ಯತೆಗಳಿವೆ. ಮುಂದಿನ ವಿಧಾನಸಭಾ ಚುನಾವಣೆಗೆ (Assembly Election)  ಹದಿನೈದು ತಿಂಗಳು ಇರುವಾಗಲೇ ಮತ್ತೆ ತಮ್ಮ ಹಳೆ ಲಯಕ್ಕೆ ಮರಳಲು ಶಶಿಕುಮಾರ್ ತಯಾರಿ ನಡೆಸುತ್ತಿದ್ದಾರೆ. […]

ಅಮೆರಿಕ, ಬ್ರೆಜಿಲ್‌, ಜಪಾನ್‌ಗಳಿಗಿಂತಲೂ ಹೆಚ್ಚಿನ ಜನರಿಗೆ ಕೋವಿಡ್‌ ಲಸಿಕೆ ನೀಡಿರುವುದು ಭಾರತದ ಐತಿಹಾಸಿಕ ಸಾಧನೆ. ಇದಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರ ನಾಯಕತ್ವವೇ ಕಾರಣ ಎಂದ ಆರೋಗ್ಯ ಸಚಿವ ಕೆ.ಸುಧಾಕರ್‌ ಕೊರೋನಾ ಸಂಪೂರ್ಣ ಕಡಿಮೆಯಾಗಿದೆ ಎಂಬ ಉದಾಸೀನತೆ ಬೇಡ. ಮೊದಲ ಡೋಸ್‌ ಹಾಕಿಸಿಕೊಂಡು 2ನೆಯ ಡೋಸ್‌ ಹಾಕಿಸಿಕೊಳ್ಳದವರು ಕೂಡಲೇ ಹಾಕಿಸಿಕೊಳ್ಳಿ ಎಂದು ಮನವಿ ಮಾಡಿದರು. ನಗರದಲ್ಲಿ ಶುಕ್ರವಾರ ಸುದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದೇಶದಲ್ಲಿ 100 ಕೋಟಿ ಲಸಿಕೆ ಸಾಧನೆ ವಿಚಾರ ಹಂಚಿಕೊಂಡ […]

ಕಳೆದ ತಿಂಗಳು ಒಂದು ಕೆ.ಜಿ 10 ರಿಂದ 15 ರೂಪಾಯಿ ಇದ್ದ ಟೊಮೆಟೊ ಬೆಲೆ. ಈಗ ಬರೋಬ್ಬರಿ 60 ರಿಂದ 70 ರೂಪಾಯಿಗೆ ಏರಿಕೆಯಾಗಿದೆ. ದಿಢೀರನೆ ಒಂದು ಕೆ.ಜಿಗೆ 60 ರೂಪಾಯಿ ಏರಿಕೆ ಕಂಡಿದೆ. ಪೆಟ್ರೋಲ್, ಡೀಸೆಲ್ ಆಯ್ತು ಈಗ ಟೊಮೆಟೊ ಸರದಿ. ಮಹಾಮಾರಿ ಕೊರೊನಾ ಮಧ್ಯೆ ಟೊಮೆಟೊ ಬೆಲೆ ಕೂಡ ಗಗನಕ್ಕೇರಿದೆ. ರಾಜ್ಯದ ಭಾರೀ ಮಳೆಗೆ ಟೊಮೆಟೊ ದುಬಾರಿಯಾಗಿದೆ. ಒಂದು ಕೆ.ಜಿಗೆ 10 ರೂಪಾಯಿ ಇದ್ದ ಟೊಮೆಟೊ ದಿಢೀರನೆ ಏರಿಕೆ […]

ದೊಮ್ಮಲೂರು ಮೇಲುಸೇತುವೆ(ಈಜೀಪುರದ ಕಡೆ ಹೋಗುವ ರಸ್ತೆ) ಹತ್ತಿರ ಮಳೆ ನೀರು ಹರಿದು ಹೋಗುವ 3 ಕ್ರಾಸ್ ಕಲ್ವರ್ಟ್ ಗಳು ರಸ್ತೆ ಕೆಳಗೆ ಹಾದು ಹೋಗಿದ್ದು, ಅವುಗಳಲ್ಲಿ ತುಂಬಿರುವ ಹೂಳನ್ನು ತೆರವುಗೊಳಿಸಿ ರೀಮಾಡೆಲಿಂಗ್ ಮಾಡಿ ಮಳೆ ನೀರು ಸರಾಗವಾಗಿ ಹರಿದು ಹೋಗುವಂತೆ ಮಾಡಬೇಕೆಂದು ಮುಖ್ಯ ಆಯುಕ್ತರು ಶ್ರೀ ಗೌರವ್ ಗುಪ್ತ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿ ವ್ಯಾಪ್ತಿಯ ದೊಮ್ಮಲೂರು ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಪರಿಶೀಲನೆ ನಡೆಸಿದ ಅವರು, ದೊಮ್ಮಲೂರು ಮೇಲುಸೇತುವೆ […]

ಖಾದಿ ಮತ್ತು ಗ್ರಾಮೋದ್ಯೋಗ ಉತ್ತೇಜನಕ್ಕೆ ಸರ್ಕಾರದ ಆದ್ಯತೆ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬೆಂಗಳೂರು, ಅಕ್ಟೋಬರ್ 2- ರಾಜ್ಯದಲ್ಲಿ ಖಾದಿ ಮತ್ತು ಗ್ರಾಮೋದ್ಯೋಗ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು. ಇದಕ್ಕಾಗಿ ವಿಶೇಷ ಕಾರ್ಯಕ್ರಮ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. ಅವರು ಇಂದು ನಗರದ ಗಾಂಧಿ ಭವನದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಗಾಂಧಿ ಸ್ಮಾರಕ ನಿಧಿ ಮತ್ತು ಇತರ ಸಂಘ ಸಂಸ್ಥೆಗಳ ಸಂಯುಕ್ತ ಆಶ್ರಯದಲ್ಲಿ ಗಾಂಧೀ ಜಯಂತಿ […]

  ಲಿಂಗಸಗೂರು  ಶಾಸಕರದ ಡಿ. ಎಸ್ ಹೂಲಗೇರಿರವರು ಇಂದು  ಕರ್ನಾಟಕ ರಾಜ್ಯ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಹಾಗೂ ರಾಯಚೂರು ಜಿಲ್ಲೆ ಉಸ್ತುವಾರಿ ಸಚಿವರನ್ನು ಭೇಟಿಯಾದರು, ಲಿಂಗಸಗೂರು ಪಟ್ಟಣಕ್ಕೆ RTO ಕಚೇರಿ ಮಂಜೂರು ಮಾಡಬೇಕು,  ಹಾಗೂ ಹಟ್ಟಿ ಚಿನ್ನದ ಗಣಿ ಕಂಪನಿಯ ಹೆಸರನ್ನು ಯಾವುದೇ ಕಾರಣಕ್ಕೆ ಬದಲಾವಣೆ ಮಾಡದಂತೆ ಸರ್ಕಾರಕ್ಕೆ ಶಿಫಾರಸು ಮಾಡುವಂತೆ ಮನವಿ ಮಾಡಿಕೊಂಡರು.  

ಬೆಳ್ಳಂ ಬೆಳ್ಳಗೆ ಮನೆಗೆ ಎಂಟ್ರಿ ಕೊಟ್ಟ ಅತಿಥಿ ಚಿರತೆ ಮನೆಯ ಕೋಣೆಯೊಳಗೆ ಬಂಧಿಯಾಗಿದೆ. ಉಡುಪಿ ಜಿಲ್ಲೆಯ ಬ್ರಹ್ಮಾವರ ತಾಲೂಕಿನ ನೈಲಾಡಿ ಸಮೀಪ ಆಹಾರ ಹುಡುಕಿ ಬಂದಿದ್ದ ಚಿರತೆ.   ನಾಯಿಯನ್ನು ಬೆನ್ನಟ್ಟಿ ಚಿರತೆ ಮನೆ ಕೋಣೆಯೊಳಗೆ ನುಗ್ಗಿ ಮನೆಯೊಳಗೆ ಲಾಕ್‌ ಆಗಿದೆ. ‌ಮನೆಯ ಕೋಣೆಯೊಳಗೆ ಚಿರತೆಯ ಸದ್ದು ಕೇಳಿ ಮನೆಯವರು ಎಚ್ಚೇತ್ತುಕೊಂಡು ಕೂಡಲೇ ಅರಣ್ಯ ಇಲಾಖೆ ಅಧಿಕಾರಿಗಳಿಗೆ ಮಾಹಿತಿ ಕೊಟ್ಟಿದ್ದಾರೆ .ಸದ್ಯ ಚಿರತೆನ್ನು ಹಿಡಿಯುವಲ್ಲಿ ಅರಣ್ಯ ಅಧಿಕಾರಿಗಳ ಯಶಸ್ವಿಯಾಗಿದ್ದಾರೆ. ಇದನ್ನೂ ಓದಿ: […]

          ವಾಹನ ನೋಂದಣಿ ಫಲಕದಲ್ಲಿ ನಂಬರ್ ಮಾತ್ರ ಇರಬೇಕು. ವಾಹನಗಳ ನಂಬರ್ ಹೊರತುಪಡಿಸಿ ಬೇರೆ ಅಕ್ಷರ ಅಥವಾ ಸಂಘಟನೆ ಹುದ್ದೆ ಹೆಸರು, ಇಲಾಖೆಗಳ ಹೆಸರು, ಇದ್ದರೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ನೀಡಿದೆ. ಮೋಟಾರು ವಾಹನ ಕಾಯ್ದೆ 50-51ರಂತೆ ದಂಡ ವಿಧಿಸುವುದಾಗಿ ಸಾರಿಗೆ ಇಲಾಖೆ ಎಚ್ಚರಿಕೆ ಕೊಟ್ಟಿದೆ.ಇತ್ತ, ವಾಹನಗಳ ನವೀಕರಣ ಶುಲ್ಕ ಏರಿಕೆಗೆ ಕೇಂದ್ರ ಹೆದ್ದಾರಿ ಮತ್ತು ಸಾರಿಗೆ ಇಲಾಖೆಯಿಂದ ಪ್ರಸ್ತಾವನೆ ಕೇಳಿಬಂದಿದೆ. […]

ಕರ್ನಾಟಕ ತಮಿಳುನಾಡು ರಾಜ್ಯದ ಗಡಿಯಲ್ಲಿ ಒಂಟಿ ಸಲಗ ಕಾಣಿಸಿಕೊಂಡಿದ್ದು ಗ್ರಾಮಸ್ಥರಿಗೆ ಅರಣ್ಯ ಇಲಾಖೆ ಎಚ್ಚರಿಕೆ ನೀಡಿದ್ದಾರೆ… ಕೃಷ್ಣಗಿರಿ ಜಿಲ್ಲೆಯ ಸೂಲಗಿರಿ ಬಳಿಯ ಕಾಮನ್ ದೊಡ್ಡಿ ಅರಣ್ಯದಿಂದ ಒಂಟಿ ಆನೆಯೊಂದು ಗ್ರಾಮಕ್ಕೆ ಬಂದಿದ್ದು ,ಕೂಲಿ ಕೆಲಸಕ್ಕೆ ಹೋಗುವವರಿಗೆ ಅರಣ್ಯ ಇಲಾಖೆ ಹೆಚ್ಚಿನ ಎಚ್ಚರಿಕೆ ನೀಡಿದೆ.. ಇದನ್ನೂ ಓದಿ :ಆಕಸ್ಮಿಕ ಬೆಂಕಿ,ನಾಲ್ಕು ಗುಡಿಸಲುಗಳು ಸುಟ್ಟು ಭಸ್ಮ  

ವಾಹನಕ್ಕೆ ಸಿಲುಕಿ ಚಿರತೆ ಸಾವನಪ್ಪಿರುವ ಘಟನೆ ಕನಕಪುರ ತಾಲ್ಲೂಕಿನ ತೋಟಹಳ್ಳಿ ಯ ಬಳಿ ಘಟನೆ ನಡೆದಿದೆ. 4 ವರ್ಷದ ಹೆಣ್ಣು ಚಿರತೆ ಮೇಲೆ ವಾಹನ ಹರಿಸಿದ್ದು, ವಾಹನ ಚಾಲಕ ವಾಹನದ ಜೊತೆಗೆ ಗುರುತಿಗೆ ಸಿಗದೇ ಪರಾರಿಯಾಗಿದ್ದಾನೆ,ಎಂದು ಸ್ಥಳಿಯರು ಮಾಹಿತಿ ನೀಡಿದ್ದಾರೆ, ಇನ್ನೂ ಸ್ಥಳಕ್ಕೆ ಅರಣ್ಯ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಇದನ್ನೂ ಓದಿ:ಗಾಂಜಾ ಮಾರಾಟದ ಆರೋಪಿಗಳ ಬಂಧನ

Advertisement

Wordpress Social Share Plugin powered by Ultimatelysocial