ಕೋಡಿಹಳ್ಳಿ ಚಂದ್ರಶೇಖರ್ ಗಂಟೆಗೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಸಚಿವ ಆರ್. ಅಶೋಕ್ ಕಿಡಿಕಾರಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕೆಲ ಮುಖಂಡರು ಮುಷ್ಕರ ವಾಪಸ್ ಪಡೆದು ಕರ್ತವ್ಯಕ್ಕೆ ಹಾಜರಾಗಿದ್ದಾರೆ, ಇನ್ನು ಹಲವರು ಮುಷ್ಕರ ಮುಂದುವರೆಸಿದ್ದಾರೆ. ರಾಜ್ಯದ ಜನರು ಈ ದೊಂಬರಾಟವನ್ನು ಗಮನಿಸುತ್ತಿದ್ದಾರೆ ಇಲಾಖೆಗೆ ಸಂಬಂಧಿಸದ ವ್ಯಕ್ತಿಯೊಬ್ಬ ಸ್ವಪ್ರತಿಷ್ಠೆಗಾಗಿ ಸಾರಿಗೆ ನೌಕರರನ್ನು ಎತ್ತಿಕಟ್ಟುವ ಕೆಲಸ ಮಾಡಿದ್ದಾರೆ. ಇದರ ಹಿಂದಿನ ಕೈವಾಡದ ಬಗ್ಗೆ ರಾಜ್ಯದ ಜನತೆಗೆ ಗೊತ್ತಾಗಬೇಕಿದೆ. ಸಾರಿಗೆ ನೌಕರರ ಮುಷ್ಕರದಿಂದಾಗಿ ರಾಜ್ಯಾದ್ಯಂತ ರೋಗಿಗಳು, […]
#Karnataka
ರಾಜ್ಯದ ಜನರೇ ಕಾಂಗ್ರೆಸ್ ನವರನ್ನು ಬಹಿಷ್ಕಾರ ಮಾಡಿದ ಮೇಲೆ ಇವರೇನು ಕಲಾಪ ಬಹಿಷ್ಕಾರ ಮಾಡುವುದು ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಾಗ್ದಾಳಿ ಮಾಡಿದ್ದಾರೆ. ಕಲಾಪ ಬಹಿಷ್ಕಾರ ಮಾಡಿದರೆ ಇವರೇ ಇವರ ಮುಖದ ಮೇಲೆ ಉಗುಳಿಕೊಂಡಂತೆ ಎಂದು ಟೀಕೆ ಮಾಡಿರುವ ಅವರು, ಕಾಂಗ್ರೆಸ್ ನವರು ಬೆದರಿಕೆ ಹಾಕ್ತಾರೇನು? ಒಂದು ಸಲ ಪಶ್ಚಾತ್ತಾಪದ ಧ್ವನಿಯಲ್ಲಿ ಮಾತಾನಾಡುತ್ತಾರೆ. ಮತ್ತೊಂದು ಸಲ ಗೋ ಹತ್ಯೆ ನಿಷೇಧ ಕಾಯ್ದೆ ವಿರೋಧಿಸುತ್ತಾರೆ. ಕಾಂಗ್ರೆಸ್ನವರಿಗೆ ಒಂದು ನಿರ್ದಿಷ್ಟ […]
ಕೃಷಿ ಕಾಯ್ದೆಗಳನ್ನು ವಿರೋಧಿಸಿ ರೈತರು ಕರೆ ನೀಡಿರುವ ಭಾರತ್ ಬಂದ್ ಪರಿಣಾಮ ಬೆಳಗಾವಿಯಲ್ಲಿ ಬಸ್ ಸಂಚಾರವಿಲ್ಲದೆ ನೂರಾರು ಪ್ರಯಾಣಿಕರು ಕೇಂದ್ರ ಬಸ್ ನಿಲ್ದಾಣದಲ್ಲಿಯೇ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳು ರೈತ ವಿರೋಧಿಯಾಗಿವೆ ಎಂದು ಆರೋಪಿಸಿ ಇಡೀ ದೇಶದಲ್ಲಿ ಪ್ರತಿಭಟನೆ ನಡೆಯುತ್ತಿದೆ. ನಗರದ ಕೇಂದ್ರ ಬಸ್ ನಿಲ್ದಾಣದ ಎದುರಿಗೂ ಪ್ರತಿಭಟನೆ ನಡೆಯುತ್ತಿದ್ದು, ಪ್ರಯಾಣಿಕರು ಪರದಾಡುವಂತಾಗಿದೆ. ಬಸ್ ನಿಲ್ದಾಣಕ್ಕೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಿಂದ […]
ಬಾಗಲಕೋಟೆ ಜಿಲ್ಲೆಯ ಮುಧೋಳದಲ್ಲಿ ವಿವಿಧ ಬೇಡಿಕೆಗಳ ಕುರಿತು ಕಾರ್ಮಿಕರ ಪ್ರತಿಭಟನೆ ನಡೆಸುತ್ತಿದ್ದರೆ. ಕಾರ್ಖಾನೆಯಲ್ಲಿ ಕೆಲಸ ಮಾಡುವ ಕಾರ್ಮಿಕರಿಗೆ ಆರು ತಿಂಗಳ ವೇತನ ನೀಡಿಲ್ಲ ಕಾರ್ಖಾನೆಯನ್ನು ಪ್ರಾರಂಭಿಸಿ ಕಾರ್ಮಿಕರ ಬದುಕನ್ನು ಉಳಿಸಿ ಎಂದು ಡಿಸಿಎಂ ಗೋವಿಂದ ಕಾರಜೋಳ ಗೆ ಧಿಕ್ಕಾರ ಹಾಕಿದ ಕಾರ್ಮಿಕರು. ಇದನ್ನು ಓದಿ :ಬೀದರ್ ಜಿಲ್ಲೆಯ ಗ್ರಾಮ ಪಂಚಾಯಿತಿ ಚುನಾವಣೆ ಹಿನ್ನಲೆ
ಕರ್ನಾಟಕ ಬಂದ್ ಗೆ ಬೆಂಬಲಿಸಿ ಕನ್ನಡ ಸೇನೆಯಿಂದ ಟೌನ್ ಹಾಲ್ ಮುಂಭಾಗ ಕನ್ನಡ ಕುಮಾರ್ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯ್ತು.. ಪ್ರತಿಭಟನೆಗೆ ಅವಕಾಶ ನೀಡದ ಪೊಲೀಸರು ಟೌನ್ ಹಾಲ್ ಸುತ್ತಮುತ್ತ ಖಾಕಿ ಸರ್ಪಗಾವಲು ಹಾಕಿ ಫುಲ್ ಬಿಗಿ ಬಂದೋಬಸ್ತ್ ಏರ್ಪಡಿಸಿಲಾಗಿದೆ.. ಇದನ್ನು ಓದಿ :ಗುರುಬಸವೇಶ್ವರ ಸಂಸ್ಥಾನ ಮಠಕ್ಕೆ ಈಶ್ವರ್ ಖಂಡ್ರೆ ಭೇಟಿ
ಮರಾಠ ಅಭಿವೃದ್ಧಿ ನಿಗಮ ಸ್ಥಾಪನೆ ವಿರೋಧಿಸಿ ಇಂದು ಕರ್ನಾಟಕ ಬಂದ್ಗೆ ಕನ್ನಡಪರ ಸಂಘಟನೆಗಳ ಒಕ್ಕೂಟ ಕರೆ ನೀಡಿದೆ.ಕರ್ನಾಟಕ ಬಂದ್ ಹಿನ್ನೆಲೆ ರಾಜ್ಯಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ. ಕರ್ನಾಟಕ ರಕ್ಷಣಾ ವೇದಿಕೆ, ರೈತಪರ ಸಂಘಟನೆಗಳು ಹಾಗೂ ಹಲವು ಕನ್ನಡ ಸಂಘಟನೆಗಳ ಬಂದ್ ನಿರ್ಧಾರಕ್ಕೆ ಅನೇಕ ಸಂಘಟನೆಗಳು ನೈತಿಕ ಬೆಂಬಲ ಸೂಚಿಸಿವೆ. ನಗರದ ಬಿಬಿಎಂಪಿ ಕಚೇರಿ ಬಳಿ ಬ್ಯಾರಿಗೇಟ್ ಹಾಕಿ ಸಂಪೂರ್ಣ ಬಂದ್ ಮಾಡಿದ್ದಾರೆ. ಇನ್ನೂ ಕೆಆರ್ ಪುರ, ಟಿನ್ ಫ್ಯಾಕ್ಟರಿ ಬಳಿ ಪೊಲೀಸರ […]
ಬಳ್ಳಾರಿಯಲ್ಲಿ ಬಂದ್ ಗೆ ನೀರಸ ಪ್ರತಿಕ್ರಿಯೆ ವ್ಯಕ್ತವಾಗಿದೆ…ಬಳ್ಳಾರಿಯಲ್ಲಿ ಎಂದಿನಂತೆ ಸರ್ಕಾರಿ ಬಸ್ ಸಂಚಾರ, ಆಟೋ ಸಂಚಾರ ಆರಂಭವಾಗಿದ್ದು, ಮುಂಜಾಗೃತ ಕ್ರಮವಾಗಿ ಎಲ್ಲೆಡೆ ಪೊಲೀಸರ ನಿಯೋಜನೆ ಮಾಡಲಾಗಿದೆ. ಇದನ್ನು ಓದಿ : ನಮ್ಮ ಪಕ್ಷಕ್ಕೆ ನಮ್ಮದೇ ಆದ ಸಿದ್ಧಾಂತವಿದೆ ಡಿಕೆ ಶಿವಕುಮಾರ್ ಹೇಳಿಕೆ
ಚುನಾವಣೆ ಮತ್ತು ಸರ್ಕಾರ ರಚನೆ ವೇಳೆ ಚಿ.ಪಿ ಯೋಗೇಶ್ವರ್ ಹಾಗೂ ಎನ್.ಆರ್.ಸಂತೋಷ್ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆ ಮಾಡಿದ್ದಾರೆಂದು ಮಾಜಿ ಸಂಸದ ಉಗ್ರಪ್ಪ ನಿಯೋಗ ಎಸಿಬಿಗೆ ದೂರು ನೀಡಿದ್ದಾರೆ. ಚುನಾವಣೆಯಲ್ಲಿ 25 ಕೋಟಿ ಹಣ ಯೋಗೇಶ್ವರ್ ಸಂತೋಷ್ ಗೆ ನೀಡಿದ್ದಾರೆ… ಇಲ್ಲಿ ಮನಿಲ್ಯಾಂಡ್ರಿಂಗ್ ಅ್ಯಕ್ಟ್ ಉಲ್ಲಂಘನೆಯಾಗಿದೆ. ಹೀಗಾಗಿ ಇದರ ಬಗ್ಗೆ ತನಿಖೆ ನಡೆಸಿ ಇಬ್ಬರನ್ನು ಬಂಧಿಸಿ ವಿಚಾರಣೆಗೊಳಪಡಿಸಬೇಕು ಎಂದು ಎಸಿಬಿಗೆ ದೂರಿನಲ್ಲಿ ಕಾಂಗ್ರೆಸ್ ನಿಯೋಗ ಮನವಿ ಮಾಡಿದೆ ಇದನ್ನು ಓದಿ : ಬೆಂಗಳೂರಿನಲ್ಲಿ […]
ಡಿ.ಜೆ.ಹಳ್ಳಿ ಕೆ.ಜೆ.ಹಳ್ಳಿ ಗಲಭೆ ಪ್ರಕರಣ .ಮಾಜಿ ಕಾರ್ಪೋರೇಟರ್ ಜಾಕೀರ್ ಬಂಧನ.ಗಲಭೆ ನಂತರ ತಲೆಮರೆಸಿಕೊಂಡಿದ್ದ ಆರೋಪಿ ಜಾಕೀರ್ .2 ತಿಂಗಳಿಂದ ತಲೆಮರೆಸಿಕೊಂಡಿದ್ದ ಜಾಕೀರ್.ಜಾಕೀರ್, ಮಾಜಿ ಮೇಯರ್ ಸಂಪತ್ ಆಪ್ತ.ಸಂಪತ್ ರಾಜ್ ಜೊತೆ ಈತನು ಕೂಡ ಗಲಭೆಯಲ್ಲಿ ಭಾಗಿ ಇದನ್ನು ಓದಿ :ಹಾಟ್ ಲುಕ್ ನಲ್ಲಿ ಕಾಣಿಸಿಕೊಂಡ “ಶಿವಲಿಂಗ’’ ನಾಯಕಿ
ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಸೋಮನಮರಡಿ ಗ್ರಾಮದಲ್ಲಿ ಹೊಸದಾಗಿ ರಚಿಸಿರುವ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿ ರದ್ದುಪಡಿಸಬೇಕೆಂದು ರೈತರು ಇಲಾಖೆ ಮುಂದೆ ಪ್ರತಿಭಟನೆ ಮಾಡಿದರು.ಅಧಿಕಾರಿಗಳ ಮುಂದೆ ರೈತರು ಮಾತನಾಡಿದರು ಸೋಮನಮರಡಿಯಲ್ಲಿ ಸಹಕಾರ ಸಂಘ ರಚಿಸುವಾಗ ಸಹಕಾರ ಇಲಾಖೆಯಿಂದ ರೈತರಿಗೆ ಯಾವುದೇ ರೀತಿಯ ಮಾಹಿತಿ ಕೊಟ್ಟಿಲ್ಲ ಶೇರುಗಳನ್ನು ಸಾರ್ವಜನಿಕರಿಂದ ರೈತರಿಂದ ಸಂಗ್ರಹ ಮಾಡಿಲ್ಲ ತಾವೇ ಇಬ್ಬರು ಮೂರು ಜನ ತಾವೇ ಬೇರೆಯವರ ಹೆಸರಿನಲ್ಲಿ ಸಂಗ್ರಹ ಮಾಡಿ ಸಹಕಾರ ಇಲಾಖೆಗೆ […]